BIG NEWS: ತುಮಕೂರು ಅಪಘಾತದಲ್ಲಿ 9 ಜನರ ಸಾವಿನ ಹಿಂದಿನ ರಹಸ್ಯ ಬಯಲು: ಏನದು ಗೊತ್ತಾ.? | Tumkur Accident

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಬಳಿಯಲ್ಲಿ ಕ್ರೂಸರ್ ಲಾರಿಗೆ ಡಿಕ್ಕಿಯಾಗಿ ಇಂದು 9 ಮಂದಿ ಸಾವನ್ನಪ್ಪಿದ್ದರು. ಈ ದುರಂತದ ಹಿಂದಿನ ರಹಸ್ಯ ಬಯಲಾಗಿದೆ. ಈ ಘಟನೆಗೆ ಕ್ರೂಸರ್ ಕಂಡೀಷನ್ ಸಂಪೂರ್ಣ ಹಾಳಾಗಿದ್ದೇ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಶಿರಾ ತಾಲೂಕಿನ ಬಾಲೇನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕ್ರೂಸರ್ ಡಿವೈಡರ್ ಗೆ ಡಿಕ್ಕಿಯಾಗಿ, ಬಳಿಕ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಅದರಲ್ಲಿದ್ದಂತ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಈ ಘಟನೆಯ ಹಿಂದಿನ ಸ್ಪೋಟಕ ರಹಸ್ಯ ಬಯಲಾಗಿದೆ. BIGG … Continue reading BIG NEWS: ತುಮಕೂರು ಅಪಘಾತದಲ್ಲಿ 9 ಜನರ ಸಾವಿನ ಹಿಂದಿನ ರಹಸ್ಯ ಬಯಲು: ಏನದು ಗೊತ್ತಾ.? | Tumkur Accident