‘ಗ್ರಾಮ ಪಂಚಾಯಿತಿ, ಬೂತ್ ಮಟ್ಟದಲ್ಲಿ ಕಾಂಗ್ರೆಸ್ ನಾಯಕರ ಪ್ರವಾಸ’ : ಡಿ.ಕೆ ಶಿವಕುಮಾರ್

ನವದೆಹಲಿ : ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ನಾವೆಲ್ಲ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ನಾವೆಲ್ಲ ಕೆಲಸ ಮಾಡುತ್ತೇವೆ, ಭಾರತ್ ಜೋಡೋ ಮಾದರಿ ನಾಯಕರೆಲ್ಲರೂ ಪ್ರವಾಸ ಮಾಡುತ್ತೇವೆ. ಗ್ರಾಮ ಪಂಚಾಯಿತಿ, ಬೂತ್ ಮಟ್ಟದಲ್ಲಿ ನಾಯಕರು ಪ್ರವಾಸ ಮಾಡಬೇಕು ರಾಜ್ಯ ಪ್ರವಾಸ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ಸಿಗರು ಬಿಜೆಪಿ ಸೇರ್ತಾರೆ ಎಂದು ಆರ್. ಅಶೋಕ್ ಹೇಳಿಕೆಗೆ ತಿರುಗೇಟು ಕೊಟ್ಟ … Continue reading ‘ಗ್ರಾಮ ಪಂಚಾಯಿತಿ, ಬೂತ್ ಮಟ್ಟದಲ್ಲಿ ಕಾಂಗ್ರೆಸ್ ನಾಯಕರ ಪ್ರವಾಸ’ : ಡಿ.ಕೆ ಶಿವಕುಮಾರ್