ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ವ್ಯಾಪಾರಿಗಳು ದುಡುಕಬಾರದು, ಉದ್ಯೋಗಿಗಳಿಗೆ ಈ ದಿನ ತುಂಬಾನ ಕಾರ್ಯನಿರತವಾಗಿರಲಿದೆ. ಇದರಿಂದಾಗಿ ತುಂಬಾನೇ ಆಯಾಸ ಅನಿಸುವುದು. ಕುಟುಂಬ ಕಡೆಗೆ ಗಮನ ಹರಿಸಲು ಕಷ್ಟವಾಗುವುದು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.

ವೃಷಭ ರಾಶಿ ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಈ ದಿನ ನಿಮಗೆ ಉತ್ತಮವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಉದ್ಯೋಗಿಗಳು ಈ ದಿನ ತಮ್ಮ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬಹುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನಿಮ್ಮ ಸಂಗಾತಿಯಿಂದ ನೀವು ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯ ಚೆನ್ನಾಗಿರುತ್ತದೆ.

ಮಿಥುನ ರಾಶಿ ನೀವು ಕೆಲವು ದಿನಗಳಿಂದ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಮಾಡಿದರೆ ಸಮಸ್ಯೆ ಗಂಭೀರವಾಗುವುದು. ಬೇರೆಯವರ ವಿಷಯದಲ್ಲಿ ಹಸ್ತಕ್ಷೇಪ ಮಾಡದಿರಿ. ವ್ಯಾಪಾರಿಗಳು ಈ ದಿನ ನೀವು ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಇಂದು ಅನುಕೂಲಕರ ದಿನ. ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಬರಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ ನೀವು ಉದ್ಯಮಿಯಾಗಿದ್ದರೆ ಅಪಾಯಕಾರಿ ಹೂಡಿಕೆ ಮಾಡಲು ಹೋಗದಿರಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಸಮತೋಲಿತ ರೀತಿಯಲ್ಲಿ ವರ್ತಿಸಲು ಸಲಹೆ ನೀಡಲಾಗುವುದು. ಅತಿಯಾದ ಕೋಪಗೊಳ್ಳುವುದನ್ನು ತಪ್ಪಿಸಬೇಕು. ಹಣಕಾಸಿನ ಪರಿಸ್ಥಿತಿಯಲ್ಲಿ ಹದಗೆಡುವ ಸಾಧ್ಯತೆಯಿದೆ. ಆರೋಗ್ಯದಲ್ಲಿ ಈ ದಿನವು ಮಿಶ್ರವಾಗಿರುತ್ತದೆ

ಸಿಂಹ ರಾಶಿ

ಈ ದಿನ ನಿಮಗೆ ಉತ್ತಮವಾಗಿದೆ. ಕೆಲಸವನ್ನು ಪೂರ್ಣ ಶ್ರದ್ಧೆಯಿಂದ ಮಾಡಲು ಸಾಧ್ಯವಾಗುವುದು. ಇಂದು ನಿಮ್ಮ ಬಾಸ್ ನಿಮ್ಮ ಕಾರ್ಯಕ್ಷಮತೆಯಿಂದ ತುಂಬಾ ಸಂತೋಷವಾಗಿರುತ್ತಾರೆ. ವ್ಯಾಪಾರಿಗಳಿಗೆ ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ. ಕುಟುಂಬದ ಸದಸ್ಯರೊಂದಿಗಿನ ಸಂಬಂಧಗಳಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ

ಕನ್ಯಾ ರಾಶಿ ನೀವು ಉದ್ಯಮಿಯಾಗಿದ್ದರೆ ಮತ್ತು ನಿಮ್ಮ ವ್ಯವಹಾರವನ್ನು ಮುಂದುವರಿಸಲು ಬ್ಯಾಂಕ್‌ನಿಂದ ಸಾಲವನ್ನು ತೆಗೆದುಕೊಳ್ಳಲು ಯೋಜಿಸುತ್ತಿದ್ದರೆ, ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಕುಟುಂಬದ ಸದಸ್ಯರೊಂದಿಗೆ ಕೆಲವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನಿಮ್ಮ ಪ್ರಯತ್ನ ಚುರುಕಗೊಳಿಸಿ, ಆರೋಗ್ಯದ ಬಗ್ಗೆ ಹೇಳುವುದಾದರೆ ನರಗಳಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ ಕಳೆದ ಕೆಲವು ದಿನಗಳಿಂದ ನಿಮ್ಮ ಆರೋಗ್ಯವು ಉತ್ತಮವಾಗಿಲ್ಲದಿದ್ದರೆ ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ, ಉದ್ಯೋಗಸ್ಥರಿಗೆ ಬಡ್ತಿ ದೊರೆಯಲಿದೆ. ನಿಮ್ಮೆಲ್ಲಾ ಕನಸುಗಳು ಶೀಘ್ರದಲ್ಲೇ ನಿನನಸಾಗುತ್ತವೆ. ವ್ಯಾಪಾರಕ್ಕೆ ಸಂಬಂಧಿಸಿದ ಜನರ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಪ್ರಮುಖ ವ್ಯವಹಾರ ನಿರ್ಧಾರಗಳನ್ನು ಗಡಿಬಿಡಿಯಿಂದ ತೆಗೆದುಕೊಳ್ಳಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಹಣದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ.

ವೃಶ್ಚಿಕ ರಾಶಿ ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಅವರೊಂದಿಗೆ ಉತ್ತಮ ಸಮನ್ವಯವನ್ನು ಕಾಪಾಡಿಕೊಳ್ಳಲು ನೀವು ಪ್ರಯತ್ನಿಸಬೇಕಾಗುತ್ತದೆ. ನಿಮ್ಮ ವ್ಯಾಪಾರ ಯೋಜನೆಗಳಲ್ಲಿ ನಿಮ್ಮ ಪಾಲುದಾರರ ಒಪ್ಪಿಗೆಯನ್ನು ಅನುಸರಿಸಿ, ಇಲ್ಲದಿದ್ದರೆ ನಷ್ಟಗಳು ಸಂಭವಿಸಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.

ಧನು ರಾಶಿ ನೀವು ಯಶಸ್ಸನ್ನು ಸಾಧಿಸಲು ನೀವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ವ್ಯಾಪಾರಿಗಳು ದೊಡ್ಡ ಲಾಭಕ್ಕಾಗಿ ಸಣ್ಣ ಲಾಭವನ್ನು ನಿರ್ಲಕ್ಷಿಸುವುದನ್ನು ತಪ್ಪಿಸಬೇಕು. ವಿದ್ಯಾರ್ಥಿಗಳಿಗೆ ಇಂಕ್ಷಣದಲ್ಲಿ ಇದ್ದಕ್ಕಿದ್ದಂತೆ ಅಡೆತಡೆಗಳು ಉಂಟಾಗಬಹುದು. ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಅಗತ್ಯ ವಸ್ತುಗಳಿಗೆ ಮಾತ್ರ ಖರ್ಚು ಮಾಡಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ, ಆರೋಗ್ಯದ ಕಡೆಗೆ ಗಮನ ಹರಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ನೀವು ಹಣದ ವಿಚಾರದಲ್ಲಿ ಜಾಗರೂಕರಾಗಿರಿ. ಇಂದು ಯಾವುದೇ ಹಣಕಾಸಿನ ವ್ಯವಹಾರವನ್ನು ಮಾಡಲು ಹೋದರೆ, ಹೆಚ್ಚು ಜಾಗರೂಕರಾಗಿರಿ. ಇಂದು ಕೆಲಸದ ವಿಷಯದಲ್ಲಿ ನಿಮಗೆ ಉತ್ತಮವಾಗಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ, ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಕುಂಭ ರಾಶಿ ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರಲಿದೆ. ನೀವು ಅವಿವಾಹಿತರಾಗಿದ್ದರೆ ನಿಮಗೆ ಒಳ್ಳೆಯ ಮದುವೆಯ ಪ್ರಸ್ತಾಪ ಬರಬಹುದು. ಕೆಲಸದಲ್ಲಿ ಯಾವುದೇ ಅಡೆತಡೆಗಳು ಕಂಡುಬಂದರೆ, ಅವರ ಸಹಾಯದಿಂದ ನಿಮ್ಮ ಸಮಸ್ಯೆಯನ್ನು ಪರಿಹರಿಸಲಾಗುವುದು. ಉದ್ಯಮಿಗಳು ತಮ್ಮ ಸ್ಥಗಿತಗೊಂಡಿರುವ ಯಾವುದೇ ಯೋಜನೆಗಳಲ್ಲಿ ಕೆಲಸವನ್ನು ಪುನರಾರಂಭಿಸಬಹುದು. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.

ಮೀನ ರಾಶಿ ನೀವು ಕುಟುಂಬದ ಸದಸ್ಯರೊಂದಿಗೆ ಬಿರುಕು ಹೊಂದಿದ್ದರೆ, ಇಂದು ನಿಮ್ಮ ನಡುವೆ ಎಲ್ಲವೂ ಸರಿಹೋಗಬಹುದು. ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಕಾಳಜಿ ವಹಿಸಿದರೆ ಉತ್ತಮ. ನಿಮ್ಮ ಸಂಗಾತಿಯಿಂದ ನೀವು ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಶ್ರಮಿಸುತ್ತಿದ್ದರೆ, ಇಂದು ನಿಮ್ಮ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ದುರ್ಬಲವಾಗಿರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share.
Exit mobile version