ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿಗೆ. ಬಿಜೆಪು ಮುಖಂಡನ ಪುತ್ರ ಕೃಷ್ಣ ಜೆ ರಾವ್ ನಿಂದ ಗರ್ಭವತಿಯಾಗಿದ್ದಂತ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಎಂಬುವರಿಂದ ಗರ್ಭವತಿಯಾಗಿರುವುದಾಗಿ ಸಂತ್ರಸ್ತ ಯುವತಿಯೊಬ್ಬಳು ದೂರು ನೀಡಿದ್ದಳು. ಈ ದೂರು ಆಧರಿಸಿ ಪ್ರಕರಣ ಕೂಡ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದಾರೆ.
ಯುವಕ ಕೃಷ್ಣ ಜೆ ರಾವ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪವನ್ನು ಸಂತ್ರಸ್ತ ಯುವತಿ ಮಾಡಿದ್ದಳು. ಹೈಸ್ಕೂಲ್ ನಲ್ಲಿ ಓದುತ್ತಿದ್ದಾಗವೇ ಕೃಷ್ಣ, ಸಂತ್ರಸ್ತೆ ನಡುವೆ ಪ್ರೇಮಾಂಕುರವಾಗಿತ್ತಂತೆ. ಇಂತಗ ಕೃಷ್ಣ ತನ್ನ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು.
ಅಕ್ಟೋಬರ್.11, 2024ರಂದು ದೈಹಿಕ ಸಂಪರ್ಕ ಬೆಳೆಸಿದ್ದನು. ಹೀಗಾಗಿ ತಾನು ಗರ್ಭವತಿಯಾಗಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದರು. ಇಂತಹ ಸಂತ್ರಸ್ತೆ ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Watch Vidoe: ಸಿಕ್ಸ್ ಹೊಡೆದ ಕ್ಷಣಾರ್ಧದಲ್ಲೇ ಹೃದಯಾಘಾತದಿಂದ ವ್ಯಕ್ತಿ ಸಾವು: ಭಯಾನಕ ವೀಡಿಯೋ ವೈರಲ್
BREAKING : ಬೆಂಗಳೂರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ‘PSI’ ಚಿಕಿತ್ಸೆ ಫಲಿಸದೇ ಸಾವು!