GOOD NEWS: ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ‘ತುಂಗಭದ್ರ’ ಹಿನ್ನೀರು ಪೂರೈಕೆ

ಪಾವಗಡ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆ ಹಮ್ಮಿಕೊಂಡಿರುವ ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ. ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ … Continue reading GOOD NEWS: ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ‘ತುಂಗಭದ್ರ’ ಹಿನ್ನೀರು ಪೂರೈಕೆ