ಬೆಂಗಳೂರು: ರಾಜ್ಯದ ವಿವಿಧೆಡೆ 8 ಭ್ರಷ್ಟ ಅಧಿಕಾರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ಪರಿಶೀಲನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮ ಆಸ್ತಿ-ಪಾಸ್ತಿ ಸಂಪಾದನೆಯ ಮಾಹಿತಿಯನ್ನು ದಾಖಲೆ ಸಹಿತ ಲೋಕಾಯುಕ್ತ ಪೊಲೀಸರು ಹೆಕ್ಕಿ ತೆಗೆದಿದ್ದಾರೆ. ಹಾಗಾದ್ರೇ ಇಂದಿನ ದಾಳಿಯಲ್ಲಿ ಯಾರ ಬಳಿ ಎಷ್ಟು ಅಕ್ರಮ ಆಸ್ತಿ-ಪಾಸ್ತಿ ಸಿಕ್ತು ಅಂತ ಮುಂದೆ ಓದಿ.
ಈ ಕುರಿತಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಂಗಳೂರು ನಗರ-1, ಬೆಂಗಳೂರು ಗ್ರಾಮಾಂತರ-1, ಕಲಬುರಗಿ-2, ಧಾರವಾಡ-1, ಹಾಸನ-1, ಗದಗ-1 ಮತ್ತು ಶಿವಮೊಗ್ಗ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 8 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ.
ಈ ದಿನ ದಿನಾಂಕ: 24.06.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 45 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ.
Sl. No | Name | Districts | Sites, Houses and Land | Cash | Jewels | Vehicles | Others | Total Value of assets ₹ |
1 | Prakash K. S | Bengaluru City | 42266000 | 42000 | 4303560 | 1570000 | 8820000 | 57001560 |
2 | K G Amaranath | Bengaluru Rural | 28091000 | 1475000 | 4000000 | 3800000 | 1200000 | 38566000 |
3 | Mallikarjuna Allipur | Kalaburagi | 39000000 | 280000 | 10000000 | 3500000 | 10475000 | 63255000 |
4 | Ramachandra Masarakal | Kalaburagi | 17010000 | 100000 | 850000 | 1800000 | 2095000 | 21855000 |
5 | Ashok L Vasanad | Dharwad | 31537977 | 161105 | 9667198 | 1340000 | 18400000 | 61106280 |
6 | Lathamani. D B | Hassan | 17858000 | 198000 | 2203000 | 1000000 | 7700000 | 28959000 |
7 | D B Patil | Gadag | 10000000 | 489618 | 2707176 | 1000000 | 700000 | 14896794 |
8 | Dr. Pradeep | Shivamogga | 44500000 | 10000 | 3475000 | 3000000 | 12425000 | 63410000 |
Total | 230262977 | 2755723 | 37205934 | 17010000 | 61815000 | 349049634 |
1) ಪ್ರಕಾಶ್. ಕೆ. ಎಸ್, ಇ. ಇ, ಬಿಬಿಎಂಪಿ, ಗೋವಿಂದರಾಜನಗರ ಪಶ್ಚಿಮ, ಬೆಂಗಳೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 2 ವಾಸದ ಮನೆಗಳು, 1 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 4,22,66,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 42,000/- ನಗದು, ರೂ. 43,03,560/- ಬೆಲೆ ಬಾಳುವ ಚಿನ್ನಾಭರಣಗಳು, ರೂ 15,70,000/- ಬೆಲೆ ಬಾಳುವ ವಾಹನಗಳು, ರೂ 88,20,000/- ಬೆಲೆಬಾಳುವ ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,47,35,560/-
(ಇ) ಒಟು ಆಸ್ತಿ ಮೌಲ್ಯ- ರೂ. 5,70,01,560/-
2) ಕೆ. ಜಿ. ಅಮರನಾಥ್, ಮುಖ್ಯಾಧಿಕಾರಿ, ಪುರಸಭೆ, ಆನೇಕಲ್, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 1 ವಾಸದ ಮನೆ, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 2,80,91,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 14,75,000/- ನಗದು, ರೂ. 40,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 38,00,000/- ಬೆಲೆ ಬಾಳುವ ವಾಹನಗಳು, ರೂ 12,00,000/- ಬೆಲೆಬಾಳುವ ಇತರೆ ವಸ್ತುಗಳು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,04,75,000/-
(ಇ) ಒಟು ಆಸ್ತಿ ಮೌಲ್ಯ- ರೂ. 3,85,66,000/-
3) ಮಲ್ಲಿಕಾರ್ಜುನ ಅಲ್ಲಿಪುರು, ಇ.ಇ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಲಬುರಗಿ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ನಿವೇಶನ, 3 ವಾಸದ ಮನೆಗಳು, 4 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,90,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 2,80,000/- ನಗದು, ರೂ. 64,75,000/- ಬ್ಯಾಂಕ್ ಬ್ಯಾಲೆನ್ಸ್, ರೂ 1,00,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 35,00,000/- ಬೆಲೆ ಬಾಳುವ ವಾಹನಗಳು, ರೂ. 40,00,000/- ಬೆಲೆಬಾಳುವ ಇತರೆ ಗೃಹೋಪಯೋಗಿ ವಸ್ತುಗಳು ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 2,42,55,000/-
(ಇ) ಒಟು ಆಸ್ತಿ ಮೌಲ್ಯ- ರೂ 6,32,55,000/-
4) ರಾಮಚಂದ್ರ ಮಸರಕಲ್, ಪಿ.ಡಿ.ಓ, ಸಣ್ಣೂರು ಗ್ರಾಮ ಪಂಚಾಯಿತಿ, ಕಲಬುರಗಿ ಜಿಲ್ಲಾ ಪಂಚಾಯತ್, ಕಲಬುರಗಿ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 3 ನಿವೇಶನಗಳು, 3 ವಾಸದ ಮನೆಗಳು, 35 ಎಕರೆ ಕೃಷಿ ಜಮೀನು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,70,10,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,00,000/- ನಗದು, ರೂ 8,50,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 18,00,000/- ಬೆಲೆಬಾಳುವ ವಾಹನಗಳು ಮತ್ತು ರೂ. 20,95,000/- ಇತರೆ ಮತ್ತು ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 48,45,000/-
(ಇ) ಒಟು ಆಸ್ತಿ ಮೌಲ್ಯ- ರೂ 2,18,55,000/-
5) ಅಶೋಕ್ ಲಕ್ಷ್ಮಪ್ಪ ವಸನಾಡ್, ಮುಖ್ಯ ಅಭಿಯಂತರರು, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಮಲಪ್ರಭಾ ಪ್ರಾಜೆಕ್ಟ್ ಜೋನ್, ಧಾರವಾಡ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 8 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 7 ನಿವೇಶನಗಳು, 3 ವಾಸದ ಮನೆಗಳು, 19-03 ಎಕರೆ ಕೃಷಿ ಜಮೀನು-ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,15,37,977/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,61,105/- ನಗದು, ರೂ. 1,74,00,000/- ಬ್ಯಾಂಕ್ ಬ್ಯಾಲೆನ್ಸ್, ರೂ 96,67,198/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,40,000/- ಬೆಲೆಬಾಳುವ ವಾಹನಗಳು, ರೂ. 10,00,000/- ಬೆಲೆಬಾಳುವ ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 2,95,68,303/-
(ಇ) ಒಟು ಆಸ್ತಿ ಮೌಲ್ಯ- ರೂ 6,11,06,280/-
6) ಲತಾಮಣಿ, ಡಿ. ಬಿ, ಲೆಕ್ಕಾಧೀಕ್ಷಕರು, ನಗರಸಭೆ ಕಾರ್ಯಾಲಯ, ಚಿಕ್ಕಮಗಳೂರು.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 2 ವಾಸದ ಮನೆಗಳು, 10 ಗುಂಟೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,78,58,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,98,000/- ನಗದು, ರೂ. 75,00,000/- ಬೆಲೆ ಬಾಳುವ ಎಫ್.ಡಿ, ರೂ 22,03,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 10,00,000/- ಬೆಲೆಬಾಳುವ ವಾಹನಗಳು, ರೂ. 2,00,000/- ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,11,01,000/-
(ಇ) ಒಟು ಆಸ್ತಿ ಮೌಲ್ಯ- ರೂ 2,89,59,000/-
ಕರ್ನಾಟಕ ಲೋಕಾಯುಕ್ತ, ಗದಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ;
7) ಡಿ. ಬಿ ಪಾಟೀಲ್, ಪೊಲೀಸ್ ನಿರೀಕ್ಷಕರು, ಗದಗ ಟೌನ್ ಪೊಲೀಸ್ ಠಾಣೆ, ಗದಗ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 8 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 4 ನಿವೇಶನಗಳು, 1 ವಾಸದ ಮನೆ, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,00,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 4,89,618/- ನಗದು, ರೂ 27,07,176/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 10,00,000/- ಬೆಲೆಬಾಳುವ ವಾಹನಗಳು, ರೂ. 7,00,000/- ಬೆಲೆಬಾಳುವ ಗೃಹೋಪಯೋಗಿ ಮತ್ತು ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 48,96,794/-
(ಇ) ಒಟು ಆಸ್ತಿ ಮೌಲ್ಯ- ರೂ 1,48,96,794/-
8) ಡಾ. ಪ್ರದೀಪ್, ಪ್ರಾದ್ಯಾಪಕರು, ಕೋ-ಆರ್ಡಿನೇಟರ್, ಎಡಿಆರ್, ಕೆ.ಎಸ್.ಎ.ಹೆಚ್.ಯು, ಶಿವಮೊಗ್ಗ.
ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡAತೆ ಆಸ್ತಿಯನ್ನು ಹೊಂದಿರುವುದು ಕಂಡುಬAದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 5 ನಿವೇಶನಗಳು, 1 ವಾಸದ ಮನೆ, 16.7 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 4,45,00,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 10,000/- ನಗದು, ರೂ 34,75,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 30,00,000/- ಬೆಲೆಬಾಳುವ ವಾಹನಗಳು, ರೂ. 25,000/- ವಿದೇಶಿ ಕರೆನ್ಸಿಗಳು, ರೂ. 15,50,000/- ರೂ ಬೆಲೆಬಾಳುವ ಮೇಕೆ ಮತ್ತು ಹಸುಗಳು, ರೂ. 50,00,000/- ಬೆಲೆಬಾಳುವ ಫಾರ್ಮ್ ಹೌಸ್, ರೂ. 29,75,000/- ಬ್ಯಾಂಕ್ ಬ್ಯಾಲೆನ್ಸ್, ರೂ 28,75,000/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,89,10,000/-
(ಇ) ಒಟು ಆಸ್ತಿ ಮೌಲ್ಯ- ರೂ 6,34,10,000/-
ವರದಿ; ವಸಂತ ಬಿ ಈಶ್ವರಗೆರೆ
ಪ್ರಯಾಣಿಕರೇ ಗಮನಿಸಿ: ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ
ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ