Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕಿನಲ್ಲೂ ‘ಮನೆ ಮನೆಗೆ ಪೊಲೀಸ್’ ಪರಿಕಲ್ಪನೆ ಜಾರಿ: ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್

18/07/2025 10:17 PM

ಸಾಗರದ ಮಾರಿಕಾಂಬ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿ: ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್

18/07/2025 10:09 PM

BREAKING: ಲಾಸ್ ಏಂಜಲೀಸ್‌ನಲ್ಲಿ ಭೀಕರ ಸ್ಪೋಟ: ಮೂವರು ಸಾವು – ವರದಿ | Explosion In Los Angeles

18/07/2025 10:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ರಾಶಿ ಭವಿಷ್ಯ 24-02-2024
LIFE STYLE

ಇಂದಿನ ರಾಶಿ ಭವಿಷ್ಯ 24-02-2024

By kannadanewsnow0524/02/2024 9:31 AM

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ : ವೃತ್ತಿ ಪರವಾಗಿ ಸ್ಥಳ ಬದಲಾವಣೆಯಾದರೆ ಕಷ್ಟವಾಗಬಹುದು ಎಂಬ ಶಂಕೆ ಬೇಡ, ಅಲ್ಲಿಯೂ ಬದುಕು ಹಸನಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಸಾಧನೆಗೆ ಬೇಕಾದ ವಾತಾವರಣ ಮತ್ತು ಪ್ರೋತ್ಸಾಹ ಲಭಿಸಲಿದೆ

ವೃಷಭ : ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು ಹೊಂದುವಿರಿ. ಹಣ ಸಂಪಾದನೆಗಾಗಿ ಯಾವುದೇ ಅಡ್ಡ ಮಾರ್ಗವನ್ನು ಆರಿಸಿಕೊಳ್ಳುವುದು ಸರಿಯಲ್ಲ. ಬ್ಯಾಂಕ್ ಅಧಿಕಾರಿಗಳಿಗೆ ವರ್ಗಾವಣೆ ಸಂಭವವಿರುವುದು

ಮಿಥುನ : ಮಕ್ಕಳಿಗೆ ಖರ್ಚು ವೆಚ್ಚಗಳ ಬಗ್ಗೆ ನಿಗಾ ವಹಿಸುವಂತೆ ತಿಳಿ ಹೇಳಬೇಕಾದ ಪರಿಸ್ಥಿತಿ ಇರಲಿದೆ. ನಿಮ್ಮೆಲ್ಲಾ ಪ್ರಮುಖ ಗುರಿ ಸಾಧನೆಗಳಿಗೆ ಇಂದಿನಿಂದ ಒಳ್ಳೆಯ ಚಾಲನೆ ಸಿಗುವುದು. ಮನೆಯ ಕೆಲಸಗಳು ಸರಾಗವಾಗಿ ನೆರವೇರುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕಾಟಕ : ನೂತನ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಿಬ್ಬಂದಿವರ್ಗ ಆನಂದದಿಂದ ಸಹಕರಿಸಲಿದ್ದಾರೆ. ಕೆಲಸ ಕಾರ್ಯಗಳಲ್ಲಿ ಅತಿ ಉತ್ಸಾಹವನ್ನು ಕಾಣುವಿರಿ.

ಸಿಂಹ : ಇನ್ನೊಬ್ಬರಿಗೆ ಹಣವನ್ನು ಕೊಡುವ ಅಥವಾ ಸ್ವೀಕರಿಸುವ ವಿಚಾರದಲ್ಲಿ ಅತ್ಯಂತ ಎಚ್ಚರಿಕೆಯಲ್ಲಿರಬೇಕಾಗುತ್ತದೆ. ದಿಟ್ಟತನ ಸಾಧಿಸಲೇ ಬೇಕೆಂಬ ಛಲದಿಂದಾಗಿ ಕಾರ್ಯ ಕೈಗೂಡುವುದು

ಕನ್ಯಾ : ಬಹಳ ದಿನಗಳ ನಂತರ ಸೋದರನ ಆಗಮನದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮವಿರುವುದು. ಕಠಿಣ ಪರಿಶ್ರಮದಿಂದ ಆರ್ಥಿಕವಾಗಿ ಅಲ್ಪ ಚೇತರಿಕೆ ಕಾಣುವುದು. ನಿಮ್ಮ ಗೌರವ, ಪ್ರತಿಷ್ಠೆ ಹೆಚ್ಚಲು ಸಮಯ ಬೇಕಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ : ಸವಿತೃ ಸೂರ್ಯ ನಾರಾಯಣನಿಗೆ ನಮಸ್ಕರಿಸುವುದರಿಂದ ಮನಸ್ಸಿನಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದಗಳಿರುವುದಿಲ್ಲ. ಅನವಶ್ಯಕ ಚಿಂತೆ ಮಾಡುವುದರಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರಲಿದೆ.

ವೃಶ್ಚಿಕ : ಬೋಧನೆಯಲ್ಲಿ ವಿಶೇಷ ಪರಿಣತಿ ಹೊಂದಿರುವ ನಿಮಗೆ ಶಿಷ್ಯರ ಸಂಖ್ಯೆ ವೃದ್ಧಿಯಾಗಲಿದೆ. ಪಿತ್ತ ಉಷ್ಣ ಪ್ರಕೋಪದಿಂದಾಗಿ ಆರೋಗ್ಯ ಅತ್ಯಂತ ಸೂಕ್ಷ್ಮವಾಗುವುದು. ವಿವಾಹ ಪ್ರಸ್ತಾಪವು ಬಲಗೊಳ್ಳಲಿದೆ.

ಧನು : ಬೇರೆಯವರ ಬಗ್ಗೆ ಅನುಕಂಪ ತೋರುವ ನೀವು ನಿಮ್ಮ ಬಗ್ಗೆ ಗಮನ ಹರಿಸುವುದನ್ನು ಮರೆಯದಿರಿ. ಕಾರ್ಯವನ್ನು ಜಯಿಸುವ ಹಂಬಲದಲ್ಲಿ ಆರೋಗ್ಯ ಕಳೆದುಕೊಳ್ಳಬೇಡಿ. ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭವಾಗುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ : ಪ್ರೀತಿ ಪಾತ್ರರೊಂದಿಗೆ ಹೊಸ ಯೋಜನೆಯನ್ನು ಆರಂಭಿಸುವ ಬಗ್ಗೆ ಚರ್ಚೆ ನಡೆಸುವಿರಿ. ವೈವಾಹಿಕ ಜೀವನದಲ್ಲಿ ಪರಸ್ಪರ ಹೊಂದಾಣಿಕೆಯಿದ್ದು ಸಂತೋಷದಿಂದಿರುವಿರಿ. ಮಾರಾಟದ ಕ್ಷೇತ್ರವನ್ನು ಹೆಚ್ಚಿಸಿಕೊಳ್ಳಬಹುದು.

ಕುಂಭ : ಗೋವಿನ ಸೇವೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ತಾನಾಗಿಯೇ ಗೋಚರಿಸಲಿದೆ. ಉತ್ಸಾಹ ಹೆಚ್ಚಿಸುವ ಪ್ರೋತ್ಸಾಹಕರ ಸುದ್ದಿ ಕೇಳುತ್ತೀರಿ. ಸಾರಿಗೆ ಉದ್ಯೋಗದವರಿಗೆ ಉತ್ತಮ ದಿನ.

ಮೀನ : ಕುಟುಂಬದಲ್ಲಿ ಆಸ್ತಿಯ ಸಂಬಂಧಿತ ಎದುರಾದ ಸಮಸ್ಯೆಗಳು ನಿರಾತಂಕವಾಗಿ ಮುಗಿಯಲಿದೆ. ಕೆಲಸಗಳನ್ನು ಸಮರ್ಪಕವಾಗಿ ಮಾಡಿದ ತೃಪ್ತಿಕರ ಭಾವ ಉಂಟಾಗಲಿದೆ. ಆಸ್ತಿ ಸಂಬಂಧ ಮಾತುಕತೆ ನಡೆಯುವುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Today's Horoscope 24-02-2024 ಇಂದಿನ ರಾಶಿ ಭವಿಷ್ಯ 24-02-2024
Share. Facebook Twitter LinkedIn WhatsApp Email

Related Posts

ನಿಮ್ಮ ಕಿಡ್ನಿ, ಲಿವರ್ ಆರೋಗ್ಯಕರವಾಗಿರ್ಬೇಕಾ.? ಈ ‘ಹಣ್ಣು’ ತಿನ್ನಿ, ಮ್ಯಾಜಿಕ್ ನೋಡಿ.!

17/07/2025 10:10 PM2 Mins Read

LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!

17/07/2025 12:01 PM3 Mins Read

ಇದು ಹಣ್ಣಲ್ಲ, ಬ್ರಹ್ಮಾಸ್ತ್ರ.. ಮೂತ್ರಪಿಂಡ & ಯಕೃತ್ತು ಸರಿಪಡಿಸುತ್ತೆ, ಸ್ವಚ್ಛಗೊಳಿಸುತ್ತೆ!

16/07/2025 10:11 PM2 Mins Read
Recent News

ಸಾಗರ ತಾಲ್ಲೂಕಿನಲ್ಲೂ ‘ಮನೆ ಮನೆಗೆ ಪೊಲೀಸ್’ ಪರಿಕಲ್ಪನೆ ಜಾರಿ: ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್

18/07/2025 10:17 PM

ಸಾಗರದ ಮಾರಿಕಾಂಬ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿ: ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್

18/07/2025 10:09 PM

BREAKING: ಲಾಸ್ ಏಂಜಲೀಸ್‌ನಲ್ಲಿ ಭೀಕರ ಸ್ಪೋಟ: ಮೂವರು ಸಾವು – ವರದಿ | Explosion In Los Angeles

18/07/2025 10:02 PM

BREAKING : ಭಾರತ ಸೇರಿ ಪ್ರಪಂಚದಾದ್ಯಂತ ‘ಗೂಗಲ್’ ಡೌನ್ ; ‘ಜಿಮೇಲ್, ಡ್ರೈವ್ ಸೇವೆ’ಗಳು ಸ್ಥಗಿತ, ಬಳಕೆದಾರರ ಪರದಾಟ |Google down

18/07/2025 9:55 PM
State News
KARNATAKA

ಸಾಗರ ತಾಲ್ಲೂಕಿನಲ್ಲೂ ‘ಮನೆ ಮನೆಗೆ ಪೊಲೀಸ್’ ಪರಿಕಲ್ಪನೆ ಜಾರಿ: ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್

By kannadanewsnow0918/07/2025 10:17 PM KARNATAKA 1 Min Read

ಶಿವಮೊಗ್ಗ: ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಚಾಲನೆ ನೀಡಿದಂತ ಮನೆ ಮನೆಗೆ ಪೊಲೀಸ್ ಪರಿಕಲ್ಪನೆಯನ್ನು ಸಾಗರ ತಾಲ್ಲೂಕಿನಲ್ಲೂ…

ಸಾಗರದ ಮಾರಿಕಾಂಬ ದೇವಸ್ಥಾನವನ್ನು ಸಾರ್ವಜನಿಕರ ಕೈನಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿ: ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್

18/07/2025 10:09 PM

BIG NEWS: ಸಾಗರ ತಾಲ್ಲೂಕಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಂಪರ್ ಗಿಫ್ಟ್: 50 ಕೋಟಿ ಅನುದಾನ ಮಂಜೂರು

18/07/2025 9:39 PM

ಕೆಡಿಪಿ ಸಭೆಯಲ್ಲಿ ರಮ್ಮಿ ಆಟ ಆಡಿದ ಡಿಸಿಎಫ್ ಗೆ ಕಾರಣ ಕೇಳಿ ನೋಟಿಸ್: ಸಚಿವ ಈಶ್ವರ್ ಖಂಡ್ರೆ

18/07/2025 9:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.