ಇಂದಿನ ಸಚಿವ ಸಂಪುಟ ಸಭೆ, ಚುನಾವಣೆ ಸಭೆ: ಸಂಪುಟ ನಿರ್ಣಯಗಳ ಬಗ್ಗೆ ಮಾಜಿ CM ಕುಮಾರಸ್ವಾಮಿ ಲೇವಡಿ

ಬೆಂಗಳೂರು: ಇಂದಿನ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಕೈಗೊಂಡ ತೀರ್ಮಾನಗಳನ್ನು ನೋಡಿದರೆ ಆಡಳಿತಾರೂಢ ಪಕ್ಷವು ಚುನಾವಣೆಗೆ ಹೋಗುವ ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಹೇಳಿದರು. ಸಂಪುಟ ಸಭೆಯ ಮೂಲಕ ರಾಜ್ಯಕ್ಕೆ ಚುನಾವಣೆ ಸಂದೇಶವನ್ನು ಸರಕಾರ ನೀಡಿದ್ದು, ಚುನಾವಣೆ ಯಾವುದೇ ಕ್ಷಣದಲ್ಲಿ ಬಂದರೂ ನಮ್ಮ ಪಕ್ಷ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸುಪ್ರೀಂ ಕೋರ್ಟ್, ಇ.ಡಿ, … Continue reading ಇಂದಿನ ಸಚಿವ ಸಂಪುಟ ಸಭೆ, ಚುನಾವಣೆ ಸಭೆ: ಸಂಪುಟ ನಿರ್ಣಯಗಳ ಬಗ್ಗೆ ಮಾಜಿ CM ಕುಮಾರಸ್ವಾಮಿ ಲೇವಡಿ