ರಾಜ್ಯದಲ್ಲಿ ‘ಬಿಸಿಲಾಘಾತ’ಕ್ಕೆ ಇಬ್ಬರು ಬಲಿ | Heat Stroke

ರಾಯಚೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಿಸಿಲಿನ ಝಳಕ್ಕೆ ಮನೆಯಿಂದ ಹೊಸ ಬಾರದಂತ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯ ಬಿಸಿಲಾಘಾತಕ್ಕೆ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಆಲಂದ ತಾಲೂಕಿನ ದಣ್ಣೂರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸದಲ್ಲಿ ಶರಣಪ್ಪ ಸಮಗಾರ(42) ತೊಡಗಿದ್ದರು. ನಾಲ್ಕು ದಿನಗಳ ಹಿಂದೆ ದಿಢೀರ್ ಕುಸಿದು ಬಿದ್ದಿದ್ದಂತ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಸಾವಿಗೆ ಬಿಸಿಲಾಘಾತ ಕಾರಣ ಎನ್ನಲಾಗುತ್ತಿದೆ. ಇನ್ನೂ ಬಿರು ಬಿಸಿಲಿನ ನಡುವೆಯೂ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದಂತ ಶ್ರೀಶೈಲ ದಡೂತಿ … Continue reading ರಾಜ್ಯದಲ್ಲಿ ‘ಬಿಸಿಲಾಘಾತ’ಕ್ಕೆ ಇಬ್ಬರು ಬಲಿ | Heat Stroke