ರಾಮನಗರ:  ಬಿಡದಿಯ ಭೈರಮಂಗಲ ಕ್ರಾಸ್‌ನಲ್ಲಿ ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಚಕ್ರ ಹರಿದು (Bus Accident), ಕಾಲು ಮುರಿತಕೊಂಡ ದುರಂತ ಘಟನೆ ನಡೆದಿದೆ.

BIG NEWS : ಅನುಮತಿ ಇಲ್ಲದೇ ನಟ ʻಅಮಿತಾಬ್ ಬಚ್ಚನ್ʼ ಹೆಸರು, ಧ್ವನಿ, ಫೋಟೋ ಬಳಸುವಂತಿಲ್ಲ: ದೆಹಲಿ ಹೈಕೋರ್ಟ್‌| Amitabh Bachchan

ಜಿಲ್ಲೆಯ ಬಿಡದಿಯ ಭೈರಮಂಗಲ ಕ್ರಾಸ್‌ನಲ್ಲಿ ವಿದ್ಯಾರ್ಥಿನಿ ವಿದ್ಯಾ (19) ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದಾಗ ದುರಂತ ಸಂಭವಿಸಿದೆ ವಿದ್ಯಾ ಬಿಡದಿಯ ಜ್ಞಾನವಿಕಾಸ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಪಘಾತ ನಡೆದ ತಕ್ಷಣ ಸ್ಥಳೀಯ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣೆಯಲ್ಲಿ (Bidadi Police Station) ಪ್ರಕರಣ ದಾಖಲಾಗಿದೆ.

BIG NEWS : ಅನುಮತಿ ಇಲ್ಲದೇ ನಟ ʻಅಮಿತಾಬ್ ಬಚ್ಚನ್ʼ ಹೆಸರು, ಧ್ವನಿ, ಫೋಟೋ ಬಳಸುವಂತಿಲ್ಲ: ದೆಹಲಿ ಹೈಕೋರ್ಟ್‌| Amitabh Bachchan

Share.
Exit mobile version