Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ಟ್ರಿಲಿಯನ್ ಡಾಲರ್ ಸಂಬಳಕ್ಕೆ ಎಲಾನ್ ಮಸ್ಕ್ ರೆಡಿ: ಇದು ಶೇ 91ರಷ್ಟು ರಾಷ್ಟ್ರಗಳ ಜಿಡಿಪಿಗಿಂತಲೂ ಹೆಚ್ಚು

11/09/2025 1:48 PM

BREAKING : ನಟ, ಶಾಸಕ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

11/09/2025 1:46 PM

ಹಿಂಸಾಚಾರ ಪೀಡಿತ ನೇಪಾಳದಲ್ಲಿ ನಿಷೇಧಾಜ್ಞೆ ವಿಸ್ತರಣೆ ನಡುವೆ ಕೆಲವು ಗಂಟೆಗಳ ಕಾಲ ಸಾರ್ವಜನಿಕ ಸಂಚಾರಕ್ಕೆ ಅವಕಾಶ

11/09/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ದಿನ ಭವಿಶ್ಯ (26-04-2024)
KARNATAKA

ಇಂದಿನ ದಿನ ಭವಿಶ್ಯ (26-04-2024)

By kannadanewsnow0726/04/2024 10:34 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ಉದ್ಯೋಗಿಗಳಿಗೆ ಕೆಲವು ಸವಾಲುಗಳು ಎದುರಾಗಬಹುದು. ವ್ಯಾಪಾರಿಗಳು ಈ ದಿನ ಆರ್ಥಿಕ ಸಂಕಷ್ಟ ಹೆಚ್ಚಾಗುವುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಭಿನ್ನಾಬಿಪ್ರಾಯ ಉಂಟಾಗಬಹುದು. ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಎದುರಾಗಬಹುದು.

ವೃಷಭ ರಾಶಿ
ನಿಮಗೆ ಯಾವುದಾದರೂ ಕಾನೂನು ಪ್ರಕರಣ ಎದುರಿಸುತ್ತಿದ್ದರೆ ಕಾನೂನು ಸಲಹೆಗಾರರಿಂದ ಸಲಹೆ ಪಡೆದರೆ ತುಂಬಾನೇ ಒಳ್ಳೆಯದು. ನಿಮ್ಮ ಕೆಲವೊಂದು ಆತುರದ ನಿರ್ಧಾರಗಳು ದೊಡ್ಡ ಖರ್ಚಿಗೆ ಕಾರಣವಾಗಬಹುದು, ಆದ್ದರಿಂದ ಜಾಗ್ರತೆವಹಿಸಿದರೆ ಒಳ್ಳೆಯದು. ಈ ಸಮಯದಲ್ಲಿ ಖರ್ಚುಗಳು ಹೆಚ್ಚುವುದರಿಂದ ಹಣದ ಸಮಸ್ಯೆ ಕಾಡಬಹುದು. ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಈ ಸಮಯ ಒಳ್ಳೆಯದಿದೆ. ನೀವು ಕೆಲಸದ ಬಗ್ಗೆ ಗಮನಹರಿಸಬೇಕು. ಆರೋಗ್ಯದಲ್ಲಿ ಈ ದಿನ ಮಿಶ್ರಫಲ.

ಮಿಥುನ ರಾಶಿ ವಿದ್ಯಾರ್ಥಿಗಳಾಗಿದ್ದರೆ ಅನಗ್ಯತ ವಿಷಯಗಳಿಂದ ದುರವಿರುವುದು ಒಳ್ಳೆಯದು. ಯಾವುದೇ ಕಷ್ಟಕರವಾದ ಕೆಲಸವನ್ನು ಬಹಳ ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ನೀವು ಯಾವುದೇ ಕಾನೂನುಬಾಹಿರ ಕೆಲಸ ಮಾಡದಂತೆ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನೀವು ಆರೋಗ್ಯದ ಕಡೆಗೆ ಗಮನಹರಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ ಇಂದು ನೀವು ಕೆಲಸಕ್ಕೆ ಸಂಬಂಧಿಸಿದಂತೆ ಅನುಭವಿ ವ್ಯಕ್ತಿಯಿಂದ ಕೆಲವು ಸಲಹೆ ಪಡೆಯಬಹುದು. ಕೆಲಸದ ಸ್ಥಳದಲ್ಲಿ ಇಂತಹ ವಿಷಯಗಳನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗುವುದು. ವ್ಯಾಪಾರಿಗಳ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಏನಾದರೂ ಸಾಲ ಮಾಡಿದ್ದರೆ ಶೀಘ್ರದಲ್ಲಿಯೇ ಸಾಲಮುಕ್ತರಾಗಬಹುದು. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಇಂದು ಸುಧಾರಣೆ ಕಂಡು ಬರಲಿದೆ

ಸಿಂಹ ರಾಶಿ ವ್ಯಾಪಾರಿಗಳಿಗೆ ಈ ದಿನ ಕೆಲವು ಅಡೆತಡೆಗಳಿರಬಹುದು. ಉದ್ಯೋಗಿಗಳು ಕೆಲಸದ ಕಡೆಗೆ ತುಂಬಾನೇ ಗಮನಹರಿಸಿ. ಹಣದ ಸ್ಥಿತಿ ಚೆನ್ನಾಗಿರಲಿದೆ. ಶೀಘ್ರದಲ್ಲಿಯೇ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಆರೋಗ್ಯಕ್ಕ ಸಂಬಂಧಿಸಿದಂತೆ ಔಷಧಗಳನ್ನು ನಿಯಮಿತವಾಗಿ ಸೇವಿಸಿ.

ಕನ್ಯಾ ರಾಶಿ ಈ ದಿನ ಮನಸ್ಥಿತಿ ಅಷ್ಟು ಚೆನ್ನಾಗಿರಲ್ಲ, ನಿಮಗೆ ಬೇಗನೆ ಕೋಪ ಬರಲಿದೆ. ಕೋಪದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡದಿರುವುದು ಒಳ್ಳೆಯದು. ಈ ದಿನ ಅಧಿಕ ಖರ್ಚು ಮಾಡಲು ಹೋಗಬೇಡಿ. ಆರೋಗ್ಯದಲ್ಲಿ ಏನಾದರೂ ಸಮಸ್ಯೆವಿರಬಹುದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ ನಿಮ್ಮ ದಾಂಪತ್ಯ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ, ನಿಮ್ಮ ಕೆಲಸವನ್ನು ಊಹಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೆಚ್ಚುತ್ತಿರುವ ಕೋಪ ನಿಯಂತ್ರಿಸಿ.

ವೃಶ್ಚಿಕ ರಾಶಿ ನೀವು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಹೆತ್ತವರ ಆಶೀರ್ವಾದ ಪಡೆದು ಪ್ರಾರಂಭಿಸಿ ಯಶಸ್ಸು ಗಳಿಸುತ್ತೀರಿ. ಮನೆಯಲ್ಲಿ ಸೀಘ್ರದಲ್ಲಿಯೇ ಶುಭಕಾರ್ಯ ನಡೆಯಲಿದೆ. ಉದ್ಯೋಗಿಗಳು ಹಾಗೂ ವ್ಯಾಪಾರಿಗಳು ಪ್ರಗತಿಯನ್ನು ಕಾಣುತ್ತೀರಿ. ಆದಾಯ ಉತ್ತಮವಾಗುವುದರಿಮದ ನಿಮ್ಮ ಸೌಕರ್ಯ ಹೆಚ್ಚಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಗಂಟಲು ನೋವು ಅಥವಾ ಬಾಯಿ ಹುಣ್ಣುಗಳಿಂದ ಬಳಲುತ್ತಿರಬಹುದು.

ಧನು ರಾಶಿ ಹಣದ ವಿಚಾರದಲ್ಲಿ ಯಾವುದೇ ರೀತಿಯ ಅಜಾಗರೂಕತೆ ಬೇಡ. ನೀವು ಯಾರೊಂದಿಗಾದರೂ ಸಾಲ ಪಡೆದಿದ್ದರೆ ಅದನ್ನು ಮರಳಿಸಲು ಒತ್ತಡವಿರಬಹುದು. ಕೆಲಸದಲ್ಲಿ ಈ ದಿನ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳು ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ಇಂದು ನಿಮಗೆ ತುಂಬಾ ಬಿಡುವಿಲ್ಲದ ದಿನವಾಗಿರಲಿದೆ, ಕೆಲಸದಲ್ಲಿ ಅಸಡ್ಡೆ ತೋರಬೇಡಿ. ನಿಮ್ಮ ನಡುವಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲು ಪ್ರಯತ್ನಿಸಿದರೆ ಉತ್ತಮ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ ನೀವು ಪ್ರಯತ್ನಮುಂದುವರೆಸಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕುಂಭ ರಾಶಿ ಉದ್ಯೋಗಸ್ಥರಿಗೆ ಉತ್ತಮ ಪ್ರಗತಿ ಕಂಡುಬರಲಿದೆ. ವ್ಯಾಪಾರಗಳು ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಮೋಜು ಮಾಡುವ ಅವಕಾಶವನ್ನು ಪಡೆಯುತ್ತೀರಿ. ಇಂದು ನೀವು ನಿಮ್ಮ ನೆಚ್ಚಿನ ಭಕ್ಷ್ಯಗಳನ್ನು ಸಹ ಆನಂದಿಸುವಿರಿ.

ಮೀನ ರಾಶಿ ಮೀನ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆಸಂಗಾತಿಯೊಂದಿಗಿನ ಸಂಬಂಧನ್ನಾಗಿರಲಿದೆ. ಖರ್ಚು ಅಧಿಕವಿರಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಕಾಣುತ್ತೀರಿ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Former PM HD Deve Gowda casts his vote after offering prayers to the deity Today's Day Bhavishya (26-04-2024)
Share. Facebook Twitter LinkedIn WhatsApp Email

Related Posts

BREAKING : ನಟ, ಶಾಸಕ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

11/09/2025 1:46 PM1 Min Read

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM1 Min Read

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

11/09/2025 12:59 PM1 Min Read
Recent News

1 ಟ್ರಿಲಿಯನ್ ಡಾಲರ್ ಸಂಬಳಕ್ಕೆ ಎಲಾನ್ ಮಸ್ಕ್ ರೆಡಿ: ಇದು ಶೇ 91ರಷ್ಟು ರಾಷ್ಟ್ರಗಳ ಜಿಡಿಪಿಗಿಂತಲೂ ಹೆಚ್ಚು

11/09/2025 1:48 PM

BREAKING : ನಟ, ಶಾಸಕ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

11/09/2025 1:46 PM

ಹಿಂಸಾಚಾರ ಪೀಡಿತ ನೇಪಾಳದಲ್ಲಿ ನಿಷೇಧಾಜ್ಞೆ ವಿಸ್ತರಣೆ ನಡುವೆ ಕೆಲವು ಗಂಟೆಗಳ ಕಾಲ ಸಾರ್ವಜನಿಕ ಸಂಚಾರಕ್ಕೆ ಅವಕಾಶ

11/09/2025 1:35 PM

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM
State News
KARNATAKA

BREAKING : ನಟ, ಶಾಸಕ ನಂದಮೂರಿ ಬಾಲಕೃಷ್ಣಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

By kannadanewsnow0511/09/2025 1:46 PM KARNATAKA 1 Min Read

ಆಂಧ್ರಪ್ರದೇಶ : ಆಂಧ್ರ ಪ್ರದೇಶ ಸರ್ಕಾರದ ಸ್ಟಾರ್ ಶಾಸಕ ಆಗಿರುವ ಬಾಲಯ್ಯ ಅವರು ಟಾಲಿವುಡ್​​ನ ಸೂಪರ್ ಸ್ಟಾರ್​​ಗಳಲ್ಲಿ ಸಹ ಒಬ್ಬರಾಗಿದ್ದಾರೆ.…

ಶಿವಮೊಗ್ಗದಲ್ಲಿ ಹೃದಯವಿದ್ರಾವಕ  ಘಟನೆ : ಮದುವೆಯ ಮುಂಚೆಯೇ ಸಾವಿನಲ್ಲೂ ಒಂದಾದ ಜೋಡಿಗಳು!

11/09/2025 1:29 PM

ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!

11/09/2025 12:59 PM

BREAKING : ಕಾಂಗ್ರೆಸ್ ಶಾಸಕರಿಗೆ ಬಂಪರ್ ಗಿಫ್ಟ್ : 50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

11/09/2025 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.