SHOCKING: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಮೂವರು ಸಾವು
ಕಲಬುರ್ಗಿ: ಜಿಲ್ಲೆಯಲ್ಲಿ ಕುಡಿತದ ಚಟ ಬಿಡಿಸಲು ನೀಡಿದಂತ ಔಷಧಿ ಸೇವಿಸಿ ಮೂವರು ಸಾವನ್ನಪ್ಪಿರುವಂತ ಶಾಂಕಿಂಗ್ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಇಮಡಾಪುರದಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ಸೇಡಂ ತಾಲ್ಲೂಕಿನ ಬುರಗಪಳ್ಳಿ ಗ್ರಾಮದ ಲಕ್ಷ್ಮೀ ನರಸಿಂಹಲು(45) ಹಾಗೂ ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್(30) ಮದಕಲ್ ಗ್ರಾಮದ ನಾಗೇಶ ಭೀಮಶಪ್ಪ ಗಡಗು (25) ಮೃತರು. ಇದೇ ಔಷಧಿ ಸೇವಿಸಿದ ಲಕ್ಷ್ಮೀ ನರಸಿಂಹಲು ಅವರ ಪುತ್ರ ನಿಂಗಪ್ಪನರಸಿಂಹಲು ಅವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂದಹಾಗೇ ಕುಡಿತದ … Continue reading SHOCKING: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ಮೂವರು ಸಾವು
Copy and paste this URL into your WordPress site to embed
Copy and paste this code into your site to embed