Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

‘ಪ್ರತಿ ಮನೆಗೂ ತಲುಪಬೇಕು, ಹಿಂದೂಗಳನ್ನು ಒಗ್ಗೂಡಿಸಬೇಕು’: RSS ಮುಖ್ಯಸ್ಥ

09/06/2025 9:28 AM

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಪರೀತವಾಗಿ ಶೀತ, ತಲೆ ನೋವಿದ್ದರೆ ಈ ಮನೆಮದ್ದು ಟ್ರೈ ಮಾಡಿ ನೋಡಿ
LIFE STYLE

ವಿಪರೀತವಾಗಿ ಶೀತ, ತಲೆ ನೋವಿದ್ದರೆ ಈ ಮನೆಮದ್ದು ಟ್ರೈ ಮಾಡಿ ನೋಡಿ

By kannadanewsnow0705/03/2024 7:15 AM

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಈಗ ಯಾರಿಗೆ ಕೇಳಿದರೂ ಶೀತ, ಕೆಮ್ಮು, ಜ್ವರ, ತಲೆ ನೋವು ಅಂತ ಹೇಳ್ತಾರೆ. ಕೆಲವೊಮ್ಮೆ ಜ್ವರ ಕಡಿಮೆಯಾದರೂ ಶೀತ ಹಾಗು ತಲೆಭಾರ ಮಾತ್ರ ಕಡಿಮೆಯಾಗುವುದಿಲ್ಲ. ಇದಕ್ಕೆ ಮಾತ್ರೆಗಳ ಬದಲಾಗಿ ಈ ಕೆಳಗಿನ ಮನೆಮದ್ದು ಟ್ರೈ ಮಾಡಿ ನೋಡಿ.

ಶೀತಕ್ಕೆ ಗಿಡ ಮೂಲಿಕೆಗಳ ಚಹಾ ಸೇವನೆ ಅತ್ಯುತ್ತಮ. ಅಂದರೆ ಲೆಮನ್‌ ಟೀ, ಗ್ರೀನ್‌ ಟೀ ಸೇವಿಸಿ. ಶುಂಠಿ ಟೀ ಸಹ ಶೀತಕ್ಕೆ ರಾಮಬಾಣದಂತೆ ಕೆಲಸ ಮಾಡುತ್ತದೆ. ಶುಂಠಿ ಟೀ ಕಫವನ್ನು ಕರಗಿಸಿ ಹೊರ ಹಾಕುತ್ತದೆ ಹಾಗು ಗಂಟಲಿನ ಇನ್ಫೆಕ್ಷನ್‌ ಕಡಿಮೆ ಮಾಡುತ್ತದೆ.

ಅರಿಶಿನ ಹಾಲು ಶೀತಕ್ಕೆ ತುಂಬಾ ಪರಿಣಾಮಕಾರಿಯಾದ ಮನೆಮದ್ದು. ನಿಮಗೆ ವಿಪರೀತ ಶೀತ ಹಾಗು ತಲೆ ನೋವಿದ್ದರೆ ದಿನಕ್ಕೆ ಎರಡು ಬಾರಿ ಅರಿಶಿನ ಹಾಲು ಸೇವಿಸಿ ಮೂರನೇ ದಿನಕ್ಕೆ ನೀವು ಸಂಪೂರ್ಣವಾಗಿ ಆರಾಮಾಗುತ್ತೀರಿ.

ಕಾಳು ಮೆಣಸು ಸೇವನೆ ದೇಹದಲ್ಲಿ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ದೇಹಕ್ಕೆ ಬಂದಿರುವ ಎಂತಹ ಸೋಂಕನ್ನು ಇದು ಹೋಗಲಾಡಿಸುತ್ತದೆ. ಶೀತವಾದಾಗ ಇದರ ಸೇವನೆ ದೇಹಕ್ಕೆ ಹೆಚ್ಚು ಊಷ್ಣ ನೀಡುತ್ತದೆ. ಮೂಗಿನಲ್ಲಿ ಎದೆಯಲ್ಲಿ ಕಫ ಕಟ್ಟಿದರೆ ಮೆಣಸಿನ ಅಡುಗೆ ಸೇವಿಸಿದರೆ ಕಫ ಕರಗುತ್ತದೆ.

ಹಾಲಿನ ಚಹಾ ಕುಡಿಯುವಾಗ ಚಿಟಿಕೆ ಮೆಣಸಿನ ಪುಡಿ, ಶುಂಠಿ ಹಾಕಿ ಅದಕ್ಕೆ ಸಾವಯವ ಬೆಲ್ಲ ಸೇರಿಸಿ ಚಹಾ ಮಾಡಿ ಕುಡಿದರೆ ಶೀತ ಹಾಗು ತಲೆ ಭಾರ ಕಡಿಮೆಯಾಗುತ್ತದೆ. ಹಾಗು ಈ ಎಲ್ಲಾ ಪದಾರ್ಥಗಳು ದೇಹಕ್ಕೆ ರೋಗ ನಿರೋಧಕ ಶಕ್ತಿ ನೀಡುತ್ತವೆ.

ವಿಟಮಿನ್‌ ಸಿ ಅಧಿಕವಾಗಿರುವ ಹಣ್ಣು, ತರಕಾರಿಗಳನ್ನು ಹೆಚ್ಚಿ ಪ್ರಮಾಣದಲ್ಲಿ ಸೇವಿಸಿ. ಮುಖ್ಯವಾಗಿ ಕಿತ್ತಳೆ, ದ್ರಾಕ್ಷಿ. ನಿಂಬೆ ರಸದ ಶರಬತ್ತು, ಬ್ರಾಕೋಲಿ, ಪೇರಳೆ, ದಪ್ಪ ಮೆಣಸಿನಕಾಯಿಗಳಲ್ಲಿ ವಿಟಮಿನ್‌ ಸಿ ಸಮೃದ್ಧವಾಗಿರುತ್ತದೆ. ಇವುಗಳನ್ನು ಶೀತ ತಲೆನೋವು ಕಡಿಮೆ ಆಗುವವರೆಗೂ ನಿತ್ಯವೂ ಸೇವಿಸಿ.

ಸೂಚನೆ: ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ತಿಳುವಳಿಕೆಗಾಗಿ ಮಾತ್ರ. ಇವುಗಳನ್ನು ಅನುಸರಿಸುವ ಫಲಿತಾಂಶಗಳು ಕೇವಲ ವೈಯಕ್ತಿಕವಾಗಿವೆ. ಇವುಗಳನ್ನು ಅನುಸರಿಸುವ ಮೊದಲು ಸಂಬಂಧ ಪಟ್ಟ ವೈದ್ಯರು, ತಜ್ಞರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ. ನೀವು ಗಮನಿಸಬಹುದು.

Try this home remedy if you have severe cold and headache.
Share. Facebook Twitter LinkedIn WhatsApp Email

Related Posts

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM1 Min Read

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM2 Mins Read

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM2 Mins Read
Recent News

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

‘ಪ್ರತಿ ಮನೆಗೂ ತಲುಪಬೇಕು, ಹಿಂದೂಗಳನ್ನು ಒಗ್ಗೂಡಿಸಬೇಕು’: RSS ಮುಖ್ಯಸ್ಥ

09/06/2025 9:28 AM

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM

Firebreaks : ದೆಹಲಿಯ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

09/06/2025 9:08 AM
State News
KARNATAKA

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

By kannadanewsnow5709/06/2025 9:37 AM KARNATAKA 1 Min Read

ವಿಜಯಪುರ: ರಾಜ್ಯದಲ್ಲಿ ಭಾರೀ ಮಳೆಗೆ ಮತ್ತೊಂದು ಬಲಿಯಾಗಿದ್ದು, ವಿಜಯಪುರದಲ್ಲಿ ಬಿರುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ…

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

SHOCKING : ಚಿಕ್ಕಬಳ್ಳಾಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮರ್ಮಾಂಗಕ್ಕೆ ಒದ್ದು ಸ್ನೇಹಿತನ ಕೊಲೆ.!

09/06/2025 8:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.