ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್: ಡಿಕೆಶಿ ವಿರುದ್ಧ ಆರ್.ಅಶೋಕ್ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ, ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ ಎಂದಿದ್ದಾರೆ. ಕಳೆದ ವರ್ಷವೆಲ್ಲ ಬರಗಾಲದಿಂದ … Continue reading ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್: ಡಿಕೆಶಿ ವಿರುದ್ಧ ಆರ್.ಅಶೋಕ್ ಹಿಗ್ಗಾಮುಗ್ಗಾ ವಾಗ್ಧಾಳಿ