ಚಿತ್ರದುರ್ಗದಲ್ಲಿ ಮರಕ್ಕೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ದುರ್ಮರಣ
ಚಿತ್ರದುರ್ಗ: ಜಿಲ್ಲೆಯಲ್ಲಿ ಮರಕ್ಕೆ ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದಂತ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅಂದನೂರು ಗ್ರಾಮದ ಬಳಿಯಲ್ಲಿ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರನ್ನು ನಾಗತಿಹಳ್ಳಿಯ ಅರುಣ್(32), ಹನುಮಂತ(32) ಎಂಬುದಾಗಿ ಗುರುತಿಸಲಾಗಿದೆ. ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿ ಅಡಿಕೆ ಲೋಡ್ ಇಳಿಸಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಅಂದನೂರು ಗ್ರಾಮದ ಬಳಿಯಲ್ಲಿ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ … Continue reading ಚಿತ್ರದುರ್ಗದಲ್ಲಿ ಮರಕ್ಕೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ದುರ್ಮರಣ
Copy and paste this URL into your WordPress site to embed
Copy and paste this code into your site to embed