Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

20/11/2025 5:04 PM

BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ

20/11/2025 4:56 PM

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ

20/11/2025 4:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ
KARNATAKA

BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow0920/11/2025 4:56 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ.

ಸರ್ಕಾರದ ಆದೇಶದಲ್ಲಿ, ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು ಎಂದಿದ್ದಾರೆ.

ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ (ಕನಿಷ್ಠ 1991 ರಿಂದ 2020 ರವರೆಗೆ) ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಈ 50% ವಿನಾಯಿತಿಯನ್ನು ದಿನಾಂಕ:10.11.2025ರಿಂದ 12.12.2025ರವರೆಗಿನ ನಿರ್ದಿಷ್ಟ ಅವಧಿಗೆ ವಿಸ್ತರಿಸಲು ಕೋರಿರುತ್ತಾರೆ ಎಂದಿದ್ದಾರೆ.

ಪ್ರಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರ ಪೊಲೀಸ್ ಇಲಾಖೆಯ e-challan ಗಳಲ್ಲಿ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 1991 ಯಿಂದ 2020 ರ ಸಾಲಿನಲ್ಲಿ ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ದಂಡದ ಪುಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ದಿನಾಂಕ:21.11.2025 ರಿಂದ ದಿನಾಂಕ:12.12.2025 ರವರೆಗೆ ಕಾಲಾವಕಾಶ ನೀಡಿ ಆದೇಶಿಸಿದ್ದಾರೆ.

ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 (ಇ), ದಿನಾಂಕ:19.11.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ ಎಂದಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ…, ಸಂಪಾದಕರು.

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ

ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!

Share. Facebook Twitter LinkedIn WhatsApp Email

Related Posts

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

20/11/2025 5:04 PM3 Mins Read

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ

20/11/2025 4:53 PM2 Mins Read

BREAKING : ದಿಢೀರ್ ದೆಹಲಿ ಪ್ರಯಾಣ ಬೆಳೆಸಿದ ಕಾಂಗ್ರೆಸ್ ಸಚಿವರು, ಶಾಸಕರು : ಕುತೂಹಲ ಮೂಡಿಸಿದ ನಾಯಕರ ನಡೆ!

20/11/2025 4:11 PM1 Min Read
Recent News

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

20/11/2025 5:04 PM

BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ

20/11/2025 4:56 PM

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ

20/11/2025 4:53 PM

ಶೇ.97ರಷ್ಟು ಭಾರತೀಯರು ಜ್ಞಾನಕ್ಕಿಂತ ಹೆಚ್ಚಾಗಿ ಉದ್ಯೋಗ ಸಿಗುವ ‘ಪದವಿ’ಗಳನ್ನ ಬಯಸುತ್ತಾರೆ : ಅಧ್ಯಯನ

20/11/2025 4:46 PM
State News
KARNATAKA

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

By kannadanewsnow0920/11/2025 5:04 PM KARNATAKA 3 Mins Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಳಗೇರಿ ನಿವಾಸಿಗಳಿಗೆ ಸರ್ಕಾರದ ವತಿಯಿಂದ ಕಡಿಮ ವೆಚ್ಚದಲ್ಲಿ ವಸತಿ ಸೌಕರ್ಯ ಕಲ್ಪಿಸುವ ಕುರಿತು…

BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ

20/11/2025 4:56 PM

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ

20/11/2025 4:53 PM

BREAKING : ದಿಢೀರ್ ದೆಹಲಿ ಪ್ರಯಾಣ ಬೆಳೆಸಿದ ಕಾಂಗ್ರೆಸ್ ಸಚಿವರು, ಶಾಸಕರು : ಕುತೂಹಲ ಮೂಡಿಸಿದ ನಾಯಕರ ನಡೆ!

20/11/2025 4:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.