Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರಿಪ್ಟೋಕರೆನ್ಸಿಯನ್ನು ಭಾರತೀಯ ಕಾನೂನಿನ ಅಡಿಯಲ್ಲಿ ಆಸ್ತಿ ಎಂದು ಗುರುತಿಸಿದ ಮದ್ರಾಸ್ ಹೈಕೋರ್ಟ್ | Crypto currency

26/10/2025 6:42 AM

BREAKING : ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಡಿ.8ರಿಂದ ಸುವರ್ಣಸೌಧದಲ್ಲಿ ಕಲಾಪ ಆರಂಭ

26/10/2025 6:40 AM

Watch video: ಕುಡಿದು ಬೈಕ್ ಓಡಿಸಿದಾತನೇ ಕರ್ನೂಲ್ ದುರಂತಕ್ಕೆ ಕಾರಣ? ಆಂಧ್ರ ಬಸ್ ಬೆಂಕಿಯ ಹಿಂದಿದೆ ‘ಅಜಾಗರೂಕ ಚಾಲನೆ’ ಶಂಕೆ!

26/10/2025 6:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗತಿಗಳ ಸ್ಥಾನ ನೋಡಿ ಭವಿಷ್ಯ ಹೇಳಲಾಗುವುದು, ಈ ವಾರ (ಸೆಪ್ಟೆಂಬರ್ 1-7ರವರೆಗೆ) ಈ ರಾಶಿಗಳಿಗೆ ಅದೃಷ್ಟಕರ
KARNATAKA

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗತಿಗಳ ಸ್ಥಾನ ನೋಡಿ ಭವಿಷ್ಯ ಹೇಳಲಾಗುವುದು, ಈ ವಾರ (ಸೆಪ್ಟೆಂಬರ್ 1-7ರವರೆಗೆ) ಈ ರಾಶಿಗಳಿಗೆ ಅದೃಷ್ಟಕರ

By kannadanewsnow5702/09/2024 8:50 AM
kannada astrology ganapathi

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗತಿಗಳ ಸ್ಥಾನ ನೊಡಿ ಭವಿಷ್ಯ ಹೇಳಲಾಗುವುದು, ಈ ವಾರ (ಸೆಪ್ಟೆಂಬರ್ 1-7ರವರೆಗೆ) ಈ ರಾಶಿಗಳಿಗೆ ಅದೃಷ್ಟಕರ…

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಿಥುನ ರಾಶಿ
ಈ ವಾರ ನಿಮಗೆ ಶುಭವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ಕಂಡು ಬರಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ ನೀವು ಯಶಸ್ವಿಯಾಗಬಹುದು. ಕೆಲಸದಲ್ಲಿ ನೀವು ಕೆಲ ಸಮಸ್ಯೆ ಎದುರಿಸಿದರೆ ಆತ್ಮವಿಶ್ವಾಸದಿಮದ ಎದುರಿಸಲು ಪ್ರಯತ್ನಿಸಿ.
ಈ ವಾರ ನಿಮಗೆ
ಅದೃಷ್ಟದ ಬಣ್ಣ ನೀಲಿ
ಅದೃಷ್ಟದ ಸಂಖ್ಯೆ 5
ಶುಭ ದಿನ: ಭಾನುವಾರ

ಕನ್ಯಾ ರಾಶಿ
ಕೆಲಸದ ಸ್ಥಳದಲ್ಲಿ ಯಶಸ್ಸಿನ ಸಾಧ್ಯತೆಗಳಿವೆ. ನಿಮ್ಮ ಶ್ರಮಕ್ಕೆ ಒಳ್ಳೆಯ ಫಲ ಸಿಗಲಿದೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಇನ್ನು ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿದೆ.ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್‌
ಅದೃಷ್ಟದ ಸಂಖ್ಯೆ 15
ಶುಭ ದಿನ ಶನಿವಾರವಾಗಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕುಂಭ ರಾಶಿ
ಈ ಅವಧಿ ಅನುಕೂಲಕರವಾಗಿದೆ. ಕಡಿಮೆ ಪ್ರಯತ್ನದಿಂದ ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ವಿದೇಶಕ್ಕೆ ಹೋಗಲು ಬಯಸುವುದಾದರೆ ಈ ಅವಧಿ ಅನುಕೂಲಕರವಾಗಿದೆ. ವಾರಾಂತ್ಯದಲ್ಲಿ ಹಣ ಗಳಿಸುವ ಉತ್ತಮ ಅವಕಾಶವೂ ಸಿಗಲಿದೆ. ಈ ಏಳು ದಿನಗಳು ನಿಮ್ಮ ಗೆಳೆಯ/ಗೆಳತಿಯೊಂದಿಗೆ ಬಹಳ ವಿಶೇಷವಾಗಿರುತ್ತದೆ. ನಿಮ್ಮ ಪರಸ್ಪರ ಪ್ರೀತಿ, ಗೌರವ ಹೆಚ್ಚಾಗಿರುತ್ತದೆ. ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು.
ಅದೃಷ್ಟದ ಬಣ್ಣ ಕೆಂಪು
ಅದೃಷ್ಟದ ಸಂಖ್ಯೆ
ಶುಭ ದಿನ: ಶುಕ್ರವಾರ

ಮೀನ ರಾಶಿ
ಮನೆಯಲ್ಲಿ ಎನಾದರೂ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ, ಖರ್ಚು ಹೆಚ್ಚು ಬರಲಿದೆ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ.
ಅದೃಷ್ಟದ ಬಣ್ಣ ನೀಲಿ
ಅದೃಷ್ಟದ ಸಂಖ್ಯೆ 4
ಶುಭ ದಿನ: ಮಂಗಳವಾರ

ವೃಷಭ ರಾಶಿ
ಈ ವಾರ ನೀವು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯೋಗವನ್ನು ಬದಲಾಯಿಸಲು ಬಯಸಿದರೆ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಆದರೆ ನಿಮಗೆ ಉತ್ತಮ ಅವಕಾಶಗಳು ದೊರೆಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
ಈ ವಾರ ನಿಮಗೆ
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ 21
ಶುಭ ದಿನ: ಬುಧವಾರ

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Today astrology
Share. Facebook Twitter LinkedIn WhatsApp Email

Related Posts

BREAKING : ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಡಿ.8ರಿಂದ ಸುವರ್ಣಸೌಧದಲ್ಲಿ ಕಲಾಪ ಆರಂಭ

26/10/2025 6:40 AM1 Min Read

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಡೆಂಘಿ ಜ್ವರ’ಕ್ಕೆ ಮಹಿಳೆ ಬಲಿ.!

26/10/2025 6:34 AM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : 1,200 ಚ.ಅಡಿ ವಿಸ್ತೀರ್ಣದ ಕಟ್ಟಡಗಳಿಗೆ ‘OC ವಿನಾಯಿತಿ’ ನೀಡಿ ಸರ್ಕಾರ ಮಹತ್ವದ ಆದೇಶ

26/10/2025 6:28 AM3 Mins Read
Recent News

ಕ್ರಿಪ್ಟೋಕರೆನ್ಸಿಯನ್ನು ಭಾರತೀಯ ಕಾನೂನಿನ ಅಡಿಯಲ್ಲಿ ಆಸ್ತಿ ಎಂದು ಗುರುತಿಸಿದ ಮದ್ರಾಸ್ ಹೈಕೋರ್ಟ್ | Crypto currency

26/10/2025 6:42 AM

BREAKING : ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಡಿ.8ರಿಂದ ಸುವರ್ಣಸೌಧದಲ್ಲಿ ಕಲಾಪ ಆರಂಭ

26/10/2025 6:40 AM

Watch video: ಕುಡಿದು ಬೈಕ್ ಓಡಿಸಿದಾತನೇ ಕರ್ನೂಲ್ ದುರಂತಕ್ಕೆ ಕಾರಣ? ಆಂಧ್ರ ಬಸ್ ಬೆಂಕಿಯ ಹಿಂದಿದೆ ‘ಅಜಾಗರೂಕ ಚಾಲನೆ’ ಶಂಕೆ!

26/10/2025 6:35 AM

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಡೆಂಘಿ ಜ್ವರ’ಕ್ಕೆ ಮಹಿಳೆ ಬಲಿ.!

26/10/2025 6:34 AM
State News
KARNATAKA

BREAKING : ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ : ಡಿ.8ರಿಂದ ಸುವರ್ಣಸೌಧದಲ್ಲಿ ಕಲಾಪ ಆರಂಭ

By kannadanewsnow5726/10/2025 6:40 AM KARNATAKA 1 Min Read

ಧಾರವಾಡ: ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬೆಳಗಾವಿಯಲ್ಲಿ ಡಿ.8ರಿಂದ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು…

ALERT : ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `ಡೆಂಘಿ ಜ್ವರ’ಕ್ಕೆ ಮಹಿಳೆ ಬಲಿ.!

26/10/2025 6:34 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : 1,200 ಚ.ಅಡಿ ವಿಸ್ತೀರ್ಣದ ಕಟ್ಟಡಗಳಿಗೆ ‘OC ವಿನಾಯಿತಿ’ ನೀಡಿ ಸರ್ಕಾರ ಮಹತ್ವದ ಆದೇಶ

26/10/2025 6:28 AM

ರಾಜ್ಯದ `ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್ : `ಇ-ಸ್ವತ್ತು’ ಯೋಜನೆಯಡಿ ಸಿಗಲಿದೆ `ಡಿಜಿಟಲ್ ಆಸ್ತಿ ಪ್ರಮಾಣ ಪತ್ರ’.!

26/10/2025 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.