ಬೆಂಗಳೂರಿನ ಈ ರಸ್ತೆಯಲ್ಲಿ ‘ಟ್ರಾಫಿಕ್ ಜಾಮ್’ಗೆ ಮುಕ್ತಿ: ಭೂಗತ ವಾಹನ ‘ಸುರಂಗ ಮಾರ್ಗ’ ನಿರ್ಮಾಣ

ಬೆಂಗಳೂರು: ನಗರದ ಪ್ರಮುಖ ರಸ್ತೆಯಾಗಿರುವಂತ ಹೆಬ್ಬಾಳ ಮೇಲ್ಸೇತುವೆ ಬಳಿಯಲ್ಲಿ ಸದಾ ಟ್ರಾಫಿಕ್ ಜಾಮ್ ಕಿರಿಕಿರಿ. ವಾಹನ ಸವಾರರು ಯಾವಾಗ್ಲೂ ಇದನ್ನು ಅನುಭವಿಸಿಯೇ ಇರುತ್ತಾರೆ. ಶೀಘ್ರವೇ ಈ ಟ್ರಾಫಿಕ್ ಜಾಮ್ ಕಿರಿಕಿರಿಗೆ ಮುಕ್ತಿ ದೊರೆಯಲಿದೆ. ಇದಕ್ಕಾಗಿ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೇತುವೆ ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಮೇಲ್ಸೇತುವೆಯವರೆಗೆ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯ … Continue reading ಬೆಂಗಳೂರಿನ ಈ ರಸ್ತೆಯಲ್ಲಿ ‘ಟ್ರಾಫಿಕ್ ಜಾಮ್’ಗೆ ಮುಕ್ತಿ: ಭೂಗತ ವಾಹನ ‘ಸುರಂಗ ಮಾರ್ಗ’ ನಿರ್ಮಾಣ