BREAKING: ನಾಳೆ ರಾಜ್ಯಾಧ್ಯಂತ 4 ಸಾರಿಗೆ ನಿಗಮಗಳ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಸಾರಿಗೆ ಸಂಘಟನೆಗಳ ಜೊತೆಗೆ ಸಭೆ ನಡೆಸಲಾಯಿತು. ಈ ಸಭೆ ವಿಫಲವಾಗಿದ್ದು, ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳಿಂದ ಅನಿರ್ಧಿಷ್ಟಾವಧಿ ಮುಷ್ಕರ ಖಚಿತವಾಗಿದೆ. ಈ ಬಗ್ಗೆ ಅನಂತ ಸುಬ್ಬಾರಾವ್ ಸುದ್ದಿಗಾರೊಂದಿಗೆ ಮಾತನಾಡಿ, ನಾಳೆ ನಾಲ್ಕು ಸಾರಿಗೆ ನಿಗಮಳ ಬಸ್ಸುಗಳು ರಸ್ತೆ ಇಳಿಯಲ್ಲ. ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡೋದಿಲ್ಲ. ಅನಿರ್ಧಿಷ್ಟಾವಧಿ ಮುಷ್ಕರವನ್ನು ನೌಕರರು ನಡೆಸಲಿದ್ದಾರೆ … Continue reading BREAKING: ನಾಳೆ ರಾಜ್ಯಾಧ್ಯಂತ 4 ಸಾರಿಗೆ ನಿಗಮಗಳ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್
Copy and paste this URL into your WordPress site to embed
Copy and paste this code into your site to embed