Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!

13/08/2025 7:15 AM

2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ : OCI ಕಾರ್ಡ್ಗಳನ್ನು ರದ್ದುಗೊಳಿಸಲು ನಿಯಮವನ್ನು ಬಿಗಿಗೊಳಿಸಿದ ಗೃಹ ಸಚಿವಾಲಯ

13/08/2025 7:13 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : PWC ಇಂಡಿಯಾದಿಂದ 20,000 ಹೆಚ್ಚುವರಿ ಉದ್ಯೋಗಗಳ ಸೃಷ್ಟಿ | Jobs Alert

13/08/2025 7:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ದಿನ ಭವಿಶ್ಯ (27/01/2024)
KARNATAKA

ಇಂದಿನ ದಿನ ಭವಿಶ್ಯ (27/01/2024)

By kannadanewsnow0727/01/2024 8:58 AM
astro

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ಬೆಂಕಿಯಿಂದ ಅನಾಹುತಗಳು ಸಂಭವಿಸುವ ಲಕ್ಷಣಗಳಿರುವುದರಿಂದ ಜಾಗ್ರತರಾಗಿರುವುದು ಒಳ್ಳೆಯದು. ಲೆಕ್ಕಪತ್ರಗಳನ್ನು ಸರಿಯಾಗಿ ಪರಿಶೀಲಿಸಿ ಸಹಿ ಮಾಡುವುದು ಒಳಿತು.

ವೃಷಭ ತಂದೆ ತಾಯಿಯ ಆರೋಗ್ಯವು ಸುಧಾರಿಸಿ, ಮನೆಯಲ್ಲಿ ನೆಮ್ಮದಿಯ ವಾತಾವರಣ ಮೂಡಲಿದೆ. ಮನೋಭಿಲಾಷೆಯಂತೆ ನಿಶ್ಚಯಿಸಿದ ಕಾರ್ಯ ಸಾಗುವುದು. ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬೇಡಿ

ಮಿಥುನ ನಿರೀಕ್ಷಿಸಿದ ಉದ್ಯಮದಲ್ಲಿ ಅಲ್ಲದೆ ಬೇರೆ ಕಡೆ ನಿಮಗೆ ಅವಕಾಶ ದೊರೆಯಲಿದೆ. ಚಿಂತೆಗಳನ್ನು ಮೈಮೇಲೆ ಎಳೆದುಕೊಳ್ಳಬೇಡಿ. ಚಿತ್ರಕಲಾ ಪ್ರದರ್ಶನಗಳಲ್ಲಿ ಭಾಗವಹಿಸುವುದರಿಂದ ಬಹುಮಾನ ಪಡೆಯುವಿರಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕಾಟಕ ಜೀವನದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಹೊಂದಿಕೊಳ್ಳುವ ಅನಿವಾ ರ್ಯತೆ ಕಂಡುಬರಲಿದೆ. ಕುಟುಂಬದ ಸದಸ್ಯರಿಂದ ಒಂದು ಶುಭ ಸುದ್ದಿಯನ್ನು ಕೇಳುವಿರಿ. ದೇವಿಯ ಆರಾಧನೆ ಮಾಡುವುದರಿಂದ ತುಸು ನೆಮ್ಮದಿ

ಸಿಂಹ ಕುಟುಂಬದಲ್ಲಿ ಮಾನಸಿಕ ಸಮಾಧಾನ ದೊರೆತು ಹಂತ ಹಂತವಾಗಿ ಅನುಕೂಲ ವಾತಾವರಣದ ಅನುಭವ ದೊರಕಲಿದೆ. ಉತ್ತಮ ವರಮಾನದಿಂದ ಯಾವುದೇ ತರದಲ್ಲಿ ಹಣದ ತೊಂದರೆ ನಿಮಗೆ ಕಾಣಿಸದು

ಕನ್ಯಾ ಒಡಹುಟ್ಟಿದವರ ಸಹಾಯದಿಂದ ನಿಮ್ಮ ಹಿಂದಿನ ಹಣಕಾಸಿನ ತೊಂದರೆಗಳು ದೂರಾಗಿ ಹೊಸ ಯೋಜನೆಗೆ ಚಾಲನೆ ಮಾಡಬಹುದು. ಮಗನ ಇಂದಿನ ಅನಿರೀಕ್ಷಿತ ಬದಲಾವಣೆ ನಿಮಗೆ ಅಚ್ಚರಿ ತರುತ್ತದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ದಾಂಪತ್ಯ ಜೀವನದಲ್ಲಿ ತಾಳ್ಮೆ. ಸಮಾಧಾನದಿಂದ ಮುಂದುವರಿದು ಸಂಸಾರದಲ್ಲಿ ಉತ್ತಮ ಹೊಂದಾಣಿಕೆ ಕಾಣುವಿರಿ. ವಿಪರೀತ ಕೆಲಸಗಳಿಂದ ದೇಹಾಲಸ್ಯ ತೋರಲಿದೆ

ವೃಶ್ಚಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಹಿರಿಯರ ಮತ್ತು ಮಡದಿಯಲ್ಲಿದ್ದ ನಕಾರಾತ್ಮಕ ಪ್ರತಿಕ್ರಿಯೆ ಬದಲಾಗಿ ನಿಮ್ಮ ನಿರ್ಣಯಗಳಿಗೆ ಸಕಾರಾತ್ಮಕ ಬೆಂಬಲ ದೊರೆಯಲಿದೆ. ಆರೋಗ್ಯದಲ್ಲಿ ಕಾಳಜಿ ಇಡಿ

ಧನು ಸಮಾಜ ಸೇವೆಯನ್ನು ಹವ್ಯಾಸವನ್ನಾಗಿ ಬೆಳೆಸಿಕೊಂಡಿರುವವರಿಗೆ ರಾಜಕೀಯ ಸೇರಲು ಆಹ್ವಾನ ದೊರೆಯಲಿದೆ. ಭಯ-ಭೀತಿಯಿಂದ ಹೊರಬರುವಂತಾಗುವುದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ಸಂಬಂಧಿಕರಿಗಾಗಿ ಅಥವಾ ಆಪ್ತ ಸ್ನೇಹಿತನಿಗಾಗಿ ಸಮಯ ಮತ್ತು ಹಣವನ್ನು ಖರ್ಚು ಮಾಡುವ ಪರಿಸ್ಥಿತಿ ನಿಮಗೆ ಈ ದಿನ ಬರುವುದು. ಚಿತ್ರ ನಿರ್ಮಾಪಕರಿಗೆ ಹೊಸ ಹುರುಪು ಮೂಡಲಿದೆ. ಹಣದ ಅಡಚಣೆ ಇರುವುದಿಲ್ಲ

ಕುಂಭ ಉದ್ಯೋಗದಲ್ಲಿನ ಬದಲಾವಣೆಯನ್ನು ಬಯಸಿದ ನಿಮಗೆ ನಿಮ್ಮಿಚ್ಛೆಯಂತೆಯೇ ಆದಾಯ ದೊರೆಯುವ ಕೆಲಸ ಸಿಗಲಿದೆ. ಆದರೆ ಕಾರ್ಯದ ಸಮಯ, ಒತ್ತಡಗಳು ನಿಮ್ಮ ಸುಖ-ಶಾಂತಿಯನ್ನು ಕಡಿಮೆ ಮಾಡಬಹುದು.

ಮೀನ ಅದೃಷ್ಟದ ಕಾಲವಾದ ಕಾರಣ ಬಂದ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಂಡಲ್ಲಿ ವ್ಯಾಪಾರ ವ್ಯವಹಾರದಲ್ಲಿ ಅಧಿಕ ಲಾಭ ಕಾಣಬಹುದು. ಪತ್ನಿಯ ಆರೋಗ್ಯ ಸುಧಾರಿಸುವುದು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಇಂದಿನ ದಿನ ಭವಿಶ್ಯ (27/01/2024)
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!

13/08/2025 7:15 AM1 Min Read

BREAKING : ಚಾಮರಾಜನಗರದಲ್ಲಿ ಮತ್ತೆ 2 ಹುಲಿ ಮರಿಗಳು ಸಾವು.!

13/08/2025 6:45 AM1 Min Read

ರಾಜ್ಯದಲ್ಲಿ `ಆನ್ ಲೈನ್ ಗೇಮಿಂಗ್ ಹಾವಳಿ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

13/08/2025 6:38 AM1 Min Read
Recent News

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!

13/08/2025 7:15 AM

2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ : OCI ಕಾರ್ಡ್ಗಳನ್ನು ರದ್ದುಗೊಳಿಸಲು ನಿಯಮವನ್ನು ಬಿಗಿಗೊಳಿಸಿದ ಗೃಹ ಸಚಿವಾಲಯ

13/08/2025 7:13 AM

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : PWC ಇಂಡಿಯಾದಿಂದ 20,000 ಹೆಚ್ಚುವರಿ ಉದ್ಯೋಗಗಳ ಸೃಷ್ಟಿ | Jobs Alert

13/08/2025 7:05 AM

BREAKING : ಟ್ರಕ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ ಘೋರ ದುರಂತ : 7 ಮಕ್ಕಳು ಸೇರಿ 10 ಮಂದಿ ಸ್ಥಳದಲ್ಲೇ ಸಾವು.!

13/08/2025 7:02 AM
State News
KARNATAKA

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು ಯೋಜನೆ’ಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!

By kannadanewsnow5713/08/2025 7:15 AM KARNATAKA 1 Min Read

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ…

BREAKING : ಚಾಮರಾಜನಗರದಲ್ಲಿ ಮತ್ತೆ 2 ಹುಲಿ ಮರಿಗಳು ಸಾವು.!

13/08/2025 6:45 AM

ರಾಜ್ಯದಲ್ಲಿ `ಆನ್ ಲೈನ್ ಗೇಮಿಂಗ್ ಹಾವಳಿ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

13/08/2025 6:38 AM

ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ `ಅರಣ್ಯ ವೀಕ್ಷಕ’ ಹುದ್ದೆಗಳಿಗೆ ನೇಮಕಾತಿ : ಸಚಿವ ಈಶ್ವರ್ ಖಂಡ್ರೆ ಘೋಷಣೆ.! 

13/08/2025 6:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.