Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

₹25,000 ಸಂಬಳದಲ್ಲೂ ನೀವು ಐಷಾರಾಮಿ ಕಾರು, ಮನೆ ಖರೀದಿಸ್ಬೋದು! ತಜ್ಞರಿಂದ ಅಚ್ಚರಿಯ ಸೂತ್ರ ಬಹಿರಂಗ

17/09/2025 4:15 PM

BREAKING : ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ 5 ಕಡೆಗಳಲ್ಲಿ, ಮಾನವನ ಅಸ್ತಿಪಂಜರದ ಅವಶೇಷಗಳು ಪತ್ತೆ 

17/09/2025 4:13 PM

BREAKING : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್-2025 : ಫೈನಲ್’ಗೆ ‘ನೀರಜ್’ ಲಗ್ಗೆ, ಮೊದಲ ಥ್ರೋನಲ್ಲಿ ಅರ್ಹತೆ |World athletics Championship

17/09/2025 4:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ರಾಜ್ಯಾಧ್ಯಂತ ‘ಗಾಂಧಿ ಮತ್ತು ನೋಟು’ ಚಿತ್ರ ಬಿಡುಗಡೆ: ತಪ್ಪದೇ ನೋಡುವಂತೆ ವಿ.ನಾಗೇಂದ್ರ ಪ್ರಸಾದ್ ಮನವಿ
FILM

ನಾಳೆ ರಾಜ್ಯಾಧ್ಯಂತ ‘ಗಾಂಧಿ ಮತ್ತು ನೋಟು’ ಚಿತ್ರ ಬಿಡುಗಡೆ: ತಪ್ಪದೇ ನೋಡುವಂತೆ ವಿ.ನಾಗೇಂದ್ರ ಪ್ರಸಾದ್ ಮನವಿ

By kannadanewsnow0928/08/2025 4:23 PM

ಬೆಂಗಳೂರು: ನಾಳೆ ರಾಜ್ಯಾಧ್ಯಂತ ಗಾಂಧಿ ಮತ್ತು ನೋಟು ಚಿತ್ರ ಬಿಡುಗಡೆಯಾಗಲಿದೆ. ಇದೊಂದು ಮಕ್ಕಳ ಚಿತ್ರದ ಜೊತೆಗೆ, ಕುಟುಂಬ ಸಮೇತರಾಗಿ ನೋಡುವಂತ ಸಿನಿಮಾವಾಗಿದೆ. ತಪ್ಪದೇ ಎಲ್ಲರೂ ಹೋಗಿ ಚಿತ್ರವನ್ನು ನೋಡಿ, ತಂಡವನ್ನು ಹಾರೈಸುವಂತೆ ಗೀತರಚನಾಕಾರ ಡಾ.ವಿ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ.

ಇಂದು ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಾಳೆ ಗಾಂಧಿ ಮತ್ತು ನೋಟು ಚಿತ್ರ ತೆರೆಕಾಣದಲಿದೆ. ಇದೊಂದು ನೋಟಿನ ಮೇಲೆ ಗಾಂಧಿ ಚಿತ್ರ ಇರಬೇಕೇ ಬೇಡವೇ ಎನ್ನುವಂತ ಕಥಾಹಂತರವನ್ನು ಒಳಗೊಂಡಿದೆ. ಸಂಭಾಷಣಾಕಾರ ಗುರುಪ್ರಸಾದ್ ಅವರು ಕತೆಯನ್ನು ಚೆನ್ನಾಗಿ ನೋಡುಗರನ್ನು ಸೆಳೆಯುವಂತೆ ಹೆಣೆದಿದ್ದಾರೆ. ಶಾರ್ಟ್ ಫಿಲ್ಮ್ ಅನ್ನು ಬಿಗ್ ತೆರೆಗೆ ತಂದಿದ್ದಾರೆ ಎಂದರು.

ತಮಾಷೆ, ಎಲ್ಲರಿಗೂ ಇಷ್ಟವಾಗುವಂತ ಕತೆಯಿದೆ. ಮಕ್ಕಳು ತುಂಬಾ ಇಷ್ಟ ಪಡುವಂತೆ ಚಿತ್ರವಿದು. ಮಲೆನಾಡು ಪ್ರದೇಶದಲ್ಲಿ, ಸಾಗರದ ಹಿನ್ನೀರು ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಇದರ ಪ್ರಮುಖ ಪಾತ್ರದಲ್ಲಿ ನನ್ನ ಮಗಳು ದಿವಿಜ ನಾಗೇಂದ್ರ ಪ್ರಸಾದ್ ನಟಿಸಿದ್ದಾಳೆ. ತಂದೆಯಾಗಿ ನನಗೆ ಮಗಳ ನಟನೆ ಬಗ್ಗೆ ಖುಷಿಯಿದೆ. ನಿಮಗೆಲ್ಲ ಮೆಚ್ಚುಗೆಯಾಗುವಂತಿದೆ. ಒಂದು ಸಲ ನಾಳೆ ನಿಮ್ಮ ಹತ್ತಿರದ ಚಿತ್ರಮಂದಿರಗಳಿಗೆ ತೆರಳಿ ನೋಡಿ. ಇಂತಹ ಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಸಿನಿ ಪ್ರೇಮಿಗಳಲ್ಲಿ ಮನವಿ ಮಾಡಿದ್ದಾರೆ.

ಅಂದಹಾಗೇ ಯೋಗಿ ದೇವಗಂಗೆ ಈ ಚಿತ್ರದ ನಿರ್ದೇಶಕರಾಗಿದ್ದರೇ, ಭಾವನಾ ಕಂಬೈನ್ಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಭಾವನಾ ಕಂಬೈನ್ಸ್‌ ಬ್ಯಾನರ್‌ನಲ್ಲಿ ಸುಧಾರಾಣಿ ಹೆಚ್‌. ಆರ್‌, ಹೆಚ್‌. ಕೆ ವೀಣಾ ಪದ್ಮನಾಭ, ಮಂಜುನಾಥ ಬಿ. ಎನ್‌ ನಿರ್ಮಿಸಿರುವ ಗಾಂಧಿ ಮತ್ತು ನೋಟು ಚಿತ್ರದ ಹಾಡುಗಳಿಗೆ ವಾಣಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಸಾಗರ, ಹೊಸನಗರ, ತುಮರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಅಚ್ಚು ಸುರೇಶ್‌ ಛಾಯಾಗ್ರಹಣ, ವಸಂತ ಕುಮಾರ್‌ ಸಂಕಲನ ಹಾಗೂ ವಿ.ಎಲ್‌ ಸತೀಶ್‌ ಅವರ ಸಹ ನಿರ್ದೇಶನವಿದ್ದು, ಚಿತ್ರಕ್ಕೆ ಗುರುಪ್ರಸಾದ್‌ ಚಂದ್ರಶೇಖರ್‌ ಸಂಭಾಷಣೆ ಬರೆದಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

BIG NEWS: ಅನನ್ಯಾ ಭಟ್ ಕೇಸಲ್ಲಿ ಸುಳ್ಳು ದೂರು ಆರೋಪ: ಸುಜಾತ ಭಟ್ ಯಾವುದೇ ಕ್ಷಣದಲ್ಲೂ SIT ಅರೆಸ್ಟ್

Share. Facebook Twitter LinkedIn WhatsApp Email

Related Posts

‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಆಂಕರ್ ಅನುಶ್ರೀ ಮೊದಲ ರಿಯಾಕ್ಷನ್

28/08/2025 2:38 PM1 Min Read

ಸೆ.1ರ ಮಧ್ಯರಾತ್ರಿಯೇ ನನ್ನ ಜನ್ಮದಿನ ಆಚರಣೆ: ಅಭಿಮಾನಿಗಳಿಗೆ ‘ನಟ ಕಿಚ್ಚ ಸುದೀಪ್‌’ ಪತ್ರ | Actor Kiccha Sudeep

25/08/2025 6:50 PM2 Mins Read

ಗರ್ಭಿಣಿಯಾದ ಬಾಲಿವುಡ್ ನಟಿ ಪತ್ರಲೇಖಾ: ಮಗು ನಿರೀಕ್ಷೆಯಲ್ಲಿ ರಾಜ್ ಕುಮಾರ್ ರಾವ್ ದಂಪತಿ | Actor Patralekhaa

09/07/2025 5:47 PM1 Min Read
Recent News

₹25,000 ಸಂಬಳದಲ್ಲೂ ನೀವು ಐಷಾರಾಮಿ ಕಾರು, ಮನೆ ಖರೀದಿಸ್ಬೋದು! ತಜ್ಞರಿಂದ ಅಚ್ಚರಿಯ ಸೂತ್ರ ಬಹಿರಂಗ

17/09/2025 4:15 PM

BREAKING : ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ 5 ಕಡೆಗಳಲ್ಲಿ, ಮಾನವನ ಅಸ್ತಿಪಂಜರದ ಅವಶೇಷಗಳು ಪತ್ತೆ 

17/09/2025 4:13 PM

BREAKING : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್-2025 : ಫೈನಲ್’ಗೆ ‘ನೀರಜ್’ ಲಗ್ಗೆ, ಮೊದಲ ಥ್ರೋನಲ್ಲಿ ಅರ್ಹತೆ |World athletics Championship

17/09/2025 4:07 PM

BREAKING : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2025 : ಒಂದೇ ಎಸೆತದೊಂದಿಗೆ ‘ಫೈನಲ್’ಗೆ ಅರ್ಹತೆ ಪಡೆದ ‘ನೀರಜ್ ಚೋಪ್ರಾ’

17/09/2025 3:57 PM
State News
KARNATAKA

BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡೆ ಕಾಡಿನಲ್ಲಿ ಮೂಳೆ ತುಂಡುಗಳು ಪತ್ತೆ!

By kannadanewsnow0717/09/2025 2:50 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ…

ಗಮನಿಸಿ: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಲ್ಲಿ ಜಾತಿಸಮೀಕ್ಷೆ, ಹೀಗಿದೆ ಜಾತಿ-ಉಪಜಾತಿಗಳ ಪಟ್ಟಿ

17/09/2025 1:48 PM

`BPL ರೇಷನ್ ಕಾರ್ಡ್’ ರದ್ದು ಮಾಡಲ್ಲ : ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ

17/09/2025 1:06 PM

‘ಕಾಂಗ್ರೆಸ್ ಮಾತ್ರ ಭಾರತವನ್ನು ಒಗ್ಗಟ್ಟಾಗಿ ಹಿಡಿದಿಟ್ಟುಕೊಳ್ಳಬಲ್ಲದು ಎಂಬ ಮಿಥ್ಯೆಯನ್ನು ಮೋದಿ ಒಡೆದು ಹಾಕಿದ್ದಾರೆ’: ದೇವೇಗೌಡ

17/09/2025 1:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.