ತುಮಕೂರಿನಲ್ಲಿ ಪೊಲೀಸ್ ಆಕಾಂಕ್ಷಿ ಮೇಲೆ ‘DySP’ ಹಲ್ಲೆ : ಕಠಿಣ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ತುಮಕೂರು : ತುಮಕೂರಿನಲ್ಲಿ ಪೊಲೀಸ್ ಆಕಾಂಕ್ಷಿ ಮೇಲೆ ಡಿವೈಎಸ್ಪಿ ಹಲ್ಲೆ ನಡೆಸಿದ ಘಟನೆ ಕುರಿತು ಕಠಿಣ ಕ್ರಮಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಆರಗ ಜ್ಞಾನೇಂದ್ರ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ ಎಂದು ಕಿಡಿಕಾರಿದೆ. ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಗೃಹ ಸಚಿವರೇ , ಜನರೊಂದಿಗೆ ನಡೆದುಕೊಳ್ಳುವ … Continue reading ತುಮಕೂರಿನಲ್ಲಿ ಪೊಲೀಸ್ ಆಕಾಂಕ್ಷಿ ಮೇಲೆ ‘DySP’ ಹಲ್ಲೆ : ಕಠಿಣ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ