ಪ್ರವಾಸಿಗರೇ ಗಮನಿಸಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಬಂದ್
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿರಂತರ ಮಳೆಯಿಂದಾಗಿ ಬೆಟ್ಟಕ್ಕೆ ಹೋಗುವ ರಸ್ತೆಗಳಲ್ಲಿ ಕೊರಕಲು ಉಂಟಾಗಿರುವ ಹಿನ್ನಲೆಯಲ್ಲಿ ರಸ್ತೆ ಬದಿಗಳಲ್ಲಿ ಮಣ್ಣುಕೊಚ್ಚಿಕೊಂಡು ಹೋಗಿದೆ, ಈ ಹಿನ್ನಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಸಲಾಗಿದೆ ಎನ್ನಲಾಗಿದೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟ ವು ಬಂಡೀಪುರ ರಾಷ್ಟ್ರೀಯ ಉದ್ಯಾನದ ಅತಿ ಎತ್ತರದ ಶಿಖರವಾಗಿದೆ. ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ಬಳಿ ಇರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಹಚ್ಚ ಹಸಿರಿನಿಂದ ಕೂಡಿದ … Continue reading ಪ್ರವಾಸಿಗರೇ ಗಮನಿಸಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ಸಂಚಾರ ಬಂದ್
Copy and paste this URL into your WordPress site to embed
Copy and paste this code into your site to embed