BREAKING NEWS: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಬೆಚ್ಚಿಬಿದ್ದ ಜನತೆ

ವಿಜಯಪುರ: ಐತಿಹಾಸಿಕ ಜಿಲ್ಲೆ ವಿಜಯಪುರದಲ್ಲಿ ಇಂದು ಮತ್ತೆ ಭೂಕಂಪನವಾಗಿದೆ. ತಿಕೋಟಾ ಪಟ್ಟಣ ಹಾಗೂ ಸುತ್ತಮುತ್ತಲ ಪ್ರದೇಶದ ಜನರಿಗೆ ಭುವಿಯೊಡಲು ನಡುಗಿದ ಅನುಭವವಾಗಿದೆ. BIGG NEWS: ರಾಯಚೂರಿನಲ್ಲಿ ದೇವಸ್ಥಾನಕ್ಕೆ ಬಂದಿದ್ದ ಬಾಲಕಿ ಮೇಲೆ ಪೂಜಾರಿಯಿಂದಲೇ ಅತ್ಯಾಚಾರ   ನಸುಕಿನ ಜಾವ 3 ಗಂಟೆಯಿಂದ 5 ಗಂಟೆಯವರೆಗೆ ಕಂಪನ ಉಂಟಾಗಿದ್ದು, ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಸರಣಿ ರೂಪದಲ್ಲಿ ಜಿಲ್ಲೆಯ ವಿವಿಧೆಡೆ ಇಂಥ ಘಟನೆಗಳು ಮರುಕಳಿಸುತ್ತಿವೆ.ಇತ್ತೀಚೆಗೆ ಕಳೆದ ತಿಂಗಳ ಹಿಂದೆ ಜಿಲ್ಲೆಯಲ್ಲೆ ನಿರಂತರ … Continue reading BREAKING NEWS: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಬೆಚ್ಚಿಬಿದ್ದ ಜನತೆ