Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಪಿಕಪ್ ನಡುವೆ ಸರಣಿ ಡಿಕ್ಕಿ; 10 ಸಾವು, 25 ಮಂದಿಗೆ ಗಂಭೀರ ಗಾಯ

12/04/2026 6:36 AM

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM

ಡೀಸೆಲ್ ಮತ್ತು ವಿಮಾನ ಇಂಧನ ರಫ್ತು ಸುಂಕದಲ್ಲಿ ಭಾರಿ ಏರಿಕೆ: ದೇಶಿಯ ಮಾರುಕಟ್ಟೆಯಲ್ಲಿ ಕೊರತೆ ನೀಗಿಸಲು ಕೇಂದ್ರದ ಮಹತ್ವದ ಕ್ರಮ!

12/04/2026 6:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಕ್ತಿ ಯೋಜನೆ’ ಕುರಿತ ಬಿಜೆಪಿ ಆರೋಪಕ್ಕೆ ಈ ತಿರುಗೇಟು ಕೊಟ್ಟ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’
KARNATAKA

‘ಶಕ್ತಿ ಯೋಜನೆ’ ಕುರಿತ ಬಿಜೆಪಿ ಆರೋಪಕ್ಕೆ ಈ ತಿರುಗೇಟು ಕೊಟ್ಟ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’

By kannadanewsnow0923/12/2024 9:32 PM

ಬೆಂಗಳೂರು: ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಯ ಆದಾಯ ಹೆಚ್ಚಾಗಿದೆ ಅಂತ ಕಾಂಗ್ರೆಸ್ ಸರ್ಕಾರ ಹೇಳುತ್ತಿದ್ದರೇ, ಸಾರಿಗೆ ಇಲಾಖೆಗೆ ಬಾಕಿ ಹಣವನ್ನೇ ಬಿಡುಗಡೆ ಮಾಡಿಲ್ಲ ಅಂತ ಬಿಜೆಪಿ ಆರೋಪಿಸಿದೆ. ಬಿಜೆಪಿಯ ಈ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏನು ತಿರುಗೇಟು ಕೊಟ್ಟಿದ್ದಾರೆ ಅಂತ ಮುಂದೆ ಓದಿ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ. ತಮ್ಮ‌ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ನಮಗೆ ನಮ್ಮ ಅಭಿವೃದ್ದಿ ಕಾರ್ಯಗಳ ಅಂಕಿ ಅಂಶಗಳೇ ನಮ್ಮ ಸಾಧನೆಯ ಮಾನದಂಡ ಎಂಬ ಅಚಲವಾದ ನಂಬಿಕೆ ಎಂದಿದ್ದಾರೆ.

ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರವು ಕೆಎಸ್​ಆರ್​ಟಿಸಿಗೆ – ರೂ‌‌.2481 ಕೋಟಿ , ಬಿಎಂಟಿಸಿಗೆ – ರೂ. 1126 ಕೋಟಿ ., ವಾಯುವ್ಯ ಸಾರಿಗೆಗೆ – ರೂ 1613 ಕೋಟಿ . ಕಲ್ಯಾಣ ಕರ್ನಾಟಕ ಸಾರಿಗೆಗೆ- ರೂ 1321 ಕೋಟಿ ರೂ. ಅನುದಾನ, ಒಟ್ಟು ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ರೂ 6543 ಕೋಟಿ ಅನುದಾನವನ್ನು ಸರ್ಕಾರ 2023ರ ಜೂನ್​​ನಿಂದ 2024ರ ನವೆಂಬರ್​​ವರೆಗೆ ಬಿಡುಗಡೆ ಮಾಡಿದೆ. ಈವರೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ನಮಗೆ ರೂ‌ 414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಬಿ.ಜೆ.ಪಿ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿ ಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.

2023 ಮಾರ್ಚ್ ನಲ್ಲಿ , 38 ತಿಂಗಳುಗಳ ನಂತರ ಸಂಬಳ ಏರಿಕೆ ಮಾಡಿ, ಏರಿಕೆಯಾದ ಸಂಬಳದ 38 ತಿಂಗಳ ಅರಿಯರ್ಸ್ ಸಿಬ್ಬಂದಿಗಳಿಗೆ ನೀಡದೆ, ಅದಕ್ಜೆ ಬೇಕಾದ ಅನುದಾನವನ್ನು ನೀಡದೆ, ನಿವೃತ್ತಿ‌ ಹೊಂದಿದ 11694 ಸಿಬ್ನಂದಿಗಳಿಗೆ ತಮ್ಮ ಕಾಲದ ಉಪಧನ ಮತ್ತು ಗಳಿಕೆ ರಜೆ ಬಾಕಿ ಹಣ ರೂ. 224.05 ಕೋಟಿ ನಾವು ಎರಡು ದಿನದ ಹಿಂದೆ ಪಾವತಿಸಿದ್ದೇವೆ. ತಮ್ಮ ದುರಾಡಳಿತಕ್ಕೆ ಇದಕ್ಕಿಂತ ಬೇರೆ ಕೈಗನ್ನಡಿಯ ಅವಶ್ಯಕತೆ ಇದೆಯೇ? ಎಂದು ಕೇಳಿದ್ದಾರೆ.

ಶೂನ್ಯ ನೇಮಕಾತಿ, ಶೂನ್ಯ ಹೊಸ ಬಸ್ಸುಗಳ ಸೇರ್ಪಡೆ, ಶೂನ್ಯ ಅಭಿವೃದ್ಧಿ ಕಾರ್ಯ,‌ ಶೂನ್ಯ ಸಾಧನೆಗೆ ಹಾಗೂ ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದ ತಮ್ಮ ಸರ್ಕಾರಕ್ಕೆ ನಮ್ಮ ಧಿಕ್ಕಾರವಿದೆ ಎಂಬುದಾಗಿ ತಿರುಗೇಟು ನೀಡಿದ್ದಾರೆ.

ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ.

ತಮ್ಮ‌ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ ಗೂ ನಾವು ಏಕೆ ಉತ್ತರಿಸುತ್ತೇವೆ ಎಂಬುದು ಗೊತ್ತಿದೆಯೇ? ನಮಗೆ ನಮ್ಮ ಅಭಿವೃದ್ದಿ ಕಾರ್ಯಗಳ ಅಂಕಿ ಅಂಶಗಳೇ ನಮ್ಮ ಸಾಧನೆಯ ಮಾನದಂಡ ಎಂಬ ಅಚಲವಾದ ನಂಬಿಕೆ.

ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರವು ಕೆಎಸ್… https://t.co/aKKyF0NoqB

— Ramalinga Reddy (@RLR_BTM) December 23, 2024

ಸಾಗರ ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸದಸ್ಯರಾಗಿ ‘ಪತ್ರಕರ್ತ ಉಮೇಶ್ ಮೊಗವೀರ’ ಆಯ್ಕೆ

ಅಂಬೇಡ್ಕರ್ ಅವರೇನು ಮಹಾ? ಎಂದ ಅಮಿತ್ ಷಾ ವಜಾಗೊಳಿಸಿ: ಸಚಿವ ಡಾ ಹೆಚ್ ಸಿ ಮಹದೇವಪ್ಪ ಒತ್ತಾಯ

BIG NEWS: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share. Facebook Twitter LinkedIn WhatsApp Email

Related Posts

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM2 Mins Read

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM2 Mins Read

BREAKING : ರಾಜ್ಯ ಸರ್ಕಾರದಿಂದ 2026ನೇ ಸಾಲಿನ `ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ಘೋಷಣೆ : ಐವರು ಸಾಧಕರಿಗೆ ಗೌರವ

12/04/2026 6:17 AM1 Min Read
Recent News

BREAKING: ಬಿಹಾರದಲ್ಲಿ ಭೀಕರ ರಸ್ತೆ ಅಪಘಾತ: ಬಸ್ ಮತ್ತು ಪಿಕಪ್ ನಡುವೆ ಸರಣಿ ಡಿಕ್ಕಿ; 10 ಸಾವು, 25 ಮಂದಿಗೆ ಗಂಭೀರ ಗಾಯ

12/04/2026 6:36 AM

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

12/04/2026 6:33 AM

ಡೀಸೆಲ್ ಮತ್ತು ವಿಮಾನ ಇಂಧನ ರಫ್ತು ಸುಂಕದಲ್ಲಿ ಭಾರಿ ಏರಿಕೆ: ದೇಶಿಯ ಮಾರುಕಟ್ಟೆಯಲ್ಲಿ ಕೊರತೆ ನೀಗಿಸಲು ಕೇಂದ್ರದ ಮಹತ್ವದ ಕ್ರಮ!

12/04/2026 6:27 AM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM
State News
KARNATAKA

ಯುವಜನತೆಗೆ ಕೇಂದ್ರ ಸರ್ಕಾರದ ಬಂಪರ್ ಆಫರ್: `ಇಂಟರ್ನ್‌ಶಿಪ್’ ಮಾಡಿ, ತಿಂಗಳಿಗೆ ₹40,000 ಸ್ಟೈಪೆಂಡ್ ಪಡೆಯಿರಿ!

By kannadanewsnow5712/04/2026 6:33 AM KARNATAKA 2 Mins Read

ಯುವಜನತೆಗೆ ಉದ್ಯೋಗದ ಕೌಶಲ ಕಲಿಸುವುದರ ಜೊತೆಗೆ ಆರ್ಥಿಕವಾಗಿ ಬೆಂಬಲ ನೀಡಲು ಭಾರತ ಸರ್ಕಾರ 2026ನೇ ಸಾಲಿನಲ್ಲಿ ಅದ್ಭುತ ಇಂಟರ್ನ್‌ಶಿಪ್ ಯೋಜನೆಗಳನ್ನು…

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

12/04/2026 6:27 AM

BREAKING : ರಾಜ್ಯ ಸರ್ಕಾರದಿಂದ 2026ನೇ ಸಾಲಿನ `ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ಘೋಷಣೆ : ಐವರು ಸಾಧಕರಿಗೆ ಗೌರವ

12/04/2026 6:17 AM

ರಾಜ್ಯ ಸರ್ಕಾರಿ ಶಾಲಾ `ಶಿಕ್ಷಕರ ವರ್ಗಾವಣೆ’ ನಿಯಮಕ್ಕೆ ಮಹತ್ವದ ತಿದ್ದುಪಡಿ : ಸರ್ಕಾರದಿಂದ ಮಹತ್ವದ ಆದೇಶ

12/04/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.