BREAKING NEWS : ಬಳ್ಳಾರಿಯಲ್ಲಿ ಘೋರ ಘಟನೆ : ಹುಚ್ಚು ನಾಯಿ ದಾಳಿಗೆ ಇಬ್ಬರು ಮಕ್ಕಳು ಬಲಿ

ಬಳ್ಳಾರಿ : ಹುಚ್ಚುನಾಯಿ ಕಡಿತಕ್ಕೆ ಇಬ್ಬರು ಮಕ್ಕಳು ಬಲಿಯಾಗಿರುವ ಘಟನೆ ಕುರುಗೋಡು ತಾಲೂಕಿನ ಬಾದನಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರಕ್ಷಿತ (3) ಶಾಂತಕುಮಾರ್ (7) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳು ಮನೆಯ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿತ್ತು. ಪರಿಣಾಮ ಸುರಕ್ಷಿತಾ ಮುಖ ಭಾಗಕ್ಕೆ ಕಚ್ಚಿದೆ. ನಂತರ ಶಾಂತಕುಮಾರ್ ಕೈ ಗೆ ಕಚ್ಚಿದೆ. . ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. WATCH : ಮತ್ತೆ ಮನಗೆದ್ದ ಮೋದಿ … Continue reading BREAKING NEWS : ಬಳ್ಳಾರಿಯಲ್ಲಿ ಘೋರ ಘಟನೆ : ಹುಚ್ಚು ನಾಯಿ ದಾಳಿಗೆ ಇಬ್ಬರು ಮಕ್ಕಳು ಬಲಿ