ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಹೊಟುಗಂಜ್ ಪ್ರದೇಶದಲ್ಲಿ ಇಂದು ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.
ಇದೇ ಜಿಲ್ಲೆಯ ಡೈಮಂಡ್ ಹಾರ್ಬರ್ನಲ್ಲಿ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ರ್ಯಾಲಿ ನಡೆಸುತ್ತಿದ್ದ ವೇಳೆ ಈ ಘರ್ಷಣೆ ನಡೆದಿದ್ದು, ತೃಣಮೂಲ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಮೋಟಾರ್ ಸೈಕಲ್ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಗಳು ಹೇಳಿವೆ.
ಸ್ಥಳದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಪೊಲೀಸ್ ಪಡೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ಎಎಫ್) ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
BREAKING NEWS: ರಾಜ್ಯ ಸರ್ಕಾರದಿಂದ ‘ಖಾಸಗಿ ಅನುದಾನಿತ ಪ್ರೌಢ ಶಾಲೆ’ಗಳ ನೇರ ನೇಮಕಾತಿ, ಮುಂಬಡ್ತಿಗೆ ತಡೆ
ರೌಡಿ ‘ಬೆತ್ತನಗೆರೆ ಶಂಕರ’ನನ್ನು ಬಿಜೆಪಿಗೆ ಸ್ವಾಗತಿಸಿದ ಪ್ರತಾಪ್ ಸಿಂಹ : ಟ್ವೀಟ್ ನಲ್ಲಿ ಫೋಟೋ ಹಂಚಿಕೊಂಡ ಕಾಂಗ್ರೆಸ್