ಚಾಮರಾಜನಗರ: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ.

BIG NEWS: ನಿಗದಿತ ಕಾಲಮಿತಿಯೊಳಗೆ ‘ಜಲಜೀವನ್ ಮಿಷನ್ ಯೋಜನೆ’ ಅನುಷ್ಠಾನ – CM ಬಸವರಾಜ ಬೊಮ್ಮಾಯಿ ಸೂಚನೆ

ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಬಳಿಯಲ್ಲಿನ ಹೆಗ್ಗವಾಡಿ ಕ್ರಾಸ್ ಬಳಿಯಲ್ಲಿ ಇಂದು, ಮಾರುತಿ ಓಮ್ನಿ ಕಾರಿನ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

‘ನಮ್ಮ ಕ್ಲಿನಿಕ್‌’ಗೆ ಲೋಗೊ ಡಿಸೈನ್‌ ಮಾಡಿ ‘ಪ್ರಶಸ್ತಿ ಗೆಲ್ಲಿ’

ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಬೇಕಿದೆ.

Share.
Exit mobile version