BIGG NEWS: ತುಮಕೂರು ಘಟನೆ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ: ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಹಾಗೂ ಇಬ್ಬರು ಶಿಶು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಖಡಕ್ ಮಾರ್ಗಸೂಚಿ ಪ್ರಕಟಿಸಿದೆ. BIGG NEWS: ಹಾಸನದಲ್ಲಿ ವ್ಯವಹಾರದ ವಿಷಯಕ್ಕೆ ಜಗಳ; ಗಂಗೆಗೆ ಆಣೆ ಮಾಡಲು ಹೋಗಿ ಇಬ್ಬರು ನೀರುಪಾಲು   ರೋಗಿಯ ತುರ್ತು ವೇಳೆ ಯಾವುದೇ ದಾಖಲೆಗಳನ್ನು ಕೇಳೆದೇ ಮೊದಲು ಚಿಕಿತ್ಸೆ ನೀಡಬೇಕು. ತಾಯಿ ಕಾರ್ಡ್‌ ಆಧಾರ್‌ ಕಾರ್ಡ್‌ , ಪಡಿತರ ಚೀಟಿ ಇತರೆ ಯಾವುದೇ ದಾಖಲೆಗಳ ಅಗತ್ಯವಿಲ್ಲ. … Continue reading BIGG NEWS: ತುಮಕೂರು ಘಟನೆ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ: ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ