Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ವಾಕಿಂಗ್ ಮಾಡುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು!

13/07/2025 10:29 AM

ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:13-07-2025 ರವಿವಾರ

13/07/2025 10:16 AM

ಮಿಲಿಟರಿ ನೆರವು ಪುನರಾರಂಭ : ಮುಂದಿನ ವಾರ ಯುಎಸ್ ಜೊತೆ ಉಕ್ರೇನ್ ಮಾತುಕತೆ

13/07/2025 10:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:13-07-2025 ರವಿವಾರ
KARNATAKA

ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:13-07-2025 ರವಿವಾರ

By kannadanewsnow0713/07/2025 10:16 AM

01,🕉️ಮೇಷ ರಾಶಿ🕉️
📖,ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಉಂಟಾಗುತ್ತದೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

02,🕉️ವೃಷಭ ರಾಶಿ🕉️
📖,ಕುಟುಂಬ ಸದಸ್ಯರೊಂದಿಗೆ ಕಠಿಣವಾಗಿ ಮಾತನಾಡುವುದನ್ನು ತಪ್ಪಿಸುವುದು ಉತ್ತಮ. ಆರ್ಥಿಕ ವಿಚಾರಗಳು ನಿರಾಸೆ ಉಂಟುಮಾಡುತ್ತದೆ. ಪ್ರಾರಂಭಿಸಿದ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವ ಸಾಧ್ಯತೆ . ಸಣ್ಣ ಆರೋಗ್ಯ ತೊಂದರೆಗಳು ಉಂಟಾಗುತ್ತದೆ. ವ್ಯಾಪಾರ ನಿಧಾನಗತಿಯಲ್ಲಿ ಸಾಗುತ್ತದೆ. ಸಹೋದ್ಯೋಗಿಗಳೊಂದಿಗೆ ವಿವಾದ ಉಂಟಾಗುತ್ತದೆ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

03,🕉️ಮಿಥುನ ರಾಶಿ🕉️
📖,ಆಧ್ಯಾತ್ಮಿಕ ಕಾರ್ಯಕ್ರಮಗಳತ್ತ ಗಮನ ಹರಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೊಂಡ ಕೆಲಸಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಮನೆಯ ಹೊರೆಗೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಫಲಿಸುವುದಿಲ್ಲ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

04,🕉️ಕರ್ಕ ರಾಶಿ🕉️
📖,ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಪ್ರಮುಖ ವಿಚಾರಗಳಲ್ಲಿ ಆತ್ಮೀಯರ ಬಂಬಲ ಸಿಗುತ್ತದೆ. ನಿಮ್ಮ ಕೆಲಸದ ನೈಪುಣ್ಯತೆಯಿಂದ ಅಧಿಕಾರಿ ವರ್ಗದಿಂದ ಪ್ರಶಂಸೆ ಪಡೆಯುತ್ತೀರಿ. ಕುಟುಂಬದೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro
05,🕉️ಸಿಂಹ ರಾಶಿ🕉️
📖,ಆರ್ಥಿಕ ಅವಶ್ಯಕತೆಗಾಗಿ ಹಣದ ಕೊರತೆ ಎದುರಾಗುತ್ತದೆ. ಹೊಸ ಸಾಲದ ಪ್ರಯತ್ನ ಮಾಡಬೇಕಾಗುತ್ತದೆ. ಆತ್ಮೀಯರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳಿರುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಹೆಚ್ಚು ಕಿರಿಕಿರಿ ಉಂಟುಮಾಡುತ್ತವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ವಿಶ್ರಾಂತಿಗೆ ಅವಕಾಶ ಇರುವುದಿಲ್ಲ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

06,🕉️ಕನ್ಯಾ ರಾಶಿ🕉️
📖,ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರಮುಖರೊಂದಿಗೆ ಪರಿಚಯ ಹೆಚ್ಚಾಗುತ್ತದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದವರು ಆಕಸ್ಮಿಕವಾಗಿ ಹಣ ಸಹಾಯ ಮಾಡುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭಿಸುತ್ತವೆ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

07,🕉️ತುಲಾ ರಾಶಿ🕉️
📖,ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ವಾಹನ ಅಪಘಾತದ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ಕೆಲವರ ವರ್ತನೆ ಆಶ್ಚರ್ಯ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಪ್ರಯತ್ನಗಳು ಫಲ ನೀಡುವುದಿಲ್ಲ. ಬಾಲ್ಯದ ಸ್ನೇಹಿತರೊಂದಿಗೆ ಪವಿತ್ರ ಸ್ಥಳಗಳ ಭೇಟಿ ಮಾಡುತ್ತೀರಿ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

08,🕉️ವೃಶ್ಚಿಕ ರಾಶಿ🕉️
📖,ಮನೆಯಲ್ಲಿಗೆ ಬಾಲ್ಯದ ಸ್ನೇಹಿತರ ಭೇಟಿ ಸಂತೋಷ ಉಂಟಾಗುತ್ತದೆ. ಸಹೋದರರೊಂದಿಗೆ ವಿವಾದ ಪರಿಹಾರದತ್ತ ಸಾಗುತ್ತದೆ. ಸಮಾಜದಲ್ಲಿ ಹಿರಿಯರ ಪರಿಚಯ ಹೆಚ್ಚಾಗುತ್ತದೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಉತ್ತಮ ಪರಿಸ್ಥಿತಿಗಳಿರುತ್ತವೆ. ಹೊಸ ವಾಹನ ಖರೀದಿಯ ಯೋಗವಿದೆ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

09,🕉️ಧನು ರಾಶಿ🕉️
📖,ಪ್ರಯಾಣಗಳಲ್ಲಿ ಹೊಸ ವ್ಯಕ್ತಿಗಳ ಪರಿಚಯವಾಗುತ್ತದೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ನಿರುದ್ಯೋಗಿಗಳ ಯತ್ನಗಳು ವೇಗಗೊಳ್ಳುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದ ದಾರಿಯಲ್ಲಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಹೊರೆಗಳಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

10,🕉️ಮಕರ ರಾಶಿ🕉️
📖,ಜೀವನ ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಅನಗತ್ಯ ಖರ್ಚು ಹೆಚ್ಚಾಗುತ್ತದೆ. ಮುಖ್ಯ ಕೆಲಸಗಳು ಮುಂದೂಡಲ್ಪಡುತ್ತವೆ. ಆರೋಗ್ಯದ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ವೃತ್ತಿ ಮತ್ತು ವ್ಯಾಪಾರದಲ್ಲಿ ತೊಂದರೆಗಳು ಎದುರಾಗುತ್ತವೆ. ನಿರುದ್ಯೋಗದ ಪ್ರಯತ್ನಗಳು ನಿರಾಸೆ ಉಂಟಾಗುತ್ತದೆ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

11,🕉️ಕುಂಭ ರಾಶಿ🕉️
📖,ದೂರದ ಸಂಬಂಧಿಗಳೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಬಂಡವಾಳ ಹೂಡಿಕಗಳ ವಿಚಾರದಲ್ಲಿ ಪುಣ್ಯರಾಲೋಚನೆ ಮಾಡುವುದು ಉತ್ತಮ. ಕೈಗೊಂಡ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಆಕಸ್ಮಿಕವಾಗಿ ನಿರ್ಧಾರ ಬದಲಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಶ್ರಮವಹಿಸಬೇಕಾಗುತ್ತದೆ,

ಹೆಚ್ಚಿನ ಮಾಹಿತಿಗಾಗಿ : 9980060275
ಅನಿರುದ್ದ್ ಜೋಶಿ BSC ಇನ್ astro

12,🕉️ಮೀನ ರಾಶಿ🕉️
📖,ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಉತ್ಸಾಹ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆತ್ಮೀಯರೊಂದಿಗೆ ಸೌಹಾರ್ದದಿಂದ ವರ್ತಿಸುತ್ತೀರಿ. ಹೊಸ ವಸ್ತು ಹಾಗೂ ವಾಹನದ ಲಾಭದ ಯೋಗವಿದೆ. ಸಹೋದರರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ವ್ಯಾಪಾರ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಸಾಧ್ಯತೆ ಇದೆ

Twelve Zodiac Signs Day Prediction#Date:13-07-2025 Sunday
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ವಾಕಿಂಗ್ ಮಾಡುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು!

13/07/2025 10:29 AM1 Min Read

BREAKING : ಬೆಳಗಾವಿಯಲ್ಲಿ ಕೇವಲ 5 ಸಾವಿರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ, ಕಾರು ಹತ್ತಿಸಿ ಸಿಂಗರ್ ನ ಬರ್ಬರ ಹತ್ಯೆ!

13/07/2025 10:04 AM1 Min Read

BIG NEWS : ಹಿರಿಯ ಪತ್ರಕರ್ತ ಕೆಬಿ ಗಣಪತಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

13/07/2025 9:36 AM1 Min Read
Recent News

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ವಾಕಿಂಗ್ ಮಾಡುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು!

13/07/2025 10:29 AM

ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:13-07-2025 ರವಿವಾರ

13/07/2025 10:16 AM

ಮಿಲಿಟರಿ ನೆರವು ಪುನರಾರಂಭ : ಮುಂದಿನ ವಾರ ಯುಎಸ್ ಜೊತೆ ಉಕ್ರೇನ್ ಮಾತುಕತೆ

13/07/2025 10:06 AM

BREAKING : ಬೆಳಗಾವಿಯಲ್ಲಿ ಕೇವಲ 5 ಸಾವಿರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ, ಕಾರು ಹತ್ತಿಸಿ ಸಿಂಗರ್ ನ ಬರ್ಬರ ಹತ್ಯೆ!

13/07/2025 10:04 AM
State News
KARNATAKA

SHOCKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ : ವಾಕಿಂಗ್ ಮಾಡುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು!

By kannadanewsnow0513/07/2025 10:29 AM KARNATAKA 1 Min Read

ದಾವಣಗೆರೆ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಬೆಳಗ್ಗೆ ತಾನೇ ಮೈಸೂರಿನಲ್ಲಿ ಬಸ್ ನಲ್ಲಿ ಚಲಿಸುತ್ತಿರುವಾಗಲೇ ಸರ್ಕಾರಿ…

ದ್ವಾದಶ ರಾಶಿಗಳ ದಿನ ಭವಿಷ್ಯ ದಿನಾಂಕ:13-07-2025 ರವಿವಾರ

13/07/2025 10:16 AM

BREAKING : ಬೆಳಗಾವಿಯಲ್ಲಿ ಕೇವಲ 5 ಸಾವಿರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ, ಕಾರು ಹತ್ತಿಸಿ ಸಿಂಗರ್ ನ ಬರ್ಬರ ಹತ್ಯೆ!

13/07/2025 10:04 AM

BIG NEWS : ಹಿರಿಯ ಪತ್ರಕರ್ತ ಕೆಬಿ ಗಣಪತಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

13/07/2025 9:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.