BIGG NEWS : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳ ಜತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ

ತುಮಕೂರು |: ತಾಲೂಕಿನ ಅರಕೆರೆ ಗ್ರಾಮದ ಕೆರೆಗೆ ಹಾರಿ ಇಬ್ಬರು ಮಕ್ಕಳ ಜತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ‘BESCOM ಗ್ರಾಹಕ’ರ ಗಮನಕ್ಕೆ: ಇನ್ಮುಂದೆ ಪ್ರತಿ ಮೂರನೇ ಶನಿವಾರ ‘ಗ್ರಾಹಕ ಸಂವಾದ ಸಭೆ’, ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಿ ಮಕ್ಕಳಾದ ಹೇಮಾ(9), ಶೇಖರ್‌(7) ತಾಯಿ ಪುಷ್ಪಲತಾ ಮೃತರು ಮಧುಗಿರಿ ತಾಲುಕಿನ ಕವಣದಾಲ ಗ್ರಾಮದ ನಿವಾಸಿಗಳಾಗಿದ್ದಾರೆ. ಮಕ್ಕಳ ಜೊತೆ ತಾಯಿ  ಸಹೋದರನ ಮನೆಗೆ ಬಂದಿದ್ದರು. ‘BESCOM ಗ್ರಾಹಕ’ರ ಗಮನಕ್ಕೆ: ಇನ್ಮುಂದೆ ಪ್ರತಿ ಮೂರನೇ ಶನಿವಾರ … Continue reading BIGG NEWS : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳ ಜತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ