Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸ್ಫೋಟಕ ಹೇಳಿಕೆ!

23/08/2025 2:05 PM

ಪ್ರಯಾಣಿಕರಿಗೆ ಗುಡ್ ನ್ಯೂಸ್: ಗಣೇಶ ಚತುರ್ಥಿಗೆ 380 ವಿಶೇಷ ರೈಲುಗಳನ್ನು ಓಡಿಸಲಿದೆ ಭಾರತೀಯ ರೈಲ್ವೆ

23/08/2025 1:33 PM

ಎತ್ತರದ ಪ್ರತಿಮೆ: ಜಗತ್ತಿನ ಅತಿ ದೊಡ್ಡ ಗಣೇಶನ ವಿಗ್ರಹ ಎಲ್ಲಿದೆ ಗೊತ್ತಾ | Tallest statue of Lord Ganesha

23/08/2025 1:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನುಕಂಪದ ಆಧಾರದಡಿ BMTCಯ ಮೃತ ಅವಲಂಬಿತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಆದೇಶ ಪತ್ರ ವಿತರಣೆ
KARNATAKA

ಅನುಕಂಪದ ಆಧಾರದಡಿ BMTCಯ ಮೃತ ಅವಲಂಬಿತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಆದೇಶ ಪತ್ರ ವಿತರಣೆ

By kannadanewsnow0922/07/2024 5:31 PM

ಬೆಂಗಳೂರು: ಇಂದು ಬೆಂ.ಮ.ಸಾ.ಸಂಸ್ಥೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅನುಕಂಪದ ಆಧಾರದಡಿಯಲ್ಲಿ ಮೃತರ ಅವಲಂಬಿತರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು.

ಬಿ.ಎಂ.ಟಿ..ಸಿ‌ ಯಲ್ಲಿ ಕಳೆದ ಒಂದು ವರ್ಷದಲ್ಲಿ ಒಟ್ಟು 298 ಮೃತ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡಲಾಗಿದೆ‌.

ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ‌ ಈ‌ ಹಿಂದೆ ಸುಮಾರು 250 ಮೃತಾವಲಂಭಿತರುಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ‌.

ಪ್ರಸ್ತುತ ಖಾಲಿ ಇರುವ ಕ.ರಾ.ಸಾ. ಪೇದೆ, ತಾಂತ್ರಿಕ ಸಹಾಯಕ ಮತ್ತು ಸಹಾಯಕ (ಕಛೇರಿ) ಒಟ್ಟು 48 ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಇಂದು ನೇಮಕಾತಿ ಮಾಡಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ರಾಮಚಂದ್ರನ್.ಆರ್, ಭಾ.ಆ.ಸೇ, ಬೆಂ.ಮ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಮಾಹಿತಿ ತಂತ್ರಜ್ಞಾನದ ನಿರ್ದೇಶಕರು ಶಿಲ್ಪ.ಎಂ, ಭಾ.ಆ.ಸೇ, ಎಲ್ಲಾ ಇಲಾಖಾ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಂ.ಮ.ಸಾ.ಸಂಸ್ಥೆಯು ಕೈಗೊಂಡಿರುವ ಕಾರ್ಮಿಕ ಕಲ್ಯಾಣ ಕಾರ್ಯಗಳು

• ಈ ಸಾಲಿನಲ್ಲಿ 2500 ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ.
• ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರಸ್ತುತ ನೀಡುತ್ತಿದ್ದ ರೂ 3.00 ಲಕ್ಷಗಳ ಗುಂಪು ಪರಿಹಾರ ವಿಮಾ ಯೋಜನೆಯ ಮೊತ್ತವನ್ನು ರೂ 10.00 ಲಕ್ಷಗಳಿಗೆ ಹೆಚ್ಚಿಸಲಾಗಿರುತ್ತದೆ .
• ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಸೇವೆಯಲ್ಲಿರುವ ಎಲ್ಲಾ ನೌಕರರ ಹಾಗೂ ಅವರು ಅವಲಂಬಿತರಿಗೆ ಆರ್ಥಿಕ ಭದ್ರತೆ ಒದಗಿಸುವ ಹಿತದೃಷ್ಟಿಯಿಂದ ರೂ.1.00 ಕೋಟಿಯ ವಿಮಾ ಸೌಲಭ್ಯವನ್ನು ಜಾರಿಗೆ ತರಲಾಗಿದೆ.
• 45 ವರ್ಷ ಮೇಲ್ಪಟ್ಟ ನೌಕರರು ಮತ್ತು ಅಧಿಕಾರಿಗಳ ಹೃದಯ ಸಂಬಂಧಿ ತಪಾಸಣೆಗಳನ್ನು ನಡೆಸಲು ಶ್ರೀ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 05 ವರ್ಷಗಳ ಒಪ್ಪಂದವನ್ನು ಮಾಡಿಕೊಳ್ಳಲಾಗಿರುತ್ತದೆ.
• ಈ ಸಾಲಿನಲ್ಲಿ ಬೆಂ.ಮ.ಸಾ.ಸಂಸ್ಥೆಗೆ ASRTU ಮತ್ತು SKOCH ನಂತಹ ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆಗಳಿಂದ ಪ್ರಶಸ್ತಿಗಳು ಲಭಿಸಿವೆ.
• ಸಂಸ್ಥೆಗೆ ಇತ್ತೀಚೆಗೆ ಜೂನ್-2024 ಮಾಹೆಯಲ್ಲಿ ಆರೋಗ್ಯ ವರ್ಲ್ಡ್ ಪ್ರತಿಷ್ಠಿತ ಸಂಸ್ಥೆಯಿಂದ ಹೆಲ್ತಿ ಅಂಡ್ ಸೆಫ್ಟಿ ವರ್ಕ್ಪಪ್ಲೇಸ್ ಸಿಲ್ವರ್ ಮಟ್ಟದ ಮಾನ್ಯತೆ ದೊರಕಿರುತ್ತದೆ.
• ಪ್ರಯಾಸ್ ಯೋಜನೆಯಿಂದಾಗಿ ನೌಕರರು ಕೆಲಸ ಮಾಡುವ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯನಿಧಿ ಕಛೇರಿ ಸಹಯೋಗದೊಂದಿಗೆ ದಾಖಲೆಗಳನ್ನು ಕ್ರೂಢೀಕರಿಸಿ ಮುಂಚಿತವಾಗಿ ಸಲ್ಲಿಸುವುದರಿಂದ ಪಿಂಚಣಿ ಪಾವತಿ ಆದೇಶದ ವಿಲೇವಾರಿ ನೌಕರರ 58ನೇ ವರ್ಷದ ಕೊನೆಯ ದಿನ ವಿತರಿಸಲಾಗುತ್ತಿದೆ. ಬೆಂಮಸಾಸಂಸ್ಥೆಯ ನೌಕರರಿಗೆ ಇಲ್ಲಿಯವರೆಗೆ 266 ಕ್ಕೂ ಹೆಚ್ಚು ಪಿಂಚಣಿ ಪಾವತಿ ಆದೇಶಗಳನ್ನು ವಿತರಿಸಲಾಗಿದೆ.
• ಬೆಂಗಳೂರು ನಗರದ ಜನದಟ್ಟಣೆಯ ಸಾರಿಗೆ ವ್ಯವಸ್ಥೆಯಲ್ಲಿ ಸದಾ ಕರ್ತವ್ಯ ನಿರತ ಸಿಬ್ಬಂದಿಗಳ ಶ್ವಾಸಕೋಶ ಸಂಬಂಧಿತ, ಉಸಿರಾಟ ಕಾಯಿಲೆ, ಅಲರ್ಜಿಗಳಿಗೆ ಸಂಬಂಧಿಸಿದ ಸ್ಕ್ರೀನಿಂಗ್ ಮತ್ತು ಸುಧಾರಿತ ಪರೀಕ್ಷೆಗಳನ್ನು ಮಾಡಬೇಕೆಂಬ ಕಾಳಜಿಯೊಂದಿಗೆ ಜಯನಗರದ ವಾಯು ಚೆಸ್ಟ್ ಅಂಡ್ ಸ್ಲೀಪ್ ಸೆಂಟರ್ ನಲ್ಲಿ ನಿಯಮಿತವಾಗಿ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
• ಈವರೆವಿಗೂ ಬೆಂ.ಮ.ಸಾ.ಸಂಸ್ಥೆಗೆ ಒಟ್ಟಾರೆ 138 ಪ್ರಶಸ್ತಿ/ಪುರಸ್ಕಾರಗಳು ಲಭಿಸಿರುತ್ತದೆ.

ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK

BREAKING: ‘ಅಸಹಜ ಲೈಂಗಿಕ ದೌರ್ಜನ್ಯ’ ಕೇಸ್: ‘ಸೂರಜ್ ರೇವಣ್ಣ’ಗೆ ಜಾಮೀನು ಮಂಜೂರು | Suraj Revanna

Share. Facebook Twitter LinkedIn WhatsApp Email

Related Posts

ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸ್ಫೋಟಕ ಹೇಳಿಕೆ!

23/08/2025 2:05 PM1 Min Read

BREAKING : ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

23/08/2025 1:14 PM1 Min Read

ಒಳ ಮೀಸಲಾತಿ ಜಾರಿ : ಅಲೆಮಾರಿ ಸಮುದಾಯಕ್ಕೆ ತೀವ್ರ ಅನ್ಯಾಯ: ಎನ್.ಆರ್.ಚಂದ್ರಶೇಖರ್

23/08/2025 12:57 PM1 Min Read
Recent News

ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸ್ಫೋಟಕ ಹೇಳಿಕೆ!

23/08/2025 2:05 PM

ಪ್ರಯಾಣಿಕರಿಗೆ ಗುಡ್ ನ್ಯೂಸ್: ಗಣೇಶ ಚತುರ್ಥಿಗೆ 380 ವಿಶೇಷ ರೈಲುಗಳನ್ನು ಓಡಿಸಲಿದೆ ಭಾರತೀಯ ರೈಲ್ವೆ

23/08/2025 1:33 PM

ಎತ್ತರದ ಪ್ರತಿಮೆ: ಜಗತ್ತಿನ ಅತಿ ದೊಡ್ಡ ಗಣೇಶನ ವಿಗ್ರಹ ಎಲ್ಲಿದೆ ಗೊತ್ತಾ | Tallest statue of Lord Ganesha

23/08/2025 1:17 PM

BREAKING : ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

23/08/2025 1:14 PM
State News
KARNATAKA

ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸ್ಫೋಟಕ ಹೇಳಿಕೆ!

By kannadanewsnow0523/08/2025 2:05 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಅರೆಸ್ಟ್…

BREAKING : ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ SIT ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

23/08/2025 1:14 PM

ಒಳ ಮೀಸಲಾತಿ ಜಾರಿ : ಅಲೆಮಾರಿ ಸಮುದಾಯಕ್ಕೆ ತೀವ್ರ ಅನ್ಯಾಯ: ಎನ್.ಆರ್.ಚಂದ್ರಶೇಖರ್

23/08/2025 12:57 PM

BREAKING : ದರ್ಶನ್ & ಗ್ಯಾಂಗ್ ಜೈಲು ವರ್ಗಾವಣೆ ಅರ್ಜಿ ವಿಚಾರ : ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದ ಕೋರ್ಟ್

23/08/2025 12:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.