Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

13/12/2025 7:00 PM

ನೀವು ಬಳಸ್ತಿರುವ ‘ಜೇನುತುಪ್ಪ’ ಅಸಲಿಯೇ? ಕಲಬೆರಕೆಯೇ.? ಹೀಗೆ ಸುಲಭವಾಗಿ ಗುರುತಿಸಿ!

13/12/2025 6:14 PM

1ರಿಂದ 10ನೇ ತರಗತಿ ಓದುತ್ತಿರುವ ‘SC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ

13/12/2025 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಮಕೂರು : ಕೆಸರಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು : ಮೆಚ್ಚುಗೆ ವ್ಯಕ್ತಪಡಿಸಿದ ಎಸ್ಪಿ
KARNATAKA

ತುಮಕೂರು : ಕೆಸರಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು : ಮೆಚ್ಚುಗೆ ವ್ಯಕ್ತಪಡಿಸಿದ ಎಸ್ಪಿ

By kannadanewsnow0524/05/2024 7:40 PM

ತುಮಕೂರು : ಕೆಸರಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿಕೊಂಡು ಸಾವು ಬದುಕಿನ ಮಧ್ಯ ಹೋರಾಡುತ್ತಿದ್ದವನನ್ನು ಇದೀಗ ಪೊಲೀಸರು ರಕ್ಷಣೆ ಮಾಡಿರುವ ಘಟನೆ ತುಮಕೂರಿನ ಹೊರವಲಯ ದೇವರಾಯಪಟ್ಟಣದ ಕೆರೆಕೋಡಿಯಲ್ಲಿ ನಡೆದಿದೆ.

ಕೆರೆಕೋಡಿಹಳ್ಳದ ಕೆಸರಿನಲ್ಲಿ ಅಪರಿಚಿತ ವ್ಯಕ್ತಿ ಸಿಲುಕಿ ಒದ್ದಾಡುತ್ತಿದ್ದ. ಈ ಕುರಿತು ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿ ಖುದ್ದು ಪೊಲೀಸರೇ ಕೆಸರಿಗಿಳಿದು ಶೋಧಕಾರ್ಯ ನಡೆಸಿದ್ದರು. ಹುಡುಕಾಟದ ವೇಳೆ ಕೆಸರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ಕೈ ಮಾತ್ರ ಕಾಣಿಸಿದೆ. ಕೂಡಲೇ ಕೆಸರಿನಿಂದ ಆತನನ್ನ ಮೇಲಕ್ಕೆತ್ತಿ ಸಾವಿನ ದವಡೆಯಿಂದ ಸಿಬ್ಬಂದಿ ಪಾರು ಮಾಡಿದ್ದಾರೆ.

ಮೇಲಕ್ಕೆತ್ತಿ ಸಾವಿನದ ದವಡೆಯಿಂದ ಪಾರು ಮಾಡಿದ ಸಿಬ್ಬಂದಿ ಕ್ಯಾತ್ಸಂದ್ರದ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹೇಶ್ ಹಾಗೂ ಹೊಯ್ಸಳ ಕಾರು ಚಾಲಕ ಬಸವರಾಜರಿಂದ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ತಕ್ಷಣ ಅಪರಿಚಿತ ವ್ಯಕ್ತಿಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಪೊಲೀಸರ ಸಮಯ ಪ್ರಜ್ಞೆಗೆ ತುಮಕೂರು ಎಸ್ಪಿ ಅಶೋಕ್ ಶ್ಲಾಘಿಸಿದ್ದಾರೆ. ಕ್ಯಾಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share. Facebook Twitter LinkedIn WhatsApp Email

Related Posts

ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

13/12/2025 7:00 PM5 Mins Read

1ರಿಂದ 10ನೇ ತರಗತಿ ಓದುತ್ತಿರುವ ‘SC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ

13/12/2025 6:04 PM1 Min Read

ಮತ ಕಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

13/12/2025 5:53 PM2 Mins Read
Recent News

ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

13/12/2025 7:00 PM

ನೀವು ಬಳಸ್ತಿರುವ ‘ಜೇನುತುಪ್ಪ’ ಅಸಲಿಯೇ? ಕಲಬೆರಕೆಯೇ.? ಹೀಗೆ ಸುಲಭವಾಗಿ ಗುರುತಿಸಿ!

13/12/2025 6:14 PM

1ರಿಂದ 10ನೇ ತರಗತಿ ಓದುತ್ತಿರುವ ‘SC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ

13/12/2025 6:04 PM

ಮತ ಕಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

13/12/2025 5:53 PM
State News
KARNATAKA

ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರ ನಿಲ್ಲುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0913/12/2025 7:00 PM KARNATAKA 5 Mins Read

ಬೆಂಗಳೂರು : “ಈ ಸರ್ಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್ಮೆಂಟ್…

1ರಿಂದ 10ನೇ ತರಗತಿ ಓದುತ್ತಿರುವ ‘SC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ

13/12/2025 6:04 PM

ಮತ ಕಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

13/12/2025 5:53 PM

ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

13/12/2025 5:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.