Video: ದೆಹಲಿಯಲ್ಲಿ ಸಂಸದರಿಂದ ʻತ್ರಿವರ್ಣ ಯಾತ್ರೆʼ: ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ದೊರೆತ 75ನೇ ವರ್ಷಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ‘ಹರ್ ಘರ್ ತ್ರಿವರ್ಣ’ ಅಭಿಯಾನಕ್ಕೆ ತೀವ್ರ ಸಿದ್ಧತೆ ನಡೆಸಿದೆ. ಈ ಸಂದರ್ಭದಲ್ಲಿ ಇಂದು ಸಂಸತ್ತಿನ ಸದಸ್ಯರು ಮೋಟಾರ್ ಸೈಕಲ್‌ಗಳಲ್ಲಿ ತ್ರಿವರ್ಣ ಯಾತ್ರೆಯನ್ನು ಕೈಗೊಂಡರು. ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಪಿಯೂಷ್ ಗೋಯಲ್ ಅವರೊಂದಿಗೆ ಕೆಂಪು ಕೋಟೆಯಿಂದ ಸಂಸದರಿಗೆ ತ್ರಿವರ್ಣ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ತ್ರಿವರ್ಣ ಯಾತ್ರೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸ್ಕೂಟಿ … Continue reading Video: ದೆಹಲಿಯಲ್ಲಿ ಸಂಸದರಿಂದ ʻತ್ರಿವರ್ಣ ಯಾತ್ರೆʼ: ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ