Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಿಗಳಿಗೆ ಗುಡ್ ನ್ಯೂಸ್ ; 11 ವರ್ಷಗಳ ಬಳಿಕ EPS-95 ಅಡಿಯಲ್ಲಿ ‘ಪಿಂಚಣಿ’ ಹೆಚ್ಚಳ ಸಾಧ್ಯತೆ!

07/10/2025 10:09 PM

BREAKING : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್’ನಿಂದ ಮತ್ತೆರೆಡು ಮಕ್ಕಳು ಸಾವು ; ಮೃತರ ಸಂಖ್ಯೆ 16ಕ್ಕೆ ಏರಿಕೆ

07/10/2025 9:39 PM

Good News ; ಭಾರತೀಯ ಕಂಪನಿಗಳು ಉದ್ಯೋಗಿಗಳಿಗೆ ಶೇ.9ರಷ್ಟು ಸಂಬಳ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ; ಅಧ್ಯಯನ

07/10/2025 9:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ರಾಜ್ಯಾಧ್ಯಂತ ‘ಗಾಂಧಿ ಮತ್ತು ನೋಟು’ ಚಿತ್ರ ಬಿಡುಗಡೆ: ತಪ್ಪದೇ ನೋಡುವಂತೆ ವಿ.ನಾಗೇಂದ್ರ ಪ್ರಸಾದ್ ಮನವಿ
FILM

ನಾಳೆ ರಾಜ್ಯಾಧ್ಯಂತ ‘ಗಾಂಧಿ ಮತ್ತು ನೋಟು’ ಚಿತ್ರ ಬಿಡುಗಡೆ: ತಪ್ಪದೇ ನೋಡುವಂತೆ ವಿ.ನಾಗೇಂದ್ರ ಪ್ರಸಾದ್ ಮನವಿ

By kannadanewsnow0928/08/2025 4:23 PM

ಬೆಂಗಳೂರು: ನಾಳೆ ರಾಜ್ಯಾಧ್ಯಂತ ಗಾಂಧಿ ಮತ್ತು ನೋಟು ಚಿತ್ರ ಬಿಡುಗಡೆಯಾಗಲಿದೆ. ಇದೊಂದು ಮಕ್ಕಳ ಚಿತ್ರದ ಜೊತೆಗೆ, ಕುಟುಂಬ ಸಮೇತರಾಗಿ ನೋಡುವಂತ ಸಿನಿಮಾವಾಗಿದೆ. ತಪ್ಪದೇ ಎಲ್ಲರೂ ಹೋಗಿ ಚಿತ್ರವನ್ನು ನೋಡಿ, ತಂಡವನ್ನು ಹಾರೈಸುವಂತೆ ಗೀತರಚನಾಕಾರ ಡಾ.ವಿ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ.

ಇಂದು ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಾಳೆ ಗಾಂಧಿ ಮತ್ತು ನೋಟು ಚಿತ್ರ ತೆರೆಕಾಣದಲಿದೆ. ಇದೊಂದು ನೋಟಿನ ಮೇಲೆ ಗಾಂಧಿ ಚಿತ್ರ ಇರಬೇಕೇ ಬೇಡವೇ ಎನ್ನುವಂತ ಕಥಾಹಂತರವನ್ನು ಒಳಗೊಂಡಿದೆ. ಸಂಭಾಷಣಾಕಾರ ಗುರುಪ್ರಸಾದ್ ಅವರು ಕತೆಯನ್ನು ಚೆನ್ನಾಗಿ ನೋಡುಗರನ್ನು ಸೆಳೆಯುವಂತೆ ಹೆಣೆದಿದ್ದಾರೆ. ಶಾರ್ಟ್ ಫಿಲ್ಮ್ ಅನ್ನು ಬಿಗ್ ತೆರೆಗೆ ತಂದಿದ್ದಾರೆ ಎಂದರು.

ತಮಾಷೆ, ಎಲ್ಲರಿಗೂ ಇಷ್ಟವಾಗುವಂತ ಕತೆಯಿದೆ. ಮಕ್ಕಳು ತುಂಬಾ ಇಷ್ಟ ಪಡುವಂತೆ ಚಿತ್ರವಿದು. ಮಲೆನಾಡು ಪ್ರದೇಶದಲ್ಲಿ, ಸಾಗರದ ಹಿನ್ನೀರು ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಇದರ ಪ್ರಮುಖ ಪಾತ್ರದಲ್ಲಿ ನನ್ನ ಮಗಳು ದಿವಿಜ ನಾಗೇಂದ್ರ ಪ್ರಸಾದ್ ನಟಿಸಿದ್ದಾಳೆ. ತಂದೆಯಾಗಿ ನನಗೆ ಮಗಳ ನಟನೆ ಬಗ್ಗೆ ಖುಷಿಯಿದೆ. ನಿಮಗೆಲ್ಲ ಮೆಚ್ಚುಗೆಯಾಗುವಂತಿದೆ. ಒಂದು ಸಲ ನಾಳೆ ನಿಮ್ಮ ಹತ್ತಿರದ ಚಿತ್ರಮಂದಿರಗಳಿಗೆ ತೆರಳಿ ನೋಡಿ. ಇಂತಹ ಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಸಿನಿ ಪ್ರೇಮಿಗಳಲ್ಲಿ ಮನವಿ ಮಾಡಿದ್ದಾರೆ.

ಅಂದಹಾಗೇ ಯೋಗಿ ದೇವಗಂಗೆ ಈ ಚಿತ್ರದ ನಿರ್ದೇಶಕರಾಗಿದ್ದರೇ, ಭಾವನಾ ಕಂಬೈನ್ಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಭಾವನಾ ಕಂಬೈನ್ಸ್‌ ಬ್ಯಾನರ್‌ನಲ್ಲಿ ಸುಧಾರಾಣಿ ಹೆಚ್‌. ಆರ್‌, ಹೆಚ್‌. ಕೆ ವೀಣಾ ಪದ್ಮನಾಭ, ಮಂಜುನಾಥ ಬಿ. ಎನ್‌ ನಿರ್ಮಿಸಿರುವ ಗಾಂಧಿ ಮತ್ತು ನೋಟು ಚಿತ್ರದ ಹಾಡುಗಳಿಗೆ ವಾಣಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಸಾಗರ, ಹೊಸನಗರ, ತುಮರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಅಚ್ಚು ಸುರೇಶ್‌ ಛಾಯಾಗ್ರಹಣ, ವಸಂತ ಕುಮಾರ್‌ ಸಂಕಲನ ಹಾಗೂ ವಿ.ಎಲ್‌ ಸತೀಶ್‌ ಅವರ ಸಹ ನಿರ್ದೇಶನವಿದ್ದು, ಚಿತ್ರಕ್ಕೆ ಗುರುಪ್ರಸಾದ್‌ ಚಂದ್ರಶೇಖರ್‌ ಸಂಭಾಷಣೆ ಬರೆದಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

BIG NEWS: ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್

Share. Facebook Twitter LinkedIn WhatsApp Email

Related Posts

ದೇಶದ ರೈತರಿಗೆ ದೀಪಾವಳಿ ಗಿಫ್ಟ್ ; ದಸರಾ ಬಳಿಕ ಪಿಎಂ ಕಿಸಾನ್ 21ನೇ ಕಂತು ಬಿಡುಗಡೆ?

23/09/2025 4:03 PM2 Mins Read

‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಆಂಕರ್ ಅನುಶ್ರೀ ಮೊದಲ ರಿಯಾಕ್ಷನ್

28/08/2025 2:38 PM1 Min Read

ಸೆ.1ರ ಮಧ್ಯರಾತ್ರಿಯೇ ನನ್ನ ಜನ್ಮದಿನ ಆಚರಣೆ: ಅಭಿಮಾನಿಗಳಿಗೆ ‘ನಟ ಕಿಚ್ಚ ಸುದೀಪ್‌’ ಪತ್ರ | Actor Kiccha Sudeep

25/08/2025 6:50 PM2 Mins Read
Recent News

ಉದ್ಯೋಗಿಗಳಿಗೆ ಗುಡ್ ನ್ಯೂಸ್ ; 11 ವರ್ಷಗಳ ಬಳಿಕ EPS-95 ಅಡಿಯಲ್ಲಿ ‘ಪಿಂಚಣಿ’ ಹೆಚ್ಚಳ ಸಾಧ್ಯತೆ!

07/10/2025 10:09 PM

BREAKING : ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್’ನಿಂದ ಮತ್ತೆರೆಡು ಮಕ್ಕಳು ಸಾವು ; ಮೃತರ ಸಂಖ್ಯೆ 16ಕ್ಕೆ ಏರಿಕೆ

07/10/2025 9:39 PM

Good News ; ಭಾರತೀಯ ಕಂಪನಿಗಳು ಉದ್ಯೋಗಿಗಳಿಗೆ ಶೇ.9ರಷ್ಟು ಸಂಬಳ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ; ಅಧ್ಯಯನ

07/10/2025 9:10 PM

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

07/10/2025 9:02 PM
State News
KARNATAKA

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

By kannadanewsnow0907/10/2025 9:02 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿ ಸಮೀಕ್ಷೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರ ನಡುವೆ ರಾಜ್ಯದಲ್ಲಿ ಇದುವರೆಗೆ 1,19,65,700…

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

07/10/2025 8:53 PM

ದೇಶದ ಅಪರೂಪದ ಸಾಹಿತಿ ಮಹರ್ಷಿ ವಾಲ್ಮೀಕಿ: ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ

07/10/2025 8:44 PM

30ಕ್ಕೂ ಹೆಚ್ಚು ವರ್ಷಗಳಿಂದ ಹಕ್ಕುಪತ್ರ, ಮೂಲ ಸೌಕರ್ಯಗಳಿಲ್ಲ: ಮದ್ದೂರು ಶಾಸಕ ಉದಯ್ ಮುಂದೆ ಜನರ ಅಳಲು

07/10/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.