BIG NEWS: ಚಾಮರಾಜನಗರದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಇಬ್ಬರು ಸ್ಥಳದಲ್ಲೇ ಸಾವು

ಚಾಮರಾಜನಗರ: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. BIG NEWS: ನಿಗದಿತ ಕಾಲಮಿತಿಯೊಳಗೆ ‘ಜಲಜೀವನ್ ಮಿಷನ್ ಯೋಜನೆ’ ಅನುಷ್ಠಾನ – CM ಬಸವರಾಜ ಬೊಮ್ಮಾಯಿ ಸೂಚನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಬಳಿಯಲ್ಲಿನ ಹೆಗ್ಗವಾಡಿ ಕ್ರಾಸ್ ಬಳಿಯಲ್ಲಿ ಇಂದು, ಮಾರುತಿ ಓಮ್ನಿ ಕಾರಿನ ಮೇಲೆ ಮರ ಉರುಳಿ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ‘ನಮ್ಮ ಕ್ಲಿನಿಕ್‌’ಗೆ ಲೋಗೊ ಡಿಸೈನ್‌ ಮಾಡಿ ‘ಪ್ರಶಸ್ತಿ ಗೆಲ್ಲಿ’ … Continue reading BIG NEWS: ಚಾಮರಾಜನಗರದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ: ಇಬ್ಬರು ಸ್ಥಳದಲ್ಲೇ ಸಾವು