Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೊನೆಗೂ ಪುಲ್ವಾಮಾ ಭಯೋತ್ಪಾದಕ ದಾಳಿ ತನ್ನದೇ ಎಂದು ಒಪ್ಪಿಕೊಂಡ ಪಾಕಿಸ್ತಾನ್ | Watch Video

10/05/2025 7:46 PM

BREAKING: ಸಿಂಧೂ ನದಿ ನೀರು ಒಪ್ಪಂದ ರದ್ದು, ವೀಸಾ ಅಮಾನತು ಮುಂದುವರಿಕೆ: ಕೇಂದ್ರ ಸರ್ಕಾರದ ಮೂಲಗಳು | India-Pakistan ceasefire

10/05/2025 7:44 PM

BIG NEWS: ಐಎಂಎಫ್ ಸಾಲಕ್ಕಾಗಿ ತಕ್ಷಣದ ಕದನ ವಿರಾಮವನ್ನು ಒಪ್ಪಿಕೊಳ್ಳುವಂತೆ ಅಮೆರಿಕ ಪಾಕ್ ಮೇಲೆ ಒತ್ತಡ

10/05/2025 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ದಿನ ಭವಿಷ್ಯ (19/03/2024)
KARNATAKA

ಇಂದಿನ ದಿನ ಭವಿಷ್ಯ (19/03/2024)

By kannadanewsnow0719/03/2024 10:18 AM
kannada astrology ganapathi

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಈ ದಿನ ಕೆಲಸದ ವಿಷಯದಲ್ಲಿ ನಿಮಗೆ ಉತ್ತಮವಾಗಿದೆ, ನಿಮ್ಮ ಕೌಶಲ್ಯ ಬಾಸ್‌ನ ಗಮನಕ್ಕೆ ಬರುತ್ತದೆ, ವ್ಯಾಪಾರಿಗಳು ಆರ್ಥಿಕ ಲಾಭ ಗಳಿಸುವಿರಿ. ಕುಟುಂಬ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ತುಂಬಾ ಉತ್ತಮವಾಗಿರುತ್ತದೆ

ವೃಷಭ ರಾಶಿ ಅನಗತ್ಯ ಮಾತುಕತೆಗಳಲ್ಲಿ ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ, ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಇಂದು ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯದ ಸಾಧ್ಯತೆ ಇದೆ. ಕೆಲಸದ ವಿಷಯದಲ್ಲಿ ಅತಿಯಾದ ಒತ್ತಡವನ್ನು ತೆಗೆದುಕೊಳ್ಳಬೇಡಿ, ಇಲ್ಲದಿದ್ದರೆ ಅದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಮಿಥುನ ರಾಶಿ ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಕೆಲಸದ ಒತ್ತಡ ಕಡಿಮೆ ಇರಲಿದೆ, ವ್ಯಾಪಾರಿಗಳಿಗೆ ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನಿಮ್ಮ ವ್ಯವಹಾರದಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ನೀವು ಕಾಣುವ ಸಾಧ್ಯತೆಯಿದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮವಾಗಿರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ ಉದ್ಯೋಗಿಗಳಿಗೆ ಇಂದು ಕಷ್ಟದ ದಿನವಾಗಿದೆ. ವ್ಯಾಪಾರಿಗಳಿಗೆ ಈ ದಿನ ದುಬಾರಿಯಾಗಬಹುದು, ಇಂದು ನೀವು ಅನಗತ್ಯ ಚಟುವಟಿಕೆಗಳಿಗೆ ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ನೀವು ಅಂತಹ ನಿರ್ಲಕ್ಷ್ಯವನ್ನು ತಪ್ಪಿಸಿದರೆ ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಈ ದಿನ ಅನಗ್ಯತವಾಗಿ ಖರ್ಚು ಮಾಡಬೇಡಿ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ, ಇಂದು ನೀವು ಕೈ ಅಥವಾ ಪಾದಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು

ಸಿಂಹ ರಾಶಿ ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಚೆನ್ನಾಗಿರಲಿದೆ. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ, ನಿಮ್ಮ ಯಾವುದೇ ಕೆಲಸವನ್ನು ಕಚೇರಿಯಲ್ಲಿ ಅಪೂರ್ಣವಾಗಿ ಬಿಡಬೇಡಿ. ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ. ವ್ಯಾಪಾರಿಗಳು ಈ ದಿನ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನಿಮ್ಮ ಕೆಲವು ಕೆಲಸಗಳು ಮಧ್ಯದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಆರ್ಥಿಕ ನಷ್ಟವನ್ನು ಸಹ ಅನುಭವಿಸಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಲ್ಲ.

ಕನ್ಯಾ ರಾಶಿ ವ್ಯಾಪಾರಿಗಳು ಈ ದಿನ ಮಾಡುವ ಪ್ರಯಾಣದಿಂದ ಧನಾತ್ಮಕ ಫಲಿತಾಂಶ ಪಡೆಯುತ್ತೀರಿ.ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ಈ ದಿನವು ತುಂಬಾ ವಿಶೇಷವಾಗಿರುತ್ತದೆ. ಆರೋಗ್ಯ ಸ್ವಲ್ಪ ದುರ್ಬಲವಾಗಿರುತ್ತದೆ, ಹೆಚ್ಚಿನ ಆರೋಗ್ಯ ಸಮಸ್ಯೆ ಉಂಟಾದರೆ ನಿರ್ಲಕ್ಷ್ಯ ಮಾಡಬೇಡಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ ಈ ದಿನ ತುಂಬಾ ಖುಷಿಯಿಂದ ಕಳೆಯುತ್ತೀರಿ. ನೀವು ಉದ್ಯೋಗ ಪಡೆಯುವ ಬಲವಾದ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಇತ್ತೀಚೆಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರೆ ಅದರ ಉತ್ತಮ ಫಲಿತಾಂಶ ದೊರೆಯಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ

ವೃಶ್ಚಿಕ ರಾಶಿ ಇಂದು ಯಾವುದೇ ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಅದು ಉದ್ಯೋಗ ಅಥವಾ ವ್ಯವಹಾರವಾಗಿರಲಿ, ಇಂದು ನಿಮಗೆ ಉತ್ತಮ ಅವಕಾಶ ದೊರೆಯಲಿದೆ. ಹಣದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯ ದಿನವಾಗಿರುತ್ತದೆ.

ಧನು ರಾಶಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕೆಲಸದಲ್ಲಿ ಇಂದು ನಿಮಗೆ ತುಂಬಾ ಬಿಡುವಿಲ್ಲದ ದಿನವಾಗಿರುತ್ತದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲವು ಹೆಚ್ಚುವರಿ ಜವಾಬ್ದಾರಿಗಳು ಸಿಗಬಹುದು. ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಿದರೆ ಉತ್ತಮ. ಸಂಗಾತಿಯೊಂದಿಗೆ ಮಾತನಾಡುವಾಗ ಎಚ್ಚರವಹಿಸಿ, ನಿಮ್ಮ ಮಾತುಗಳು ಭಿನ್ನಾಭಿಪ್ರಾಯ ಉಂಟು ಮಾಡಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಿ. ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದವು ನ್ಯಾಯಾಲಯದಲ್ಲಿ ನಡೆಯುತ್ತಿದ್ದರೆ, ನೀವು ಬಹಳ ಬುದ್ಧಿವಂತಿಕೆಯಿಂದ ವರ್ತಿಸಬೇಕು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ, ತೊಂದರೆಗೆ ಸಿಕ್ಕಹಾಕಿಕೊಳ್ಳುತ್ತೀರಿ. ವ್ಯಾಪಾರಸ್ಥರು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಹಳೆಯ ಬಾಕಿಯಿರುವ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಆರೋಗ್ಯ ಸಮಸ್ಯೆಯಿದ್ದರೆ ವಿಶ್ರಾಂತಿ ಕಡೆಯೂ ಗಮನಹರಿಸಿ

ಕುಂಭ ರಾಶಿ ಸಂಗಾತಿಗೆ ಆರೋಗ್ಯ ಸಮಸ್ಯೆಯಿದ್ದರೆ ಇಂದು ಸುಧಾರಣೆ ಕಂಡು ಬರಲಿದೆ. ಕೆಲಸ ಮಾಡುವವರು ಕಚೇರಿಯಲ್ಲಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಅನಾವಶ್ಯಕ ಸಂಗತಿಗಳಿಂದ ದೂರವಿರಿ ಇಲ್ಲದಿದ್ದರೆ ನಿಮಗೇ ನಷ್ಟ. ವ್ಯಾಪಾರಸ್ಥರಿಗೆ ಲಾಭದ ದಿನ, ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.

ಮೀನ ರಾಶಿ ವ್ಯಾಪಾರಸ್ಥರಿಗೆ ಇಂದು ಬಹಳ ಒಳ್ಳೆಯ ದಿನವಾಗಲಿದೆ. ನೀವು ಉದ್ಯೋಗದಲ್ಲಿದ್ದರೆ ಮತ್ತು ನಿಮ್ಮ ಬಡ್ತಿಗಾಗಿ ಕಾಯುತ್ತಿದ್ದರೆ, ನೀವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಇಂದು ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಶೀಘ್ರದಲ್ಲೇ ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ನೀವು ವಿವಾಹಿತರಾಗಿದ್ದರೆ, ನಿಮ್ಮ ವೈವಾಹಿಕ ಜೀವನದ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ಆರೋಗ್ಯ ಹದಗೆಡುವ ಸಾಧ್ಯತೆ ಇದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Today's Horoscope (19/03/2024)
Share. Facebook Twitter LinkedIn WhatsApp Email

Related Posts

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM1 Min Read

BIG NEWS : ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ : ಗ್ರಾಮ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ‘FIR’ ದಾಖಲು

10/05/2025 4:53 PM1 Min Read
Recent News

BREAKING : ಕೊನೆಗೂ ಪುಲ್ವಾಮಾ ಭಯೋತ್ಪಾದಕ ದಾಳಿ ತನ್ನದೇ ಎಂದು ಒಪ್ಪಿಕೊಂಡ ಪಾಕಿಸ್ತಾನ್ | Watch Video

10/05/2025 7:46 PM

BREAKING: ಸಿಂಧೂ ನದಿ ನೀರು ಒಪ್ಪಂದ ರದ್ದು, ವೀಸಾ ಅಮಾನತು ಮುಂದುವರಿಕೆ: ಕೇಂದ್ರ ಸರ್ಕಾರದ ಮೂಲಗಳು | India-Pakistan ceasefire

10/05/2025 7:44 PM

BIG NEWS: ಐಎಂಎಫ್ ಸಾಲಕ್ಕಾಗಿ ತಕ್ಷಣದ ಕದನ ವಿರಾಮವನ್ನು ಒಪ್ಪಿಕೊಳ್ಳುವಂತೆ ಅಮೆರಿಕ ಪಾಕ್ ಮೇಲೆ ಒತ್ತಡ

10/05/2025 7:35 PM

BREAKING: ಸಿಂಧೂ ಜಲ ಒಪ್ಪಂದವು ಪಾಕ್ ಜೊತೆಗಿನ ಕದನ ವಿರಾಮ ಮಾತುಕತೆಯ ಭಾಗವಲ್ಲ: ಕೇಂದ್ರ ಸರ್ಕಾರ | India-Pakistan ceasefire

10/05/2025 7:28 PM
State News
KARNATAKA

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

By kannadanewsnow0910/05/2025 5:44 PM KARNATAKA 2 Mins Read

ನವದೆಹಲಿ: ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸುವಂತೆ…

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

BIG NEWS : ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ : ಗ್ರಾಮ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ‘FIR’ ದಾಖಲು

10/05/2025 4:53 PM

ಟಿಕೆಟ್ ಇಲ್ಲದೇ ಪ್ರಯಾಣಿಸಿದ ಪ್ರಯಾಣಿಕರಿಗೆ KSRTC ಶಾಕ್: 3,780 ಮಂದಿಯಿಂದ 7.32 ಲಕ್ಷ ದಂಡ ವಸೂಲಿ

10/05/2025 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.