ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ಉದ್ಯೋಗಿಗಳಿಗೆ ಕೆಲವು ಸವಾಲುಗಳು ಎದುರಾಗಬಹುದು. ವ್ಯಾಪಾರಿಗಳು ಈ ದಿನ ಆರ್ಥಿಕ ಸಂಕಷ್ಟ ಹೆಚ್ಚಾಗುವುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಭಿನ್ನಾಬಿಪ್ರಾಯ ಉಂಟಾಗಬಹುದು. ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಎದುರಾಗಬಹುದು.

ವೃಷಭ ರಾಶಿ
ನಿಮಗೆ ಯಾವುದಾದರೂ ಕಾನೂನು ಪ್ರಕರಣ ಎದುರಿಸುತ್ತಿದ್ದರೆ ಕಾನೂನು ಸಲಹೆಗಾರರಿಂದ ಸಲಹೆ ಪಡೆದರೆ ತುಂಬಾನೇ ಒಳ್ಳೆಯದು. ನಿಮ್ಮ ಕೆಲವೊಂದು ಆತುರದ ನಿರ್ಧಾರಗಳು ದೊಡ್ಡ ಖರ್ಚಿಗೆ ಕಾರಣವಾಗಬಹುದು, ಆದ್ದರಿಂದ ಜಾಗ್ರತೆವಹಿಸಿದರೆ ಒಳ್ಳೆಯದು. ಈ ಸಮಯದಲ್ಲಿ ಖರ್ಚುಗಳು ಹೆಚ್ಚುವುದರಿಂದ ಹಣದ ಸಮಸ್ಯೆ ಕಾಡಬಹುದು. ಉದ್ಯಮಿಗಳಿಗೆ, ವ್ಯಾಪಾರಸ್ಥರಿಗೆ ಈ ಸಮಯ ಒಳ್ಳೆಯದಿದೆ. ನೀವು ಕೆಲಸದ ಬಗ್ಗೆ ಗಮನಹರಿಸಬೇಕು. ಆರೋಗ್ಯದಲ್ಲಿ ಈ ದಿನ ಮಿಶ್ರಫಲ.

ಮಿಥುನ ರಾಶಿ ವಿದ್ಯಾರ್ಥಿಗಳಾಗಿದ್ದರೆ ಅನಗ್ಯತ ವಿಷಯಗಳಿಂದ ದುರವಿರುವುದು ಒಳ್ಳೆಯದು. ಯಾವುದೇ ಕಷ್ಟಕರವಾದ ಕೆಲಸವನ್ನು ಬಹಳ ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ನೀವು ಯಾವುದೇ ಕಾನೂನುಬಾಹಿರ ಕೆಲಸ ಮಾಡದಂತೆ ಜಾಗ್ರತೆವಹಿಸಿ. ಕುಟುಂಬ ಜೀವನ ಚೆನ್ನಾಗಿರಲಿದೆ, ನೀವು ಆರೋಗ್ಯದ ಕಡೆಗೆ ಗಮನಹರಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ ಇಂದು ನೀವು ಕೆಲಸಕ್ಕೆ ಸಂಬಂಧಿಸಿದಂತೆ ಅನುಭವಿ ವ್ಯಕ್ತಿಯಿಂದ ಕೆಲವು ಸಲಹೆ ಪಡೆಯಬಹುದು. ಕೆಲಸದ ಸ್ಥಳದಲ್ಲಿ ಇಂತಹ ವಿಷಯಗಳನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗುವುದು. ವ್ಯಾಪಾರಿಗಳ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಏನಾದರೂ ಸಾಲ ಮಾಡಿದ್ದರೆ ಶೀಘ್ರದಲ್ಲಿಯೇ ಸಾಲಮುಕ್ತರಾಗಬಹುದು. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಇಂದು ಸುಧಾರಣೆ ಕಂಡು ಬರಲಿದೆ

ಸಿಂಹ ರಾಶಿ ವ್ಯಾಪಾರಿಗಳಿಗೆ ಈ ದಿನ ಕೆಲವು ಅಡೆತಡೆಗಳಿರಬಹುದು. ಉದ್ಯೋಗಿಗಳು ಕೆಲಸದ ಕಡೆಗೆ ತುಂಬಾನೇ ಗಮನಹರಿಸಿ. ಹಣದ ಸ್ಥಿತಿ ಚೆನ್ನಾಗಿರಲಿದೆ. ಶೀಘ್ರದಲ್ಲಿಯೇ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಆರೋಗ್ಯಕ್ಕ ಸಂಬಂಧಿಸಿದಂತೆ ಔಷಧಗಳನ್ನು ನಿಯಮಿತವಾಗಿ ಸೇವಿಸಿ.

ಕನ್ಯಾ ರಾಶಿ ಈ ದಿನ ಮನಸ್ಥಿತಿ ಅಷ್ಟು ಚೆನ್ನಾಗಿರಲ್ಲ, ನಿಮಗೆ ಬೇಗನೆ ಕೋಪ ಬರಲಿದೆ. ಕೋಪದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ನೀವು ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡದಿರುವುದು ಒಳ್ಳೆಯದು. ಈ ದಿನ ಅಧಿಕ ಖರ್ಚು ಮಾಡಲು ಹೋಗಬೇಡಿ. ಆರೋಗ್ಯದಲ್ಲಿ ಏನಾದರೂ ಸಮಸ್ಯೆವಿರಬಹುದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ ನಿಮ್ಮ ದಾಂಪತ್ಯ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿರಲಿದೆ, ನಿಮ್ಮ ಕೆಲಸವನ್ನು ಊಹಿಸಿದಂತೆ ಪೂರ್ಣಗೊಳಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಹೆಚ್ಚುತ್ತಿರುವ ಕೋಪ ನಿಯಂತ್ರಿಸಿ.

ವೃಶ್ಚಿಕ ರಾಶಿ ನೀವು ಇಂದು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ ಹೆತ್ತವರ ಆಶೀರ್ವಾದ ಪಡೆದು ಪ್ರಾರಂಭಿಸಿ ಯಶಸ್ಸು ಗಳಿಸುತ್ತೀರಿ. ಮನೆಯಲ್ಲಿ ಸೀಘ್ರದಲ್ಲಿಯೇ ಶುಭಕಾರ್ಯ ನಡೆಯಲಿದೆ. ಉದ್ಯೋಗಿಗಳು ಹಾಗೂ ವ್ಯಾಪಾರಿಗಳು ಪ್ರಗತಿಯನ್ನು ಕಾಣುತ್ತೀರಿ. ಆದಾಯ ಉತ್ತಮವಾಗುವುದರಿಮದ ನಿಮ್ಮ ಸೌಕರ್ಯ ಹೆಚ್ಚಾಗಲಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ಗಂಟಲು ನೋವು ಅಥವಾ ಬಾಯಿ ಹುಣ್ಣುಗಳಿಂದ ಬಳಲುತ್ತಿರಬಹುದು.

ಧನು ರಾಶಿ ಹಣದ ವಿಚಾರದಲ್ಲಿ ಯಾವುದೇ ರೀತಿಯ ಅಜಾಗರೂಕತೆ ಬೇಡ. ನೀವು ಯಾರೊಂದಿಗಾದರೂ ಸಾಲ ಪಡೆದಿದ್ದರೆ ಅದನ್ನು ಮರಳಿಸಲು ಒತ್ತಡವಿರಬಹುದು. ಕೆಲಸದಲ್ಲಿ ಈ ದಿನ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳು ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಬಹುದು, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ಇಂದು ನಿಮಗೆ ತುಂಬಾ ಬಿಡುವಿಲ್ಲದ ದಿನವಾಗಿರಲಿದೆ, ಕೆಲಸದಲ್ಲಿ ಅಸಡ್ಡೆ ತೋರಬೇಡಿ. ನಿಮ್ಮ ನಡುವಿನ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಲು ಪ್ರಯತ್ನಿಸಿದರೆ ಉತ್ತಮ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ ನೀವು ಪ್ರಯತ್ನಮುಂದುವರೆಸಿ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಕುಂಭ ರಾಶಿ ಉದ್ಯೋಗಸ್ಥರಿಗೆ ಉತ್ತಮ ಪ್ರಗತಿ ಕಂಡುಬರಲಿದೆ. ವ್ಯಾಪಾರಗಳು ಯಾವುದೇ ರೀತಿಯ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಇಂದು ನೀವು ನಿಮ್ಮ ಕುಟುಂಬ ಸದಸ್ಯರೊಂದಿಗೆ ಮೋಜು ಮಾಡುವ ಅವಕಾಶವನ್ನು ಪಡೆಯುತ್ತೀರಿ. ಇಂದು ನೀವು ನಿಮ್ಮ ನೆಚ್ಚಿನ ಭಕ್ಷ್ಯಗಳನ್ನು ಸಹ ಆನಂದಿಸುವಿರಿ.

ಮೀನ ರಾಶಿ ಮೀನ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ಚೆಸಂಗಾತಿಯೊಂದಿಗಿನ ಸಂಬಂಧನ್ನಾಗಿರಲಿದೆ. ಖರ್ಚು ಅಧಿಕವಿರಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಶೀಘ್ರದಲ್ಲೇ ನಿಮ್ಮ ವ್ಯವಹಾರದಲ್ಲಿ ಬೆಳವಣಿಗೆ ಕಾಣುತ್ತೀರಿ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Share.
Exit mobile version