‘ಗ್ಯಾರಂಟಿ ಯೋಜನೆ’ಗಳಿಂದ ಖಜಾನೆ ಖಾಲಿಯಾಗಿಲ್ಲ, ಅಭಿವೃದ್ಧಿಗಾಗಿ 1.20 ಲಕ್ಷ ಕೋಟಿ ಮೀಸಲಿಟ್ಟಿದ್ದೇವೆ – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತೆ. ಹಾಗೇ ಹೀಗೆ ಅಂತ ಬೊಬ್ಬೆ ಹೊಡೆದುಕೊಂಡ್ರು. ಆದ್ರೇ ರಾಜ್ಯದ ಅಭಿವೃದ್ಧಿಗಾಗಿ 1.20 ಲಕ್ಷ ಕೋಟಿ ಮೀಸಲಿಟ್ಟಿದ್ದೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ, ಕರ್ನಾಟಕ ಆರ್ಥಿಕ ದಿವಾಳಿ ಆಗುತ್ತದೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದರೂ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇದಕ್ಕಾಗಿ 36 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. 2024-25ನೇ ಸಾಲಿನ ಬಜೆಟ್‌ನಲ್ಲಿ … Continue reading ‘ಗ್ಯಾರಂಟಿ ಯೋಜನೆ’ಗಳಿಂದ ಖಜಾನೆ ಖಾಲಿಯಾಗಿಲ್ಲ, ಅಭಿವೃದ್ಧಿಗಾಗಿ 1.20 ಲಕ್ಷ ಕೋಟಿ ಮೀಸಲಿಟ್ಟಿದ್ದೇವೆ – ಸಿಎಂ ಸಿದ್ಧರಾಮಯ್ಯ