ಇಂದು ಗಾಂಧಿ ಕೊಂದವರ ಸಿದ್ಧಾಂತದ ವಿರುದ್ಧ ನಾವು ಹೋರಾಟ – ರಾಹುಲ್ ಗಾಂಧಿ

ಮೈಸೂರು: ಬ್ರಿಟೀಷ್ ರಾಜ್ ವ್ಯವಸ್ಥೆ ವಿರುದ್ಧ ಗಾಂಧಿ ಅವರ ಹೋರಾಟದಂತೆ, ಗಾಂಧಿ ( Mahathma Gandhi ) ಅವರನ್ನು ಕೊಂದವರ ಸಿದ್ಧಾಂತದ ವಿರುದ್ಧ ನಾವು ಇಂದು ಹೋರಾಟ ಮಾಡುತ್ತಿದ್ದೇವೆ. ಈ ಸಿದ್ಧಾಂತದ ಪರಿಣಾಮ ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಅಸಮಾನತೆ, ಸಮಾಜ ವಿಭಜನೆ ಹಾಗೂ ಕಷ್ಟಪಟ್ಟು ಪಡೆದ ಸ್ವಾತಂತ್ರ್ಯದ ಹರಣವಾಗುತ್ತಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಹಿಂಸಾತ್ಮಕ ರಾಜಕೀಯ, ಅಸತ್ಯದ ವಿರುದ್ಧ ಭಾರತ ಐಕ್ಯತಾ ಯಾತ್ರೆ ಮೂಲಕ ಅಹಿಂಸೆ ಮತ್ತು ಸ್ವರಾಜ್ಯದ ಸಂದೇಶವನ್ನು ಪಸರಿಸಲಾಗುತ್ತಿದೆ ಎಂಬುದಾಗಿ ಕಾಂಗ್ರೆಸ್ ನಾಯಕ … Continue reading ಇಂದು ಗಾಂಧಿ ಕೊಂದವರ ಸಿದ್ಧಾಂತದ ವಿರುದ್ಧ ನಾವು ಹೋರಾಟ – ರಾಹುಲ್ ಗಾಂಧಿ