BREAKING NEWS: ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಇನ್ನಿಲ್ಲ | Ananth Subbarao No More
ಬೆಂಗಳೂರು: ದಿಢೀರ್ ಹೃದಯಾಘಾತದಿಂದ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರು ನಿಧನರಾಗಿದ್ದಾರೆ. ಆ ಮೂಲಕ ಕಾರ್ಮಿಕ ನೌಕರರ ಮುಖಂಡ ಅನಂತ ಸುಬ್ಬರಾವ್ ಇನ್ನಿಲ್ಲವಾಗಿದ್ದಾರೆ. ಇಂದು ಸಂಜೆ 5.30ಕ್ಕೆ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರಿಗೆ ಹೃದಯಾಘಾತ ಉಂಟಾಗಿತ್ತು. ಅವರನ್ನು ವಿಜಯನಗರದ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅನಂತ ಸುಬ್ಬರಾವ್ ನಿಧನದ ಹಿನ್ನಲೆಯಲ್ಲಿ ನಾಳೆ ಕರೆದಿದ್ದಂತ ಬೆಂಗಳೂರು ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂಬುದಾಗಿ ಸಾರಿಗೆ ನೌಕರರ ಮುಖಂಡ ಜಗದೀಶ್ ಮಾಹಿತಿ … Continue reading BREAKING NEWS: ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಇನ್ನಿಲ್ಲ | Ananth Subbarao No More
Copy and paste this URL into your WordPress site to embed
Copy and paste this code into your site to embed