BIGG NEWS : ರಾಜ್ಯಮಟ್ಟದ ಹೋರಿ ಸ್ಪರ್ಧೆಯಲ್ಲಿ ಘೋರ ದುರಂತ : ಹೋರಿ ತುಳಿದು ಯುವಕ ಸಾವು ,10 ಕ್ಕೂ ಹೆಚ್ಚು ಜನರಿಗೆ ಗಾಯ

ಹಾವೇರಿ : ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಸ್ಪರ್ಧೆ  ನಡೆಯುತ್ತಿದ್ದ ವೇಳೆ ಕೊಬ್ಬರಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 10 ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಳಕಿಗೆ ಬಂದಿದೆ BIGG NEWS : ರಾಜ್ಯದಲ್ಲಿ `ಲವ್ ಜಿಹಾದ್’ ತಡೆಗೆ ವಿಶೇಷ ಟಾಸ್ಕ್ ಪೋರ್ಸ್ ರಚನೆ ಇಲ್ಲ : ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ಮಂಜುನಾಥ್ ಸಂಗೂರು ಗ್ರಾಮದ ನಿವಾಸಿ ಮಂಜುನಾಥ್ ಚಳ್ಳಕ್ಕನವರ (27) ಎಂಬವರಿಗೆ ಹೊಟ್ಟೆಯ ಎಡಭಾಗಕ್ಕೆ ಹೋರಿ ತಿವಿದು … Continue reading BIGG NEWS : ರಾಜ್ಯಮಟ್ಟದ ಹೋರಿ ಸ್ಪರ್ಧೆಯಲ್ಲಿ ಘೋರ ದುರಂತ : ಹೋರಿ ತುಳಿದು ಯುವಕ ಸಾವು ,10 ಕ್ಕೂ ಹೆಚ್ಚು ಜನರಿಗೆ ಗಾಯ