Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೇಂದ್ರ ಸರ್ಕಾರಿ ನೌಕರರಿಗೆ ಏಪ್ರಿಲ್ 14 ರಂದು `ಸಾರ್ವಜನಿಕ ರಜೆ’ ಘೋಷಣೆ.!

11/04/2026 3:22 PM

SHOCKING : ಹಾಡಹಗಲೇ ವಕೀಲನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು : ಭಯಾನಕ ವಿಡಿಯೋ ವೈರಲ್ | WATCH VIDEO

11/04/2026 2:44 PM

ರೈತರೇ ‘ಅಶ್ವಗಂಧ’ ಬೆಳೆ ಬೆಳೆದ್ರೆ ನಿಮಗೆ ಕಡಿಮೆ ಖರ್ಚಿನಲ್ಲಿ ಲಕ್ಷಾಂತರ ರೂಪಾಯಿ ಲಾಭ!

11/04/2026 2:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಸಾಗರದಲ್ಲಿ ‘ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗ’ದಿಂದ ‘ಸಾಂಸ್ಕೃತಿಕ ಸಂಜೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ
KARNATAKA

ಇಂದು ಸಾಗರದಲ್ಲಿ ‘ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗ’ದಿಂದ ‘ಸಾಂಸ್ಕೃತಿಕ ಸಂಜೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ

By kannadanewsnow0931/01/2026 8:44 AM

ಶಿವಮೊಗ್ಗ: ಜಿಲ್ಲೆಯ ಸಾಗರದ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದಿಂದ ಇಂದು ಸಾಂಸ್ಕೃತಿಕ ಸಂಜೆ ಹಾಗೂ ರಾಜ್ಯ ಮಟ್ಟದ ಸಹ್ಯಾದ್ರಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಪ್ರಧಾನ ಸಂಪಾದಕ ರಾಘವೇಂದ್ರ ತಾಳಗುಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಗರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎನ್ನುವಂತೆ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದಿಂದ ಸಾಂಸ್ಕೃತಿಕ ಸಂಜೆ ಹಾಗೂ ರಾಜ್ಯ ಮಟ್ಟದ ಸಹ್ಯಾದ್ರಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಚಲನಚಿತ್ರ ಸಂಗೀತ ನಿರ್ದೇಶಕ ವಿ.ಮನೋಹರ್ ಭಾಗವಹಿಸಲಿದ್ದಾರೆ. ಅಲ್ಲದೇ ಸ್ಯಾಂಡಲ್ ವುಡ್ ಖ್ಯಾತ ನಟ, ನಿರೂಪಕ ಸೃಜನ್ ಲೋಕೇಶ್ ಕೂಡ ಜೊತೆಗಿರಲಿದ್ದಾರೆ ಎಂದು ಹೇಳಿದ್ದಾರೆ.

ಇಂದು ಸಂಜೆ 4.30ರಿಂದ ಸಾಗರದ ಗಾಂಧಿನಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಜಿ ಕನ್ನಡದ ಸರಿಗಮಪ ಖ್ಯಾತಿ ಹಾಗೂ ಉತ್ತರ ಕರ್ನಾಟಕದ ಅತ್ಯಂತ ಜನಪ್ರಿಯ ಹಾಡುಗಾರ ಬಾಳು ಬೆಳಗುಂದಿ, ಜ್ಞಾನೇಶ ಅವರುಗಳು ಜನರನ್ನು ಹಾಡಿ ರಂಜಿಸಲ ಬರಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ರಾತ್ರಿ 7 ರಿಂದ ರಾಜ್ಯಮಟ್ಟದ ಸಹ್ಯಾದ್ರಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಜಗದ್ಗುರು ಡಾ.ಬಸವ ಮಾಚಿದೇವ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರದ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿವೈ ರಾಘವೇಂದ್ರ, ಮಾಜಿ ಸಚಿವ ಹರತಾಳು ಹಾಲಪ್ಪ, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಧಾನದ ಧರ್ಮದರ್ಶಿ ಡಾ.ರಾಮಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಸಾಗರದ ಜನತೆ ಇಂದು ಸಂಜೆ 4.30ರಿಂದ ಆರಂಭಗೊಳ್ಳಲಿರುವಂತ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಯಶಸ್ವಿಗೊಳಿಸುವಂತೆ ಸುದ್ದಿ ಸಹ್ಯಾದ್ರಿ ಪತ್ರಿಕಾ ಬಳಗದ ಪ್ರಧಾನ ಸಂಪಾದಕ ರಾಘವೇಂದ್ರ ತಾಳಗುಪ್ಪ ಮನವಿ ಮಾಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

ರೈತರೇ ‘ಅಶ್ವಗಂಧ’ ಬೆಳೆ ಬೆಳೆದ್ರೆ ನಿಮಗೆ ಕಡಿಮೆ ಖರ್ಚಿನಲ್ಲಿ ಲಕ್ಷಾಂತರ ರೂಪಾಯಿ ಲಾಭ!

11/04/2026 2:38 PM2 Mins Read

ಖರೀದಿಸಿದ `ಜಮೀನು’ ನೋಂದಣಿ ಮಾಡುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

11/04/2026 2:31 PM2 Mins Read

ALERT : ನಿದ್ದೆ ಮಾಡಿದರೂ ಸುಸ್ತಾಗುತ್ತಿದೆಯೇ? ಇದು ಗಂಭೀರ ಆರೋಗ್ಯ ಸಮಸ್ಯೆಯಿರಬಹುದು ಎಚ್ಚರ.!

11/04/2026 2:08 PM1 Min Read
Recent News

BREAKING : ಕೇಂದ್ರ ಸರ್ಕಾರಿ ನೌಕರರಿಗೆ ಏಪ್ರಿಲ್ 14 ರಂದು `ಸಾರ್ವಜನಿಕ ರಜೆ’ ಘೋಷಣೆ.!

11/04/2026 3:22 PM

SHOCKING : ಹಾಡಹಗಲೇ ವಕೀಲನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು : ಭಯಾನಕ ವಿಡಿಯೋ ವೈರಲ್ | WATCH VIDEO

11/04/2026 2:44 PM

ರೈತರೇ ‘ಅಶ್ವಗಂಧ’ ಬೆಳೆ ಬೆಳೆದ್ರೆ ನಿಮಗೆ ಕಡಿಮೆ ಖರ್ಚಿನಲ್ಲಿ ಲಕ್ಷಾಂತರ ರೂಪಾಯಿ ಲಾಭ!

11/04/2026 2:38 PM

ಖರೀದಿಸಿದ `ಜಮೀನು’ ನೋಂದಣಿ ಮಾಡುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

11/04/2026 2:31 PM
State News
KARNATAKA

ರೈತರೇ ‘ಅಶ್ವಗಂಧ’ ಬೆಳೆ ಬೆಳೆದ್ರೆ ನಿಮಗೆ ಕಡಿಮೆ ಖರ್ಚಿನಲ್ಲಿ ಲಕ್ಷಾಂತರ ರೂಪಾಯಿ ಲಾಭ!

By kannadanewsnow5711/04/2026 2:38 PM KARNATAKA 2 Mins Read

ಔಷಧೀಯ ಸಸ್ಯಗಳ ಕೃಷಿಯಲ್ಲಿ ಅಶ್ವಗಂಧವು ಒಂದು ಅದ್ಭುತ ವಾಣಿಜ್ಯ ಬೆಳೆಯಾಗಿ ಹೊರಹೊಮ್ಮಿದೆ. ಕಡಿಮೆ ನೀರು ಮತ್ತು ಕಡಿಮೆ ಹೂಡಿಕೆಯೊಂದಿಗೆ ಹೆಚ್ಚಿನ…

ಖರೀದಿಸಿದ `ಜಮೀನು’ ನೋಂದಣಿ ಮಾಡುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

11/04/2026 2:31 PM

ALERT : ನಿದ್ದೆ ಮಾಡಿದರೂ ಸುಸ್ತಾಗುತ್ತಿದೆಯೇ? ಇದು ಗಂಭೀರ ಆರೋಗ್ಯ ಸಮಸ್ಯೆಯಿರಬಹುದು ಎಚ್ಚರ.!

11/04/2026 2:08 PM

`LPG-CNG’ ಗ್ಯಾಸ್ ಬಂಕ್‍ ಗಳಲ್ಲಿ ಗ್ಯಾಸ್ ದರ, ದಾಸ್ತಾನು ಕುರಿತು ಮಾಹಿತಿ ಫಲಕ ಅಳವಡಿಕೆ ಕಡ್ಡಾಯ.!

11/04/2026 1:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.