Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಓರ್ವ IAS ಅಧಿಕಾರಿ ಸೇರಿ 8 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ : ಚಿನ್ನ, ನಗದು ಸೇರಿ 37.41 ಕೋಟಿ ಆಸ್ತಿ ಪತ್ತೆ!

24/07/2025 6:50 AM

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ `ಪುನೀತ ರಾಜ್ ಕುಮಾರ ಹೃದಯಜ್ಯೋತಿ ಯೋಜನೆ’ ವಿಸ್ತರಣೆ

24/07/2025 6:48 AM

ವಿದೇಶದಿಂದ ಅಧಿಕೃತವಲ್ಲದ ಮಾಹಿತಿ ಸಾಕ್ಷ್ಯವಲ್ಲ: ಹೈಕೋರ್ಟ್

24/07/2025 6:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ: ಸಚಿವ ಎಂ‌.ಬಿ.ಪಾಟೀಲ್
KARNATAKA

ರಾಜ್ಯದಲ್ಲಿ ಟೊಯೋಟಾ ಕಂಪನಿಯ ಹೂಡಿಕೆ ಅಬಾಧಿತ: ಸಚಿವ ಎಂ‌.ಬಿ.ಪಾಟೀಲ್

By kannadanewsnow0931/07/2024 7:04 PM

ಬೆಂಗಳೂರು: ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿ, 30 ವರ್ಷಗಳಿಂದಲೂ ಇಲ್ಲಿ ನೆಲೆಯೂರಿರುವ ಟೊಯೋಟಾ ಕಂಪನಿಯ ಹೂಡಿಕೆ ಎಂದಿನಂತೆ ಮುಂದುವರಿಯಲಿದೆ. ಅದು ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಟೊಯೋಟಾ ಕಂಪನಿಯು ಮಹಾರಾಷ್ಟ್ರದಲ್ಲಿ ಹೆಚ್ಚುವರಿ ಹೂಡಿಕೆ ಮಾಡಬಹುದು. ನಮ್ಮಲ್ಲಿ ಹೂಡಿಕೆ ಮಾಡಿದ ಮಾತ್ರಕ್ಕೆ ಅವರು ಇನ್ನೊಂದು ಕಡೆ ಬಂಡವಾಳ ಹೂಡಬಾರದು ಎಂದೇನಿಲ್ಲ. ಆದರೆ ರಾಜ್ಯದಲ್ಲಿ ಆ ಕಂಪನಿಯ ಹೂಡಿಕೆ ಎಂದಿನಂತೆಯೇ ಮುಂದುವರಿದುಕೊಂಡು ಹೋಗಲಿದೆ’ ಎಂದಿದ್ದಾರೆ.

ಟೊಯೋಟಾ ಕಂಪನಿಯು 2023ರಲ್ಲಿ 3,300 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬಿಡದಿಯಲ್ಲಿ ತನ್ನ ಮೂರನೇ ಕಾರು ತಯಾರಿಕೆ ಘಟಕ ತೆರೆಯಲು ರಾಜ್ಯ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. 2022ರಲ್ಲಿ ಅದು ನಮ್ಮಲ್ಲಿ 4,100 ಕೋಟಿ ರೂಪಾಯಿ ಹೂಡಿದೆ. ಅದರ ಕೇಂದ್ರ ಕಚೇರಿ ಮತ್ತು ಸಂಶೋಧನಾ ಕೇಂದ್ರಗಳು ನಮ್ಮಲ್ಲೇ ಇವೆ ಎಂದು ಅವರು ಹೇಳಿದ್ದಾರೆ.

ಉದ್ಯಮಗಳು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳುವುದು ಒಂದು ಸಹಜ ವಿದ್ಯಮಾನ. ಟೊಯೋಟಾ ಕೂಡ ಅದೇ ರೀತಿಯಲ್ಲಿ ನೆರೆ ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದೆ. ಇದನ್ನು ಕರ್ನಾಟಕಕ್ಕೆ ಆಗುತ್ತಿರುವ ನಷ್ಟವೆಂದು ಭಾವಿಸುವ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

BREAKING: ವಯನಾಡ್ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 200ಕ್ಕೆ ಏರಿಕೆ | Wayanad landslide

BREAKING : ಅನುರಾಗ್ ‘ಜಾತಿ’ ಹೇಳಿಕೆ ಶ್ಲಾಘಿಸಿದ ‘ಪ್ರಧಾನಿ ಮೋದಿ’ ವಿರುದ್ಧ ‘ಕಾಂಗ್ರೆಸ್’ನಿಂದ ‘ನಿಲುವಳಿ ಸೂಚನೆ’ ಮಂಡನೆ

Share. Facebook Twitter LinkedIn WhatsApp Email

Related Posts

ಓರ್ವ IAS ಅಧಿಕಾರಿ ಸೇರಿ 8 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ : ಚಿನ್ನ, ನಗದು ಸೇರಿ 37.41 ಕೋಟಿ ಆಸ್ತಿ ಪತ್ತೆ!

24/07/2025 6:50 AM1 Min Read

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ `ಪುನೀತ ರಾಜ್ ಕುಮಾರ ಹೃದಯಜ್ಯೋತಿ ಯೋಜನೆ’ ವಿಸ್ತರಣೆ

24/07/2025 6:48 AM2 Mins Read

`ಅಕ್ರಮ-ಸಕ್ರಮ’ ಕೃಷಿ ಪಂಪ್ ಸೆಟ್ : ರಾಜ್ಯದ ರೈತರಿಗೆ `CM ಸಿದ್ದರಾಮಯ್ಯ’ ಗುಡ್ ನ್ಯೂಸ್.!

24/07/2025 6:30 AM2 Mins Read
Recent News

ಓರ್ವ IAS ಅಧಿಕಾರಿ ಸೇರಿ 8 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ : ಚಿನ್ನ, ನಗದು ಸೇರಿ 37.41 ಕೋಟಿ ಆಸ್ತಿ ಪತ್ತೆ!

24/07/2025 6:50 AM

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ `ಪುನೀತ ರಾಜ್ ಕುಮಾರ ಹೃದಯಜ್ಯೋತಿ ಯೋಜನೆ’ ವಿಸ್ತರಣೆ

24/07/2025 6:48 AM

ವಿದೇಶದಿಂದ ಅಧಿಕೃತವಲ್ಲದ ಮಾಹಿತಿ ಸಾಕ್ಷ್ಯವಲ್ಲ: ಹೈಕೋರ್ಟ್

24/07/2025 6:46 AM

SHOCKING : ಆನ್‌ಲೈನ್​ ಗೇಮ್ ಗೆ ಮತ್ತೊಂದು ಬಲಿ : ಲುಡೋ ಆಡಿ 5 ಲಕ್ಷ ಕಳೆದುಕೊಂಡ ಯುವಕ ಆತ್ಮಹತ್ಯೆ!

24/07/2025 6:30 AM
State News
KARNATAKA

ಓರ್ವ IAS ಅಧಿಕಾರಿ ಸೇರಿ 8 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ : ಚಿನ್ನ, ನಗದು ಸೇರಿ 37.41 ಕೋಟಿ ಆಸ್ತಿ ಪತ್ತೆ!

By kannadanewsnow0524/07/2025 6:50 AM KARNATAKA 1 Min Read

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಹಿನ್ನೆಲೆಯಲ್ಲಿ ನಿನ್ನೆ ರೂಪಾಯಿಯುತ್ತಾ ಅಧಿಕಾರಿಗಳು ಓರ್ವ ಐಎಎಸ್ ಅಧಿಕಾರಿ ಸೇರಿದಂತೆ ಎಂಟು…

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ `ಪುನೀತ ರಾಜ್ ಕುಮಾರ ಹೃದಯಜ್ಯೋತಿ ಯೋಜನೆ’ ವಿಸ್ತರಣೆ

24/07/2025 6:48 AM

`ಅಕ್ರಮ-ಸಕ್ರಮ’ ಕೃಷಿ ಪಂಪ್ ಸೆಟ್ : ರಾಜ್ಯದ ರೈತರಿಗೆ `CM ಸಿದ್ದರಾಮಯ್ಯ’ ಗುಡ್ ನ್ಯೂಸ್.!

24/07/2025 6:30 AM

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಮಾದಕ ವಸ್ತು ಸಾಗಣೆ, ಬಳಕೆ ನಿಯಂತ್ರಿಸಿ : ಸಿಎಸ್ ಶಾಲಿನಿ ರಜನೀಶ್ ಸೂಚನೆ

24/07/2025 6:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.