ಅನುಕಂಪದ ಆಧಾರದಡಿ BMTCಯ ಮೃತ ಅವಲಂಬಿತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಇಂದು ಬೆಂ.ಮ.ಸಾ.ಸಂಸ್ಥೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅನುಕಂಪದ ಆಧಾರದಡಿಯಲ್ಲಿ ಮೃತರ ಅವಲಂಬಿತರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು. ಬಿ.ಎಂ.ಟಿ..ಸಿ ಯಲ್ಲಿ ಕಳೆದ ಒಂದು ವರ್ಷದಲ್ಲಿ ಒಟ್ಟು 298 ಮೃತ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡಲಾಗಿದೆ. ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಈ ಹಿಂದೆ ಸುಮಾರು 250 ಮೃತಾವಲಂಭಿತರುಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ಪ್ರಸ್ತುತ ಖಾಲಿ ಇರುವ ಕ.ರಾ.ಸಾ. … Continue reading ಅನುಕಂಪದ ಆಧಾರದಡಿ BMTCಯ ಮೃತ ಅವಲಂಬಿತರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಆದೇಶ ಪತ್ರ ವಿತರಣೆ
Copy and paste this URL into your WordPress site to embed
Copy and paste this code into your site to embed