Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News: ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಸಿದ್ಧರಾಮಯ್ಯ

21/11/2025 8:14 PM

ಪ್ರಯಾಣಿಕರೇ ಗಮನಿಸಿ ; ಈ ಎಲ್ಲಾ ರೈಲುಗಳು 3 ತಿಂಗಳ ಕಾಲ ರದ್ದು ; ಯಾವ್ಯಾವ ಮಾರ್ಗಗಳಲ್ಲಿ, ಇಲ್ಲಿದೆ ಲಿಸ್ಟ್!

21/11/2025 7:52 PM

ಸಾಗರದ ಕಲ್ಮನೆಯಲ್ಲಿ ‘ರಾಜಕೀಯ ಜಿದ್ದಿ’ಗೆ ಗೂಡು ಅಂಗಡಿ ಧ್ವಂಸ: ಇದು ಕಾನೂನು ಪಾಲಿಸಬೇಕಾದವರೇ, ಮೀರಿದ ಸುದ್ದಿ

21/11/2025 7:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯ ಸರಿಯಾಗಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ: ತುಷಾರ್ ಗಿರಿ ನಾಥ್
KARNATAKA

ಬೆಂಗಳೂರಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯ ಸರಿಯಾಗಿ ನಿರ್ವಹಿಸಲು ಕಟ್ಟುನಿಟ್ಟಿನ ಸೂಚನೆ: ತುಷಾರ್ ಗಿರಿ ನಾಥ್

By kannadanewsnow0918/09/2024 5:58 AM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ದುರಸ್ತಿ ಕಾರ್ಯವನ್ನು ಸರಿಯಾಗಿ ನಿರ್ವಹಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಗುತ್ತಿಗೆದಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂನ ಐಪಿಪಿ ತರಬೇತಿ ಕೇಂದ್ರದಲ್ಲಿ ಎಲೆಕ್ಟ್ರಿಕ್ ವಿಭಾಗದ ಅಭಿಯಂತರರು ಹಾಗೂ ಗುತ್ತಿಗೆದಾರರ ಜೊತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಹಲವು ಕಡೆ ಬೀದಿ ದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದನ್ನು ಗಮನಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸರಿಯಾಗಿರುವಂತೆ ನೋಡಿಕೋಳ್ಳಲು ಸೂಚನೆ ನೀಡಲಾಯಿತು.

ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ, ಎಲ್ಲೆಲ್ಲಿ ವಿದ್ಯುತ್ ಕಂಬಗಳು ಹಾಳಾಗಿವೆ ಎಂಬುದನ್ನು ಪರಿಶೀಲಿಸಿ ಜಿಯೋ ಲೊಕೇಶನ್ ಮೂಲಕ ಪಟ್ಟಿ ಸಿದ್ದಪಡಿಸಬೇಕು. ಅನಂತರ ತ್ವರಿತಗತಿಯಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರ ವರ್ತುಲ ರಸ್ತೆ, ಪ್ರಮುಖ ರಸ್ತೆಗಳು ಹಾಗೂ ಮೇಲುಸೇತುವೆಗಳಲ್ಲಿ ಬೀದಿ ದೀಪಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಅಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ನಡೆಸಿ ಇರುವ ಸಮಸ್ಯೆಯನ್ನು ಬಗೆಹರಿಸಲು ಸೂಚಿಸಲಾಯಿತು.

ಬೀದಿ ದೀಪಗಳ ನಿರ್ವಹಣೆಗೆ ಸಂಬಂಧಿಸಿದಂತೆ ಏನಾದರು ಸಮಸ್ಯೆ ಇದ್ದಲ್ಲಿ ಅದನ್ನು ಬಗೆಹರಿಸಲಾಗುವುದು. ಬೀದಿ ದೀಪಗಳ ಅಳವಡಿಕೆ ಸಂಬಂಧ ಶೀಘ್ರ ಟೆಂಡರ್ ಕರೆಯಲಾಗುವುದೆಂದು ತಿಳಿಸಿದರು.

ಗುತ್ತಿಗೆದಾರರಿಂದ ಭರವಸೆ

ನಗರದಲ್ಲಿ ಬೀದಿ ಬದಿ ದೀಪಗಳನ್ನು ಶೀಘ್ರ ಅಳವಡಿಸಿ ಸರಿಯಾಗಿ ನಿರ್ವಹಣೆ ಮಾಡಲಾಗುವುದೆಂದು ಗುತ್ತಿಗೆದಾರರು ಮುಖ್ಯ ಆಯುಕ್ತರಿಗೆ ಭರವಸೆ ನೀಡಿದರು.

ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಗುತ್ತಿಗೆದಾರರು ಉಪಸ್ಥಿತರಿದ್ದರು.

ರಾಜ್ಯದ ‘ಮಿನಿ ವಿಧಾನಸೌಧ’ಗಳ ಹೆಸರು ‘ಪ್ರಜಾ ಸೌಧ’ವೆಂದು ಮರುನಾಮಕರಣ: ಡಿಸಿಎಂ ಡಿಕೆಶಿ ಘೋಷಣೆ | Mini Vidhana Soudha

ಲೆಬನಾನ್, ಸಿರಿಯಾದ ವಿವಿಧೆಡೆ ಪೇಜರ್ ಸರಣಿ ಸ್ಪೋಟ: 9 ಜನರು ಸಾವು, 2,800ಕ್ಕೂ ಹೆಚ್ಚು ಮಂದಿಗೆ ಗಾಯ

Share. Facebook Twitter LinkedIn WhatsApp Email

Related Posts

Good News: ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಸಿದ್ಧರಾಮಯ್ಯ

21/11/2025 8:14 PM2 Mins Read

ಸಾಗರದ ಕಲ್ಮನೆಯಲ್ಲಿ ‘ರಾಜಕೀಯ ಜಿದ್ದಿ’ಗೆ ಗೂಡು ಅಂಗಡಿ ಧ್ವಂಸ: ಇದು ಕಾನೂನು ಪಾಲಿಸಬೇಕಾದವರೇ, ಮೀರಿದ ಸುದ್ದಿ

21/11/2025 7:37 PM3 Mins Read

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

21/11/2025 6:52 PM1 Min Read
Recent News

Good News: ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಸಿದ್ಧರಾಮಯ್ಯ

21/11/2025 8:14 PM

ಪ್ರಯಾಣಿಕರೇ ಗಮನಿಸಿ ; ಈ ಎಲ್ಲಾ ರೈಲುಗಳು 3 ತಿಂಗಳ ಕಾಲ ರದ್ದು ; ಯಾವ್ಯಾವ ಮಾರ್ಗಗಳಲ್ಲಿ, ಇಲ್ಲಿದೆ ಲಿಸ್ಟ್!

21/11/2025 7:52 PM

ಸಾಗರದ ಕಲ್ಮನೆಯಲ್ಲಿ ‘ರಾಜಕೀಯ ಜಿದ್ದಿ’ಗೆ ಗೂಡು ಅಂಗಡಿ ಧ್ವಂಸ: ಇದು ಕಾನೂನು ಪಾಲಿಸಬೇಕಾದವರೇ, ಮೀರಿದ ಸುದ್ದಿ

21/11/2025 7:37 PM

ಪ್ರತಿ 9 ಭಾರತೀಯರಲ್ಲಿ ಒಬ್ಬರು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ ; ‘ICMR’ ಶಾಕಿಂಗ್ ವರದಿ

21/11/2025 7:15 PM
State News
KARNATAKA

Good News: ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಸಿದ್ಧರಾಮಯ್ಯ

By kannadanewsnow0921/11/2025 8:14 PM KARNATAKA 2 Mins Read

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ…

ಸಾಗರದ ಕಲ್ಮನೆಯಲ್ಲಿ ‘ರಾಜಕೀಯ ಜಿದ್ದಿ’ಗೆ ಗೂಡು ಅಂಗಡಿ ಧ್ವಂಸ: ಇದು ಕಾನೂನು ಪಾಲಿಸಬೇಕಾದವರೇ, ಮೀರಿದ ಸುದ್ದಿ

21/11/2025 7:37 PM

ಪರಪ್ಪನ ಅಗ್ರಹಾರ ಜೈಲಲ್ಲಿ ಶಾಸಕರಾದ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿ ಭೇಟಿ ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್

21/11/2025 6:52 PM

ಕಾರ್ಕಳದಲ್ಲಿ ಸರ್ಕಾರಿ ಕಾಮಗಾರಿಗಳಲ್ಲಿ ಸರ್ವಾಧಿಕಾರಿ ಧೋರಣೆ: ಮುನಿಯಾಲು ವಿರುದ್ಧ ಕ್ರಮಕ್ಕೆ ಸುರೇಶ್ ಶೆಟ್ಟಿ ಒತ್ತಾಯ

21/11/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.