ಬಿಡದಿಯ ಟೊಯೋಟೋ ಕಂಪನಿಯಲ್ಲಿ ಪಾಕ್ ಪರ ಬರಹ, ಕನ್ನಡಿಗರ ವಿರುದ್ಧವೂ ಅವಹೇಳನಕಾರಿ ಪದ ಬಳಕೆ
ರಾಮನಗರ: ಜಿಲ್ಲೆಯ ಬಿಡದಿ ಬಳಿಯಿರುವಂತ ಟೊಯೋಟೋ ಕಂಪನಿಯ ಟಾಯ್ಲೆಟ್ಟಿನಲ್ಲಿ ಪಾಕ್ ಪರ ಬರವನ್ನು, ಕನ್ನಡಿಗರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಕಿಡಿಗೇಡಿಗಳು ಬರೆದಿರುವ ವಿಚಾರ ತಿಳಿದು ಬಂದಿದೆ. ರಾಮನಗರದ ಬಿಡದಿಯಲ್ಲಿರುವ ಟೊಯೋಟೋ ಕಂಪನಿಯ ಶೌಚಾಲಯದಲ್ಲಿ ಪಾಕಿಸ್ತಾನ ಜೈ, ಕನ್ನಡಿಗರು ಸೂ* ಮಕ್ಕಳು ಎಂಬುದಾಗಿ ಕಿಡಿಗೇಡಿಗಳು ಅವಹೇಳನಕಾರಿ ಬರಹವನ್ನು ಬರೆದಿದ್ದಾರೆ. ಇದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿ, ಕಂಪನಿಯ ಬಳಿಯಲ್ಲಿ ಪ್ರತಿಭಟನೆಗೂ ಕಾರಣವಾಯ್ತು. ಈ ರೀತಿಯ ಅವಹೇಳನಕಾರಿ ಬರಹ ಬರೆದಂತ ಸಿಬ್ಬಂದಿಗೆ ಟೊಯೋಟೋ ಕಾನೂನು ಕ್ರಮ ಜರುಗಿಸುವುದಾಗಿಯೂ … Continue reading ಬಿಡದಿಯ ಟೊಯೋಟೋ ಕಂಪನಿಯಲ್ಲಿ ಪಾಕ್ ಪರ ಬರಹ, ಕನ್ನಡಿಗರ ವಿರುದ್ಧವೂ ಅವಹೇಳನಕಾರಿ ಪದ ಬಳಕೆ
Copy and paste this URL into your WordPress site to embed
Copy and paste this code into your site to embed