BIGG NEWS: ತುಮಕೂರಿನಲ್ಲಿ ಘೋರ ದುರಂತ; ಹುಚ್ಚುನಾಯಿ ಕಡಿತಕ್ಕೆ 17 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬೀದಿನಾಯಿ ದಾಳಿ ನಡೆಸಿದ ಘಟನೆ ನಡೆದಿದೆ. 17 ಕ್ಕೂ ಅಧಿಕ ವಿದ್ಯಾರ್ಥಿಗಳ ಮೇಎ ದಾಳಿ ನಡೆಸಿದ್ದು ಆ ಪೈಕಿ ಇಬ್ಬರಿಗೆ ಗಂಭೀರ ಗಾಯವಾಗಿದೆ. BIGG NEWS: ಬೆಂಗಳೂರಿನಲ್ಲಿ ಕೊರೊನಾ ಫುಲ್‌ ಕಟ್ಟೆಚ್ಚರ…!; ಕೋವಿಡ್‌ ಜಾಗೃತಿಗೆ ಮುಂದಾದ ಮಾರ್ಷಲ್‌ ಗಳು   ಸರ್ಕಾರಿ ಸ್ವತಂತ್ರ ಪಿಯು ಹಾಗೂ ಎಸ್‌ಎಂಎಸ್ ಪಿಯು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಇದು ದಾಳಿ ಮಾಡಿ ಗಾಯಗೊಳಿಸಿದೆ. 17ಕ್ಕೂ ಹೆಚ್ಚು ಜನರಿಗೆ ಹುಚ್ಚುನಾಯಿ ಕಚ್ಚಿ … Continue reading BIGG NEWS: ತುಮಕೂರಿನಲ್ಲಿ ಘೋರ ದುರಂತ; ಹುಚ್ಚುನಾಯಿ ಕಡಿತಕ್ಕೆ 17 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ