BIGG NEWS: ಪೊಲೀಸ್‌ ಅಧಿಕಾರಿ ಸೋಗಿನಲ್ಲಿ ಜನರ ಸುಲಿಗೆ: ಬಳ್ಳಾರಿಯಲ್ಲಿ ಇಬ್ಬರು ಆರೋಪಿಗಳ ಬಂಧನ

ಬಳ್ಳಾರಿ: ಪೊಲೀಸ್‌ ಅಧಿಕಾರಿ ಸೋಗಿನಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. BIGG NEWS: ಮಾಜಿ ಶಾಸಕನ ಸಮಾಧಿ ಧ್ವಂಸ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ   ಗದಗಿನ ಸಂಜಯ ಬಸಪ್ಪ ಕೊಪ್ಪದ (25) ಹಾಗೂ ಬಳ್ಳಾರಿಯ ನಂದೀಶ್ (24) ಬಂಧಿತ ಆರೋಪಿಗಳು. ಇವರು ಸಾರ್ವಜನಿಕರಿಂದ ನಾಲ್ಕು ತೊಲೆ ಬಂಗಾರ, 1,500 ರೂ. ನಗದು ಹಾಗೂ ಎರಡು ಬೈಕ್‌ ಸುಲಿಗೆ ಮಾಡಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳ ಬಂಧನಕ್ಕೆ ಡಿಎಸ್‌ಪಿ ಸತ್ಯನಾರಾಯಣರಾವ್ ನೇತೃತ್ವದಲ್ಲಿ … Continue reading BIGG NEWS: ಪೊಲೀಸ್‌ ಅಧಿಕಾರಿ ಸೋಗಿನಲ್ಲಿ ಜನರ ಸುಲಿಗೆ: ಬಳ್ಳಾರಿಯಲ್ಲಿ ಇಬ್ಬರು ಆರೋಪಿಗಳ ಬಂಧನ