Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ : ಮಾಜಿ ಸಂಸದ ಪ್ರತಾಪ್ ಸಿಂಹ

15/01/2026 10:18 AM

BIG NEWS : ಅಕ್ರಮ ಭೂ ಒತ್ತುವರಿ ಆರೋಪ : ನಟ ಯಶ್ ತಾಯಿ ಪುಷ್ಪಾಗೆ ಕೋರ್ಟ್ ನಲ್ಲಿ ಹಿನ್ನಡೆ

15/01/2026 10:08 AM

BIG NEWS : ಗದಗದಲ್ಲಿ ನಿಧಿ ಪತ್ತೆ ಕೇಸ್ : ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ರಾಜ್ಯ ಸರ್ಕಾರ

15/01/2026 9:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ
KARNATAKA

ಸಾಗರದ ‘ಉಳ್ಳೂರು ಗ್ರಾಮ ಪಂಚಾಯ್ತಿ PDO’ ವರ್ಗಾವಣೆ ಮಾಡಿ: EOಗೆ ‘ವಸೀಮ್ ಉಳ್ಳೂರು’ ಮನವಿ

By kannadanewsnow0915/07/2025 10:05 PM

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯನ್ನು ವರ್ಗಾಯಿಸುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯಿಂದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಗುರುಕೃಷ್ಣ ಶೆಣೈಗೆ ಮನವಿ ಮಾಡಲಾಯಿತು.

ಈ ಮನವಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ ತಾಲ್ಲೂಕು ಅಧ್ಯಕ್ಷ ವಸೀಮ್ ಉಳ್ಳೂರು, ಗ್ರಾಮಾಡಳಿತ ದೇಶದ ಅಭಿವೃದ್ದಿಗೆ ಸಂಕೇತವಾಗಿರುತ್ತದೆ. ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಉತ್ತಮವಾಗಿ ಕೆಲಸ ಮಾಡಿದರೆ ಗ್ರಾಮಗಳು ಅಭಿವೃದ್ದಿಯಾಗತ್ತದೆ. ಆದರೆ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕರ್ತವ್ಯಲೋಪದಿಂದಾಗಿ ಪಂಚಾಯ್ತಿ ಆಡಳಿತ ವ್ಯವಸ್ಥೆಯೆ ತಲೆಕೆಳಗಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಪಂಚಾಯ್ತಿಯಲ್ಲಿ ಕಸವಿಲೇವಾರಿ ವಾಹನ ಇದ್ದರೂ ಅದರ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಮಳೆಯಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ವಾಹನ ತುಕ್ಕು ಹಿಡಿಯುತ್ತಿದೆ. ಊರಿನ ಸ್ವಚ್ಚತೆಗೆ ಆದ್ಯತೆ ನೀಡುತ್ತಿಲ್ಲ. ಆಸ್ಪತ್ರೆ ರಸ್ತೆಯಲ್ಲಿ ಹೊಂಡಗುAಡಿಗಳು ಹೆಚ್ಚಿದ್ದು ಓಡಾಟಕ್ಕೆ ತೀವೃ ಅಡಚಣೆ ಉಂಟಾಗುತ್ತಿದೆ. ಈ-ಸ್ವತ್ತು ಸರಿಯಾದ ಸಮಯಕ್ಕೆ ಮಾಡಿಕೊಡದೆ ಗ್ರಾಮಸ್ಥರು ಪಂಚಾಯ್ತಿಗೆ ಹತ್ತಾರು ಬಾರಿ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಚರಂಡಿಯನ್ನು ಸ್ವಚ್ಚಗೊಳಿಸದೆ ಇರುವುದರಿಂದ ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ಹರಿಯದೆ ರಸ್ತೆಯ ಮೇಲೆ ಹರಿದು ರಸ್ತೆ ಹಾಳಾಗುತ್ತಿದೆ. ಗ್ರಾಮ ಸಭೆಗಳಲ್ಲಿ ಅನುಷ್ಟಾನಗೊಂಡ ನಿರ್ಣಯ ಕಾರ್ಯರೂಪಕ್ಕೆ ಬರುತ್ತಿಲ್ಲ. ಗ್ರಾಮಸಭೆಗಳನ್ನು ಸರಿಯಾದ ಸಮಯಕ್ಕೆ ನಡೆಸುತ್ತಿಲ್ಲ. ಪಂಚಾಯ್ತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರುತ್ತಿಲ್ಲ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸದ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯನ್ನು ತಕ್ಷಣ ಬೇರೆ ಕಡೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಹಿಳಾ ಅಧ್ಯಕ್ಷೆ ಪಾರ್ವತಮ್ಮ, ರಾಘವೇಂದ್ರ, ಆಸೀಫ್, ರಾಘವೇಂದ್ರ, ಪ್ರಶಾಂತ್, ಬಸವರಾಜ್, ಮೋಹನ್ ಇನ್ನಿತರರು ಹಾಜರಿದ್ದರು.

Share. Facebook Twitter LinkedIn WhatsApp Email

Related Posts

ನಾನು 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ : ಮಾಜಿ ಸಂಸದ ಪ್ರತಾಪ್ ಸಿಂಹ

15/01/2026 10:18 AM1 Min Read

BIG NEWS : ಅಕ್ರಮ ಭೂ ಒತ್ತುವರಿ ಆರೋಪ : ನಟ ಯಶ್ ತಾಯಿ ಪುಷ್ಪಾಗೆ ಕೋರ್ಟ್ ನಲ್ಲಿ ಹಿನ್ನಡೆ

15/01/2026 10:08 AM1 Min Read

BIG NEWS : ಗದಗದಲ್ಲಿ ನಿಧಿ ಪತ್ತೆ ಕೇಸ್ : ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ರಾಜ್ಯ ಸರ್ಕಾರ

15/01/2026 9:52 AM1 Min Read
Recent News

ನಾನು 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ : ಮಾಜಿ ಸಂಸದ ಪ್ರತಾಪ್ ಸಿಂಹ

15/01/2026 10:18 AM

BIG NEWS : ಅಕ್ರಮ ಭೂ ಒತ್ತುವರಿ ಆರೋಪ : ನಟ ಯಶ್ ತಾಯಿ ಪುಷ್ಪಾಗೆ ಕೋರ್ಟ್ ನಲ್ಲಿ ಹಿನ್ನಡೆ

15/01/2026 10:08 AM

BIG NEWS : ಗದಗದಲ್ಲಿ ನಿಧಿ ಪತ್ತೆ ಕೇಸ್ : ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ರಾಜ್ಯ ಸರ್ಕಾರ

15/01/2026 9:52 AM

BIG NEWS : ‘TET’ ಪರೀಕ್ಷೆ ಪಾಸಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

15/01/2026 9:49 AM
State News
KARNATAKA

ನಾನು 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ : ಮಾಜಿ ಸಂಸದ ಪ್ರತಾಪ್ ಸಿಂಹ

By kannadanewsnow0515/01/2026 10:18 AM KARNATAKA 1 Min Read

ಮೈಸೂರು : ನಾನು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ…

BIG NEWS : ಅಕ್ರಮ ಭೂ ಒತ್ತುವರಿ ಆರೋಪ : ನಟ ಯಶ್ ತಾಯಿ ಪುಷ್ಪಾಗೆ ಕೋರ್ಟ್ ನಲ್ಲಿ ಹಿನ್ನಡೆ

15/01/2026 10:08 AM

BIG NEWS : ಗದಗದಲ್ಲಿ ನಿಧಿ ಪತ್ತೆ ಕೇಸ್ : ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ರಾಜ್ಯ ಸರ್ಕಾರ

15/01/2026 9:52 AM

BIG NEWS : ‘TET’ ಪರೀಕ್ಷೆ ಪಾಸಾದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

15/01/2026 9:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.